ಗರ್ಡಾಡಿ; ಕಥೋಲಿಕ್ ಸಭೆಯ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ; ಗರ್ಡಾಡಿ ಕಥೋಲಿಕ್ ಸಭೆಯ ವತಿಯಿಂದ ವನಮಹೋತ್ಸವ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಗರ್ಡಾಡಿ ಚರ್ಚ್ ಧರ್ಮಗುರುಗಳಾದ ವಂದನೀಯ ಫಾ. ಸುದೀಪ್ ಸಂತಾನ್ ಗೊನ್ಸಾಲ್ವೀಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮ...

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಷರತ್ತು ಬದ್ದ ಜಾಮೀನು ನೀಡಿದ ಉಚ್ಚ ನ್ಯಾಯಾಲಯ

ಬೆಳ್ತಂಗಡಿ; ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ರವರ ತಾಯಿ ಲೀಲಾವತಿ ಯವರು ಸಲ್ಲಿಸಿದ್ದ ದೂರಿನ ಮೇಲಿನ ಬಂಧನದ ಬೀತಿಯಲ್ಲಿದ್ದಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಉಚ್ಚನ್ಯಾಯಾಲಯ...

ಅಂಡಿಂಜೆ ಕಲ್ಲೆತ್ತಿ ಪ್ರದೇಶದಲ್ಲಿ ವ್ಯಾಪಕ ಕಾಡ್ಗಿಚ್ಚು ವ್ಯಾಪಕ ಹಾನಿ

0
ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಕಲ್ಲತ್ತಿ ಪ್ರದೇಶದಲ್ಲಿ ಕಾಡ್ಗಿಚ್ಚು ಹರಡಿಕೊಂಡಿದ್ದು ಕಳೆದ ಮೂರು ದಿನಗಳ ಹರಸಾಹಸದ ಬಳಿಕ ಇದೀಗ ಅಗ್ನಿಶಾಮಕ ದಳ ಮತ್ತು ಊರವರ ಪ್ರಯತ್ನದಿಂದ ಬೆಂಕಿ ನಿಯಂತ್ರಣಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ...
Google search engine

ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ – ವೈಯಕ್ತಿಕ ನೆಲೆಯಲ್ಲಿ ಪರಿಹಾರ

ಬೆಳ್ತಂಗಡಿ : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ಸಹಾಯ ನೀಡಿ ಮಾನವೀಯತೆ ಮೆರೆದರು. ಗ್ರಾಮದ ಗಾಣದಕೊಟ್ಟಿಗೆ ನಿವಾಸಿ ಗಂಗಾಧರ ಗೌಡ ಎಂಬವರ ಮನೆ ಬಳಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿತ್ತು. ಮುಂಡಾಜೆ ಗ್ರಾಮದ ನಿವಾಸಿ ಚೋಮು ನಲಿಕೆ ಎಂಬವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿತ್ತು. ಸತ್ಯನಪಲ್ಕೆ ನಿವಾಸಿ ಯಮುನಾ […]

ಬೆಳ್ತಂಗಡಿ : ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ;ಇಬ್ಬರು ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಂದ ಉತ್ತಮ ಶಾಸಕ‌ ಪ್ರಶಸ್ತಿ ಪಡೆದ ಹರೀಶ್ ಪೂಂಜ ಅವರಿಗೆ ಸನ್ಮಾನ

ಬೆಳ್ತಂಗಡಿ; ಸೀರೋ ಮಲಬಾರ್ ಕೆಥೋಲಿಕ್ ಧರ್ಮಪ್ರಾಂತ್ರ್ಯ ಬೆಳ್ತಂಗಡಿ ಯ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಪ್ರಾಂತ್ಯದ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ...
Google search engine

ಬೆಳ್ತಂಗಡಿ; ಬಿ.ಎಲ್ ಒ ಗೆ ಜಾತಿ ನಿಂದನೆ ಪ್ರಕರಣ ಆರೋಪಿಗೆ ಷರತ್ತು ಬದ್ದ ಜಾಮೀನು

ಬೆಳ್ತಂಗಡಿ:  ಶಿರ್ಲಾಲಿನಲ್ಲಿ  ಎಸ್. ಐ. ಆರ್ ಕಾರ್ಯನಿರತ  ಬಿ. ಎಲ್. ಓ. ಗೆ ಜಾತಿ ನಿಂದನೆ ಮಾಡಿರುವು ಪ್ರಕರಣ ಆರೋಪಿ ಮಹಿಳೆ ಯಶೋಧಾ ಆಚಾರಿಗೆ (60) ಮಂಗಳೂರಿನ ಸೆಕ್ಷನ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿ ಬಿಡುಗಡೆಗೊಳಿಸಿರುವ ಬಗ್ಗೆ ಜು.8 ರಂದು ಸಂಜೆ ನಡೆದಿದೆ.ಏನಿದು ಪ್ರಕರಣ:ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎ.ಎಲ್.ಒ‌ ಮಾಧವ ಎಂಬರೊಂದಿಗೆ ಜು.6 ರಂದು ಬೆಳಗ್ಗೆ 11:30 ಕ್ಕೆ ಮನೆಯ ಅಂಗಳಕ್ಕೆ […]

ಬೆಳ್ತಂಗಡಿ : ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಬಡ್ಡಿ ಸಹಿತ ಠೇವಣಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ

ಬೆಳ್ತಂಗಡಿ: ನಗರದ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಅಂದಾಜು ರೂ.30.45 ಕೋಟಿಗೂ ಅಧಿಕ ಹಣ ದುರುಪಯೋಗ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

ಬೆಳ್ತಂಗಡಿ; ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಯ ಸದಸ್ಯರು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಪುದುವೆಟ್ಟು; ಬಿಜೆಪಿ ಗ್ರಾ.ಪಂ ಮಟ್ಟದ ಅಭ್ಯಾಸ ವರ್ಗ

0
ಪುದುವೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 11 ರಂದು ನಡೆದ ಪುದುವೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸವರ್ಗ ಸಭೆ ನಡೆಯಿತು. ಹಿರಿಯ ಕಾರ್ಯಕರ್ತರಾದ...

LATEST REVIEWS

ಬೆಳ್ತಂಗಡಿ : ಅಳದಂಗಡಿ ಆಟೋ ಪಲ್ಟಿಯಾಗಿ ಚಾಲಕ ಸಾವು

0
ಬೆಳ್ತಂಗಡಿ : ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಏ.16 ರಂದು ಬೆಳಗ್ಗೆ...

ಮೃತದೇಹ ಹೂತ ಪ್ರಕರಣ ಗುರುತಿಸಿದ ಜಾಗದಲ್ಲಿ 24ಗಂಟೆ  ಎ.ಎನ್ ಎಫ್ ಪಡೆ ಕಾವಲು

0
ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ಸ್ನಾನಘಟದ ಸಮೀಪ ಸಾಕ್ಷಿದೂರುದಾರ ಈಗಾಗಲೇ 13‌ಸ್ಥಳಗಳನ್ನು ಗುರುತಿಸಿ ಮಾರ್ಕ್ ಮಾಡಲಾಗಿದ್ದು ಇದೀಗ ಈ ಸ್ಥಳಗಳು ಸಂಪೂರ್ಣ ಪೊಲೀಸ್ ಕಣ್ಗಾವಲಿನಲ್ಲಿದೆ. ಇಲ್ಲಿಗೆ ಯಾರೂ ಪ್ರವೇಶ ಮಾಡದಂತೆ ಹಾಗೂ ಸ್ಥಳದ ಸಂರಕ್ಷಣೆಗಾಗಿ...
Google search engine

LATEST ARTICLES