ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಜಯಂತಿ; ಪ್ರಜಾಪ್ರಭುತ್ವ ವ್ಯವಸ್ಥೆ ಅಂಬೇಡ್ಕರ್ ಕೊಡುಗೆ: ಪೂಂಜಾ

ಬೆಳ್ತಂಗಡಿ: ಸಮಾಜದ ಅಸಮಾನತೆಗಳ ವಿರುದ್ಧ ಹೋರಾಡಿದವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಅವರ ಜೀವನ ನಮಗೆ ಆದರ್ಶವಾಗಿದೆ. ಅವರು ನೀಡಿದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದ್ದು ಇದು ಡಾ ಬಾಬಾ...

ಬೆಳ್ತಂಗಡಿ;  ಮಳೆಗೆ ಮತ್ತೆ ಕೊಚ್ಚಿಹೋದ ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ತಾತ್ಕಲಿಕ ಸೇತುವೆ

0
ಬೆಳ್ತಂಗಡಿ : ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ವಾಗುತ್ತಿದ್ದು. ಇಲ್ಲಿ ತಾತ್ಕಾಲಿಕವಾಗಿ ಮೋರಿ ಅಳವಡಿಸಿ ನಿರ್ಮಿಸಲಾಗಿದ್ದ ರಸ್ತೆ ಜೂ. 29ರಂದು ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದೆ.ಜೂನ್ ಆರಂಭದಲ್ಲಿ...

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ.

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಲ ನೇಮಕ ವಾಗಿದ್ದಾರೆ . ಪ್ರಸ್ತುತ ಇವರು...
Google search engine

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ

ಬೆಳ್ತಂಗಡಿ; ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸರಹದದ್ದಿನಲ್ಲಿರುವ ಕುದುರೇಮುಖ‌ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುವ ದಿಡುಪೆ-ಸಂಸೆ ರಸ್ತೆಯಲ್ಲಿ ಅನಧಿಕೃತವಾಗಿ ಸಂಚರಿಸಿ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟವರ ವಿರುದ್ಧ ಅರಣ್ಯ...

ಆರೋಗ್ಯ ಸಚಿವ ಯು.ಟಿ. ಖಾದರ್ ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.ಸಚಿವರು...

ಚೊಚ್ಚಲ ಪ್ರಯತ್ನದಲ್ಲೇ ರಾಜ್ಯದ ಗಮನ ಸೆಳೆದ ವಿದ್ವತ್ ನ ನೀಟ್ ಫಲಿತಾಂಶಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ...

ಬೆಳ್ತಂಗಡಿ: CET ಮತ್ತು JEE ಫಲಿತಾಂಶದಲ್ಲಿ ರಾಜ್ಯಕ್ಕೆ 7 ನೇ Rank ತಂದು ಗಮನ ಸೆಳೆದಿದ್ದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು, ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NTA ಗುರುವಾರ NEET UG...
Google search engine

ಸವಣಾಲು ಕೋಳಿ ಆಂಕಕ್ಕೆ ದಾಳಿ

ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.ಆ ವೇಳೆ ಕೋಳಿ ಅಂಕದಲ್ಲಿ ಭಾಗವಹಿಸಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ...

ಕೇರಳದ ಯುಟ್ಯೂಬರ್ ಮನಾಫ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್

ಬೆಳ್ತಂಗಡಿ; ಕೇರಳದ ಯುಟ್ಯೂಬರ್ ಮನಾಫ್ ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ  ಇಲ್ಲಿನ ಹಲವು ವೀಡಿಯೋ ಗಳನ್ನು ಮಾಡಿ ಸಾಮಾಜಿಕ...

ಬೆಳ್ತಂಗಡಿ; ನೆರಿಯದಲ್ಲಿ ಬೆಂಕಿ ಆಕಸ್ಮಿಕ ಮನೆ ಸಂಪೂರ್ಣ ಭಸ್ಮ

0
ಬೆಳ್ತಂಗಡಿ; ತಾಲೂಕಿನ ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಹರೀಶ್ ಎಂಬವರ ಮನೆಯಲ್ಲಿ ವೇಳೆ ಬೆಂಕಿ ಅನಾಹುತ ಉಂಟಾಗಿ ಮನೆಗೆ ಭಾರಿ ಹಾನಿಯಾದ ಘಟನೆ ಸೋಮವಾರ ರಾತ್ರಿಯ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕುಕ್ಕೇಡಿ; ಅಂಬೇಡ್ಕರ್ ಭವನ ಉದ್ಘಾಟನೆ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ ದಿನೇಶ್ ಗುಂಡೂರಾವ್

0
ಬೆಳ್ತಂಗಡಿ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು, ಹಲವು ಯೋಜನೆಗಳ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ದೊಡ್ಡ ಮಟ್ಟದ ಅನುದಾನವನ್ನು ಮೀಸಲಿಟ್ಟಿದೆ.ನೊಂದವರ ಮೀಸಲಾತಿ, ಭೂಮಿ ರಹಿತರಿಗೆ ನಿವೇಶನ ಕೊಡುವ ಕಾರ್ಯ, ಬಡವರ ಶೋಷಿತರ...

LATEST REVIEWS

ಬೆಳ್ತಂಗಡಿ; ನೂತನ ಧರ್ಮಾಧ್ಯಕ್ಷರಿಗೆ ರಕ್ಷಿತ್ ಶಿವರಾಂ ಅವರಿಂದ ಅಭಿನಂದನೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.ಮಂಗಳೂರಿನ...

ಬೈಕ್ ಗಳನಡುವೆ ಅಪಘಾತ ಒಬ್ಬ ಸಾವು ಹಲವರಿಗೆ ಗಾಯ

0
ಬೆಳ್ತಂಗಡಿ: ಬೈಕ್‌ಗಳೆರಡರ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ತುರ್ಕಳಿಕೆ ಎಂಬಲ್ಲಿ ಜು.20ರ ರಾತ್ರಿ ನಡೆದಿದೆ. ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಮತ್ತು ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ...
Google search engine

LATEST ARTICLES