ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ ಮಂಗಳೂರಿನ ತಾಯಿ ಮಗ ಮೃತ್ಯು
ಬೆಳ್ತಂಗಡಿ; ಶಿರಾಡಿ ಘಾಟಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ತಾಯಿ ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು...
ಬೆಳ್ತಂಗಡಿ : ಬಂಗ್ಲೆಗುಡ್ಡೆಕ್ಕೆ ಮತ್ತೆ ಬಂದು ಪರಿಶೀಲನೆ ಆರಂಭಿಸಿದ ಎಸ್.ಐ.ಟಿ ಅಧಿಕಾರಿಗಳು
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮಂಗಳವಾರ ಮತ್ತೆ ಆಗಮಿಸಿ ಇಲ್ಲಿನ ಅರಣ್ಯದಲ್ಲಿ ಪರಿಶೀಲನೆ ಆರಂಭಿಸಿದ್ದಾರೆ . ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ...
ಬೆಳ್ತಂಗಡಿ : ನಗರದಲ್ಲಿ ಅಕ್ರಮ ಕಟ್ಟಡದೊಳಗೆ ವೇಶ್ಯಾವಾಟಿಕೆ; ಪೊಲೀಸರಿಂದ ದಾಳಿ ಹಲವರು ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಹಲವರನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರಕಾರಿ...
ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಮತ್ತೊಬ್ಬನಿಗೆ ಗಂಭೀರ ಗಾಯ
ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ್ಳ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲ್(44) ಮೃತ ವ್ಯಕ್ತಿ. ಮತ್ತೊಬ್ಬ...
ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ
ಬೆಳ್ತಂಗಡಿ, ಆ.16: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಾವೂರು ಗ್ರಾಮ ಸಮಿತಿ ವತಿಯಿಂದ “ಕೆಸರಲ್ಲಿ ಜೊತೆಯಾಗಿ ಸಂಭ್ರಮ” ಎಂಬ ಘೋಷವಾಕ್ಯದಡಿ ಸಾರ್ವಜನಿಕ ಕ್ರೀಡಾಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು...
ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಇದರ ವತಿಯಿಂದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡೀಲು ಶ್ರೀ ಮಹಾಲಿಂಗೇಶ್ವರ...
ಗುರುವಾಯನಕೆರೆ : ಆ.17 ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಗುರುವಾಯನಕೆರೆ ಇದರ ವತಿಯಿಂದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.ಶಾಸಕರ...
ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಭಿನಂದನೆ.
ಬೆಳ್ತಂಗಡಿ. ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಜು.6 ಶನಿವಾರ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ...
ತಾಲೂಕಿನಲ್ಲಿ ಭಾರೀ ಮಳೆ ಸಿಡಿಲು ಬಡಿದು ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಸೋಮವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದೆ.ತಾಲೂಕಿನ ತೋಟತ್ತಾಡಿ ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಭಾರೀ ಮಳೆಗೆ ಕುಸಿದು ಬಿದ್ದಿದೆ, ಅದೇ ರೀತಿ ಉರುವಾಲು ಗ್ರಾಮದ ತಾರಿದಡಿ ಎಂಬಲ್ಲಿ ಮನೆಗೆ...
FEATURED
MOST POPULAR
ಉಜಿರೆಯಲ್ಲಿ ಹೈ ಡ್ರಾಮಾ: ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು
ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ...
LATEST REVIEWS
ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್...
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2...
ಶಾಸಕ ಹರೀಶ್ ಪೂಂಜ ಅವರಿಂದ ತಾಲೂಕಿನಾದ್ಯಂತ ಕಾರ್ಯಕರ್ತರ ಭೇಟಿ
ಬೆಳ್ತಂಗಡಿ; ಲೋಕಸಭಾ ಚಿನಾವಣೆಯ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ನಡೆಸಿದರು. ತಾಲೂಕಿನ ವಿವಿಧ ಬೂತ್ ಗಳಿಗೆ ಭೇಟಿ ನೀಡಿದ ಶಾಸಕರು ಕಾರ್ಯಕರ್ತರು, ಮುಖಂಡರುಗಳೊಂದಿಗೆ...




























