ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್ – ಹರೀಶ್ ಪೂಂಜ
ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ...
ಕೊಕ್ಕಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ; ಕೊಕ್ಕಡ ಸೌತಡ್ಕದ ಬಳಿಯ ಗೇರು ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.ಸ್ಥಳೀಯರು ಇದನ್ನು ಗಮನಿಸಿದ್ದು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ...
ಉಜಿರೆ; ಕಾರಿಗೆ ಟಿಪ್ಪರ್ ಡಿಕ್ಕಿ ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ; ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ್ದು ಕಾರು ಚಾಲಾಯಿಸುತ್ತಿದ್ದ ಮಹಿಖೆ ಗಾಯಗೊಂಡಿದ್ದಾರೆ.
ಬೆಳ್ತಂಗಡಿ ಲಾಯಿಲ ನಿವಾಸಿ ಮುನೀರಾ ಎಂಬವರೇ ಗಾಯಗೊಂಡವರಾಗಿದ್ದಾರೆಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ನುಜ್ಜುಗುಜ್ಜಾಗಿದೆ. ಕೂಡಲೇ...
ಬೆಳ್ತಂಗಡಿ; ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ
ಬೆಳ್ತಂಗಡಿ; ಹೆದ್ದಾರಿ ಕಾಮಗಾರಿಯಫೇವರ್ ಮೆಷೀನ್ ವಾಹನಕ್ಕೆ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಸಮೀಪ ಸೋಮವಾರ ರಾತ್ರಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಪರಬೆಟ್ಟು...
ಶಿಶಿಲ ಸೇತುವೆ ಕಾಮಗಾರಿಗೆ 499.36 ಲಕ್ಷ ಅನುದಾನ ಮಂಜೂರು. ರಕ್ಷಿತ್ ಶಿವರಾಂ
ಬೆಳ್ತಂಗಡಿ; ಶಿಶಿಲ ಸೇತುವೆ ಕಾಮಗಾರಿಗೆ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ 499.36 ಲಕ್ಷ ಅನುದಾನ ಮಂಜೂರಾಗಿದ್ದು ಈ ಬಗ್ಗೆ ಸರಕಾರ ಆದೇಶ ಹೊರಡಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ತಾಲೂಕಿನ...
ಗುರುವಾಯನಕೆರಯಲ್ಲಿ ವ್ಯಕ್ತಿಯ ಕೊಲೆ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಗುರುವಾಯನಕೆರೆ ಯಲ್ಲಿ ಅಸಹಜ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ ಒಂದು ಕೊಲೆ ಪ್ರಕರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದ್ದು ಯತೀಶ್ ನನ್ನು ಕೊಲೆ ಮಾಡಿದ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು...
ಸಂಚಾರಿ ಪೊಲೀಸರಿಂದ ವಾಹನಗಳ ಎಲ್ಇಡಿ ಬಲ್ಬ್ ತೆರವು ಕಾರ್ಯಾಚರಣೆ
ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಶುಕ್ರವಾರ ಬೆಳ್ತಂಗಡಿ, ಉಜಿರೆ, ಹಳೆಪೇಟೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಸಸಿ...
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು,ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ಜಯಶ್ರೀರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್...
ಉಜಿರೆಯಲ್ಲಿ ಅಂತಾರಾಷ್ಟ್ರೀಯ ಯೋಗ& ಪ್ರಕೃತಿ ಚಿಕಿತ್ಸಾ ಸಮ್ಮೇಳನ; ಪ್ರಕೃತಿ ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿದೆ; ಡಾ. ಹೆಗ್ಗಡೆ
ಬೆಳ್ತಂಗಡಿ: ನಮ್ಮ ದೇಶದ ಪ್ರಾಚೀನ ಪಾರಂಪರಿಕ ಚಿಕಿತ್ಸಾ ವಿಧಾನವಾದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಯೆ ಈಗ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ....
FEATURED
MOST POPULAR
ಮಹಾರಾಷ್ಟ್ರ ಜಾರ್ಖಂಡ್ ವಿಧಾನ ಸಭಾ ಚುನಾವಣೆ ದಿನಾಂಕ ಪ್ರಕಟ
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ.
ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ...
LATEST REVIEWS
ಬೆಳ್ತಂಗಡಿ ಧರ್ಮಪ್ರಾಂತ್ಯ ಕೇಶದಾನ ಕಾರ್ಯಕ್ರಮ:
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇವುಗಳ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಶದಾನ ಕಾರ್ಯಕ್ರಮವು ಎಪ್ರಿಲ್ 28 ರಂದು ಬೆಳ್ತಂಗಡಿ ಜ್ಞಾನನಿಲಯದಲ್ಲಿ ನಡೆಯಿತು. ಬೆಳ್ತಂಗಡಿ...
ಕಳಿಯ; ಕಳಿಯ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಬೆಂಕಿ
ಬೆಳ್ತಂಗಡಿ; ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಸಮೀಪದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮಂಗಳವಾರ ಸಂಭವಿಸಿದೆ.ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ್ ಕೊರೆಯ ಎಂಬವರು ಗಮನಿಸಿದ್ದು ಕೂಡಲೇ ಕಳಿಯ ಗ್ರಾಮ...



























