ಬೆಳ್ತಂಗಡಿ : ಪೃಥ್ವಿ ಆಭರಣ ಮಳಿಗೆಯ ಸಿಬ್ಬಂದಿಯಿಂದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಸಂತೆಕಟ್ಟೆ ಜಯಶ್ರೀ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ 'ಪೃಥ್ವಿ ಆಭರಣ' ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೆ ಒಳಗಾದ ವಿಧ್ಯಾರ್ಥಿಗಳು...
ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಭಕ್ತಿಪೂರ್ವಕ ಶುಭ ಶುಕ್ರವಾರ ಆಚರಣೆ
ಬೆಳ್ತಂಗಡಿ; ಶುಭ ಶುಕ್ರವಾರವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು.ಬೆಳ್ತಂಗಡಿ ಧರ್ಮಪ್ರಾಂತ್ಯದ 55 ಚರ್ಚ್ ಗಳಲ್ಲಿ ಶುಭ ಶುಕ್ರವಾರದ ವಿಧಿವಿದಾನಗೆಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಗಳಾದರು. ಬೆಳ್ತಂಗಡಿ ಸಂತ...
ಕಾಸರಗೋಡು ಬಿಜೆಪಿ ಅಭ್ಯರ್ಥಿ ಪರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೃಹತ್ ರೋಡ್ ಶೋ
ಬೆಳ್ತಂಗಡಿ; ಕೇರಳ ದಲ್ಲಿ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು ಕಾಸರಗೋಡು ವಿಧಾನಸಭಾ ಕ್ಷೇತ್ರ ದ ಬಿಜೆಪಿ ಪ್ರಭಾರಿಯಾಗಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ನೇತೃತ್ವ ವಹಿಸುತ್ತಿದ್ದಾರೆ. ಏನ್ ಡಿಎ...
ಬೆಳ್ತಂಗಡಿ: ನಿಡ್ಲೆಯಲ್ಲಿ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದೆ. ಮಂಗಳವಾರ ರಾತ್ರಿಯ ವೇಳೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಹರಿಕೃಷ್ಣರಾವ್ ಎಂಬವರ ತೋಟಕ್ಕೆ ಕಾಡಾನೆ ನುಗ್ಗಿದ್ದು ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ತೋಟದಲ್ಲಿ ತೆಂಗಿನ ಮರ,...
ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಲು ಹಾಗೂ ಪಡೆಯಲು ಸಂಘಟಿತರಾಗಬೇಕಾಗಿದೆ; ಶೇಖರ ಕುಕ್ಕೇಡಿ
ಬೆಳ್ತಂಗಡಿ; ದೇಶದಲ್ಲಿ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ವ್ಯವಸ್ಥಿತ ಪಿತೂರಿ ಆರಂಭವಾಗಿದ್ದು , ಅಪಾಯಕಾರಿ ಬೆಳವಣಿಗೆ. ಇಂತಹ ಸಂದರ್ಭದಲ್ಲಿ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಲು ಹಾಗೂ ಪಡೆಯಲು ಸಂಘಟಿತರಾಗಬೇಕು ಎಂದು ಮಾಜಿ ಜಿಲ್ಲಾ...
ಮಡಂತ್ಯಾರಿನಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ
ಮಡಂತ್ಯಾರು; ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ICYM ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕ್ಯಾಥೋಲಿಕ್ ಸಭಾ ಮಡಂತ್ಯಾರು ಹಾಗೂ YCS ಮಡಂತ್ಯಾರು ಘಟಕಗಳು,...
ಮಾಲಾಡಿ; ಶಾಸಕ ಹರೀಶ್ ಪೂಂಜ ಅವರಿಂದ ಪೆರ್ಡೆ ಕ್ರಾಸ್ ನಿಂದ ಊರ್ಲ 1 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ...
ಬೆಳ್ತಂಗಡಿ; ಮಾಲಾಡಿ ಗ್ರಾಮ ಊರ್ಲ ಪರಿಸರದ ನಾಗರಿಕರ ಹಲವು ದಶಕಗಳ ಬೇಡಿಕೆಯಾದ ಪೂಂಜಾಲಕಟ್ಟೆ ನೈನಾಡ್ ಸಂಪರ್ಕ ರಸ್ತೆಯಲ್ಲಿ ಪೇರ್ಡೆಯಿಂದ ಊರ್ಲದವರೆಗಿನ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯಯ ಪೂರ್ಣಗೊಂಡಿದ್ದು ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಅವರು...
ಹಿರಿಯ ರಾಜಕಾರಣಿ ವಸಂತ ಬಂಗೇರ ನಿಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಕೇರಳದ ಯುಟ್ಯೂಬರ್ ಮನಾಫ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್
ಬೆಳ್ತಂಗಡಿ; ಕೇರಳದ ಯುಟ್ಯೂಬರ್ ಮನಾಫ್ ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಇಲ್ಲಿನ ಹಲವು ವೀಡಿಯೋ ಗಳನ್ನು ಮಾಡಿ ಸಾಮಾಜಿಕ...
FEATURED
MOST POPULAR
ನೈರುತ್ಯ ಶಿಕ್ಷಕರ ಕ್ಷೇತ್ರ ಜೆಡಿಎಸ್ ನ ಭೋಜೇಗೌಡ ಗೆಲುವು
ಬೆಳ್ತಂಗಡಿ; ದಕ್ಷಣ ಕನ್ನಡ ಜಿಲ್ಲೆಯನ್ನೂ ಒಳಗೊಂಡಿರುವ ವಿಧಾನ ಪರಿಷತ್ ನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಯಾಗಿದ್ದ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ ಗೆಲುವನ್ನು ಪಡೆದಿದ್ದಾರೆ.ಭೋಜೇಗೌಡ ಅವರು 5,267 ಮತಗಳ...
LATEST REVIEWS
ಕೊಕ್ಕಡ; ಚಲಿಸಿತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ
ಬೆಳ್ತಂಗಡಿ; ಧರ್ಮಸ್ಥಳದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ.
ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ...
ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್ವೇರ್ ಎಂಜಿನಿಯರ್ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್...





























