ಬೆಳ್ತಂಗಡಿ : ಕುವೆಟ್ಟು ಮುಸ್ತಾಕ್ ಅನುಮಾ ನಾಸ್ಪದ ಸಾವು ಪ್ರಕರಣಕ್ಕೆ ತಿರುವು,  ಮತ್ತೊಂದು ಪ್ರಕರಣ ದಾಖಲು

ಬೆಳ್ತಂಗಡಿ : ಕುವೆಟ್ಟುಗ್ರಾಮದ ಶಕ್ತಿನದರದಲ್ಲಿ ಅಸಹಜ‌ಸ್ಥಿತಿಯಲ್ಲಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ‌ಹೊಸ‌‌ ಬೆಳವಣಿಗೆಗಳು ನಡೆದಿದ್ದು‌ ಇಲ್ಲಿಂದ ವಯರದ‌ಹಾಗೂ ಇತರ ವಸ್ತುಗಳು ಕಳ್ಳತನವಾಗಿರುವ ನಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ...

ಗುರುವಾಯನಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ. ಗುರುವಾಯನಕೆರೆ...

ಬೆಳ್ತಂಗಡಿ; ಪಟ್ಟಣ ಪಂಚಾಯತು ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ನೇಣುಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ. ಅಬ್ದುಲ್  ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯಲ್ಲಿ...
Google search engine

ಬೆಳ್ತಂಗಡಿ; ಡಿ.ಸಿ ಮನ್ನಾ ಜಮೀನು ಹಂಚಿಕೆ‌ ವಿಚಾರ ಕೆ.ಪಿ.ಸಿ.ಸಿ‌ ಅಧ್ಯಕ್ಷ‌ ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾದ‌‌ ತಾಲೂಕಿನ ದಲಿತ...

ಬೆಳ್ತಂಗಡಿ;  ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ...

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಿಡಿಒ ಗಳಿಗೆ  ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್...

ಬೆಳ್ತಂಗಡಿ. ಇ-ಸ್ವತ್ತು ತಂತ್ರಾಂಶದಲ್ಲಿ ||ಎ ಮತ್ತು 11ಬಿ ತಿದ್ದುಪಡಿಯಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅನುಮೋದನೆ ಪಡೆದು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಲಾಗಿನ್ ನಲ್ಲಿ ತಿದ್ದುಪಡಿಗೆ...

ಬೆಳ್ತಂಗಡಿ; ಉಮೇಶ್ ಮದ್ದಡ್ಕ‌ ಅವರಿಗೆ ಛಾಯಾ ರತ್ನ ಪ್ರಶಸ್ತಿ

ಬೆಳ್ತಂಗಡಿ;  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಗೆ ಮದ್ದಡ್ಕ ಮನು...
Google search engine

ಬೆಳ್ತಂಗಡಿ; ಡಿ.3ರಂದು ಮಂಗಳೂರಿನಲ್ಲಿ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮ;  ಸಂಚಾಲಕರಾದ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಪ್ರಮುಖರ...

ಬೆಳ್ತಂಗಡಿ. ವರ್ಕಳದ ಶಿವಗಿರಿ ಮಠ ಹಾಗೂ ಮಂಗಳೂರು ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ನಾರಾಯಣ ಗುರುಗಳ ಮಹಾನಿರ್ವಾಣ...

ಬೆಳ್ತಂಗಡಿ; ಗ್ರಾಮ‌ಆಡಳಿತ ಅಧಿಕಾರಿಯಿಂದ ವ್ಯಕ್ತಿಯಿಂದ ಕೊಲೆ

ಬೆಳ್ತಂಗಡಿ : ಗ್ರಾಮಾಡಳಿತಾಧಿಕಾರಿ ಜಯಚಂದ್ರ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಜೂ.22 ರಂದು...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಅವಕಾಶ ನೀಡಬೇಕು; ಜಯಾನಂದ‌ ಪಿಲಿಕಲ ಒತ್ತಾಯ

ಬೆಳ್ತಂಗಡಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ. ಮಲೆಕುಡಿಯ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬದ್ಯಾರು ಕಾರುಗಳ ನಡುವೆ ಅಪಾಘಾತ

0
ಬೆಳ್ತಂಗಡಿ; ಬದ್ಯಾರ್ ಸಮೀಪ ಕಾರುಗಳ ನಡುವೆ ಅ2ರಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳೆ ಕಡೆಗೇ ಹೋಗುತ್ತಿದ್ದ ಕಾರು ಎದುರು ಬದುರಾಗಿ ಡಿಕ್ಕಿ...

LATEST REVIEWS

ನಾವೂರು ಯುವಕ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ. ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ...

ಎ 23 ಎಸ್.ಎಸ್. ಎಲ್. ಸಿ ಫಲಿತಾಂಶ ಪ್ರಕಟ

0
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟವಾಗಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...
Google search engine

LATEST ARTICLES