ಮೂಲಭೂತ ಸೌಲಭ್ಯಗಳಿಂದ ವಂಚಿತ ಆದಿವಾಸಿಗಳಿಂದ ನೋಟಾ ಅಭಿಯಾನ

ಬೆಳ್ತಂಗಡಿ; ಮೂಲಭೂತ‌ ಸೌಲಭ್ಯಗಳಿಂದ ವಂಚಿತರಾಗಿರುವ ತಾಲೂಕಿನ ನಾವೂರು ಗ್ರಾಮದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮನ್ನು ಎಲ್ಲ ರಾಜಕೀಯ ಪಕ್ಷಗಳೂ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಈ ಬಾರಿ ನೋಟ ಚಲಾಯಿಸಲು ನಿರ್ಧರಿಸಿದ್ದು ಈ ಬಗ್ಗೆ...

ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್

ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ...

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ  ವಿಚಾರಣೆಗೆ ಹಾಜರಾಗುವಂತೆ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ ಪೊಲೀಸರು

0
ಬೆಳ್ತಂಗಡಿ : ಎಸ್.ಐ.ಟಿ ತಂಡದವರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನೆಯಲ್ಲಿ ಶೋಧ ನಡೆಸಿದ ವೇಳೆ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್...
Google search engine

ಧರ್ಮಸ್ಥಳ; ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ...

ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

0
ಬೆಳ್ತಂಗಡಿ; ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಶಿಬೆಟ್ಟು ಸಮೀಪ ಸಂಭವಿಸಿದೆ. ಮೂವರು ಪ್ರಯಾಣಿಕರನ್ನು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ...

ಬೆಳ್ತಂಗಡಿ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ 23.67 ಲಕ್ಷದ ಸೊತ್ತುಗಳು ವಶಕ್ಕೆ

ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು...
Google search engine

ಇಂದಬೆಟ್ಟು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು ಮನನೊಂದು ಹತ್ತನೆ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ಜೂ 15 ರಂದು ನಡೆದಿದೆ. ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಇಂದಬೆಟ್ಟು ಗ್ರಾಮದ...

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ; ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ; ಎಸ್.ಡಿ.ಪಿ.ಐ ಎಚ್ಚರಿಕೆ

ಬೆಳ್ತಂಗಡಿ: ‘ತುಳುನಾಡಿನ ಐತಿಹಾಸಿಕ, ಪಾರಂಪರಿಕ ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ ಹಾಗೂ ಎಸ್.ಡಿ.ಪಿ.ಐ ಪಕ್ಷದ ಧ್ವಜ ಬಳಕೆ ಮಾಡಲಾಗಿದೆ. ಈ ಬಗೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿಗಳ...

ಗ್ಯಾರಂಟಿ ಯೋಜನೆಗೆ ಎರಡು ವರ್ಷ; ವೇಣೂರಿನಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಸಂಭ್ರಮಾಚರಣೆ

ಬೆಳ್ತಂಗಡಿ  ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ಜು 14 ರಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಜಯಂತ್ ಕೋಟ್ಯಾನ್ ಹಾಗೂ ಸೀತಾರಾಮ ಬೆಳಾಲು ಅವರಿಗೆ ಸನ್ಮಾನ

0
ಬೆಳ್ತಂಗಡಿ;  ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ...

LATEST REVIEWS

ಮಂಗಳೂರು;ಆಟವಾಡುತ್ತಿದ್ದ ಹೆಣ್ಣು ಮಗುವಿನ ಅಪಹರಣ; ಎರಡೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

0
ಮಂಗಳೂರು: ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ಅಪಹರಿಸಿದ ಘಟನೆ ನಗರದ ಪಡೀಲ್‌ ಬಳಿ ಸಂಭವಿಸಿದ್ದು ಕಂಕನಾಡಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೂರು ಬಂದ ಎರಡು ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ...

ಕಳಿಯ; ಅಕ್ರಮ ಗೋ ಸಾಗಾಟ ಪತ್ತೆ 12ದನಗಳ ರಕ್ಷಣೆ

0
ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದ್ದು ದನಗಳನ್ನು ರಕ್ಷಿಸಲಾಗಿದೆತರಕಾರಿ ಸಾಗಾಟದ ವಾಹನದಲ್ಲಿ ಹಿಂಸಾತ್ಮಕವಾಗಿ ಹಸುಗಳನ್ನು ಗೋವಧೆಗೆಂದು ಸಾಗಾಟ ನಡೆಸುತ್ತಿರುವ ಬಗ್ಗೆ...
Google search engine

LATEST ARTICLES