ಕಳೆಂಜದಲ್ಲಿ ಮನೆಗೆ ನುಗ್ಗಿ ತಾಯಿ ಮಗನ ಮೇಲೆ ಹಲ್ಲೆ ಪ್ರಕರಣ‌ ದಾಖಲು

ಕಳೆಂಜ; ತಾಲೂಕಿನ ಕಳೆಂಜದಲ್ಲಿ ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ...

ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆಯ ದ್ವಿಸಹಸ್ರ ಮದ್ಯವರ್ಜನ ಶಿಬಿರ ಸಹಸ್ರಾರು ಮದ್ಯವರ್ಜಿತರ ಸಮಾವೇಶ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...

ಬೆಳ್ತಂಗಡಿ; ಪತ್ನಿಯೊಂದಿಗೆ ಜಗಳ ಪತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ; ತೆಂಕ ಕಾರಂದೂರು ಕಾಪಿನಡ್ಕದ ಓಡದ‌ಕರಿಯ ಎಂಬಲ್ಲಿ ವ್ಯಕ್ತಿಯೊಬ್ಬ ಮನೆಯೊಳಗೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ಧರ್ಣಪ್ಪ...
Google search engine

ನಾವೂರಿನಲ್ಲಿ ಕೆಸರುಮಯವಾದ ಜನರಿಗೆ ಸಂಕಷ್ಟ; ರಸ್ತೆ ದುರಸ್ತಿಗೆ ಒತ್ತಾಯ

ಬೆಳ್ತಂಗಡಿ;  ಇದು ಕೇವಲ ಒಂಬತ್ತು ವರ್ಷಗಳ ಹಿಂದೆ ನಡೆದ ರಸ್ತೆ ಡಾಮರೀಕರಣಗೊಂಡ ರಸ್ತೆಯ ಇಂದಿನ ಸ್ಥಿತಿ. ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಎಂದು ಅರ್ಥವಾಗದ ಸ್ಥಿತಿಯಲ್ಲಿದೆ. ಇದು...

ಮುಂಡಾಜೆ; ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

0
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಕುರುಡ್ಯ ನಿವಾಸಿ, ಪ್ರಗತಿಪರ ಕೃಷಿಕ ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದ ಶಾಜಿ ವಾಟೆಪ್ಪಿಳ್ಳಿಲ್ (62ವ.)ಅವರು ಹೃದಯಾಘಾತದಿಂದ ಜೂ.12 ರಂದು ಸ್ವಗೃಹ ದಲ್ಲಿ ನಿಧನರಾಗಿದ್ದಾರೆ.ಮಗ ಆಸ್ಪತ್ರೆಯಲ್ಲಿದ್ದುದರಿಂದ ಪತ್ನಿ ಅಲ್ಲಿಗೆ ತೆರಳಿದ್ದರು....

ಕೇಂದ್ರದ ಉಜ್ವಲ ನೀತಿಯಿಂದ ಬಡವರ ಬದುಕು ಕತ್ತಲು: ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ;  ಕೇಂದ್ರ ಸರಕಾರದ ದ್ವಿಮುಖ ನೀತಿ ಪದೇ ಪದೇ ಬಯಲಾಗುತ್ತಿದೆ. ಬಡವರ ಪರ, ಬ್ರಷ್ಟಾಚಾರ ವಿರೋಧಿ ಎನ್ನುತ್ತಿದ್ದ ಕೇಂದ್ರ ಸರಕಾರ ಇದೀಗ ಬಡ ಮಹಿಳೆಯರಿಗಾಗಿ ರೂಪಿಸಿದ್ದ ಉಜ್ವಲ ಯೋಜನೆಯನ್ನು ಶೂಲವಾಗಿ ಪರಿವರ್ತಿಸಿದೆ. ಬಡ...
Google search engine

ವಾಯುಭಾರ ಕುಸಿತ; ದ.ಕ ಸೇರಿದಂತೆ 11 ಜಿಲ್ಲೆಗಳಲ್ಲಿ ಮೇ‌19 ರಿಂದ 22ರ ವರೆಗೆ ಭಾರೀ ಮಳೆ ನಿರೀಕ್ಷೆ; ಆರೆಂಜ್...

ಬೆಂಗಳೂರು: ಅರಬ್ಬಿ ಸಮುದ್ರದ ರಾಜ್ಯದ ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯಾದ್ಯಾಂತ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ)...

ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ...

ಬೆಳ್ತಂಗಡಿ : ಮೀಸಲು ಅರಣ್ಯದಲ್ಲಿ ಮರ ಕಳ್ಳತನ ಅರಣ್ಯ ಇಲಾಖೆ ದಾಳಿ ಪ್ರಕರಣ ದಾಖಲು

ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮದಲ್ಲಿ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಿಟಾಚಿ ಬಳಸಿ ಬೆಳೆಬಾಳುವ ಮರಗಳನ್ನು ದೋಚಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖೆಯ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳಾಲು; ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ  ಜನಸ್ಪಂದನ ಸಭೆ

0
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್...

LATEST REVIEWS

ಧರ್ಮಸ್ಥಳ ಪ್ರಕರಣ ಚಿನ್ನಯ್ಯನಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಮಂಜೂರು

0
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಸದ್ಯ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು...

ಬೆಳ್ತಂಗಡಿ;ಅಪಘಾತಗಳಿಗೆ ಕಾರಣವಾಗುತ್ತಿದೆ ಸುರಕ್ಷತಾ ಕ್ರಮಗಳಿಲ್ಲದೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ

0
ಬೆಳ್ತಂಗಡಿ; ಪೂಂಜಾಲಕಟ್ಟೆಯಿಂದ ಚಾರ್ಮಾಡಿಯ ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭಾರದಿಂದ ನಡೆಯುತ್ತಿದೆ. ಆದರೆ ಕಾಮಗಾರಿಯ ವೇಳೆ ಸುರಕ್ಷಾ  ಕ್ರಮಗಳನ್ನೂ ಸಮರ್ಪಕವಾಗಿ ಕೈಗೊಳ್ಳದೆ ಕಾಮಗಾರಿಗಳು ನಡೆಯುತ್ತಿದ್ದು ವಾಹನಗಳ ಅಪಘಾತಗಳಿಗೆ ಕಾರಣವಾಗುತ್ತಿದೆ.ರಸ್ತೆಬದಿಯಲ್ಲಿ ನಿರ್ಮಿಸುತ್ತಿರುವ ಬೃಹತ್ ಕಾಂಕ್ರೀಟ್...
Google search engine

LATEST ARTICLES