ಜಯಂತ್ ಟಿ ಕೈಸೇರಿದ ಎಸ್.ಐ.ಟಿ ವರದಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು ಎಸ್.ಐ.ಟಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ವರದಿ ಕೊನೆಗೂ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ಅವರ ಕೈ ಸೇರಿದೆ. ಎಸ್.ಐ.ಟಿ 3923 ಪುಟಗಳ ವರದಿಯನ್ನು ಸಲ್ಕಿಸಿದ್ದು...

ಕಿಲ್ಲೂರು; ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿ ಸಾಯಿಸಿದ  ದುಷ್ಕರ್ಮಿಗಳು; ಪ್ರಕರಣ ದಾಖಲು

ಬೆಳ್ತಂಗಡಿ; ಕಿಲ್ಲೂರಿನಲ್ಲಿ ಮೇಯಲು ಬಿಟ್ಟಿದ್ದ ದನಕ್ಕೆ ದುಷ್ಕರ್ಮಿಗಳು ವಿಷವಿಕ್ಕಿ ಸಾಯಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಿಲ್ಲೂರು ಕೋಯನಗರ ಎಂಬಲ್ಲಿ ಘಟನೆ ನಡೆಸಿದೆ ಇಲ್ಲಿನ ನಿವಾಸಿ ಇಸುಬು ಎಂಬವರಿಗೆ...

ಬೆಳ್ತಂಗಡಿ : ಉಜಿರೆ ಕಟ್ಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ  ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ...
Google search engine

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ ಶೇಖರ ಕುಕ್ಕೇಡಿ

ಬಳ್ತಂಗಡಿ; ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನಕ್ಕೆ ಜಿ.ಪಂ. ಮಾಜಿ ಸದಸ್ಯ ಸದಸ್ಯ ಶೇಖರ ಕುಕ್ಕೇಡಿ ರಾಜೀನಾಮೆ ನೀಡಿದ್ದಾರೆ.ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...

ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಜನ್ಮದಿನ  ಶಾಸಕ ಹರೀಶ್ ಪೂಂಜರವರಿಂದ ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ; ದೇಶದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಶಾಸಕರಾದ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿಶ್ವ...

ಬೆಳ್ತಂಗಡಿ; ಲಾಯಿಲದಲ್ಲಿ ವಾಸದ ಮನೆಗೆ ಭೂಪರಿವರ್ತನೆ ಮಾಡಿ ಅಕ್ರಮ ಕಟ್ಟಡ ನಿರ್ಮಾಣ ಲೋಕಾಯುಕ್ತರಿಗೆ ದೂರು

ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂ‌ಪಸರಿವರ್ತನೆ ಮಾಡಿ ಅದರಲ್ಲಿ ಅಕ್ರಮವಾಗಿ ಬಹುಮಗಡಿ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವ ಹಣಾಧಿಕಾರಿ ಭವಾನಿ‌ಶಂಕರ್‌...
Google search engine

ಬೆಳ್ತಂಗಡಿ: ತಾಲೂಕು‌ ಆಸ್ಪತ್ರೆಗೆ ನ್ಯಾಯಾಧೀಶರ ಭೇಟಿ ಪರಿಶೀಲನೆ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಶ್ರೀ. ರಾಮಲಿಂಗಪ್ಪ ಗೌರವಾನ್ವಿತ ಪ್ರಧಾನ ಸಿವಿಲ್‍ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಮತ್ತು ಶ್ರೀ. ಶಶಾಂಕ ನಾಗೇಂದ್ರ ಭಟ್‍ ಗೌರವಾನ್ವಿತ ಒಂದನೇ...

ಮಂಗಳೂರು;ಆಟವಾಡುತ್ತಿದ್ದ ಹೆಣ್ಣು ಮಗುವಿನ ಅಪಹರಣ; ಎರಡೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ಅಪಹರಿಸಿದ ಘಟನೆ ನಗರದ ಪಡೀಲ್‌ ಬಳಿ ಸಂಭವಿಸಿದ್ದು ಕಂಕನಾಡಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೂರು ಬಂದ ಎರಡು ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ...

ಇಳಂತಿಲ ವಿದ್ಯುತ್ ಆಘಾತಕ್ಕೆ ಯುವಕ ಬಲಿ

0
ಬೆಳ್ತಂಗಡಿ; ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ.ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಈಡಾದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಉಜಿರೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ: ಉಜಿರೆಯ ಸೆಬಾಸ್ಟಿನ್‌ ಆಟೋ ಇಂಜಿನಿಯರಿಂಗ್‌ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ 21 ಬುಧವಾರ ನಡೆದಿದೆ. ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ...

LATEST REVIEWS

ಧರ್ಮಸ್ಥಳ ಅದ್ಬುತ ಅಲಂಕಾರದಿಂದ ಕಣ್ಮನ ಸೆಳೆಯುತ್ತಿರುವ ದೇವಸ್ಥಾನ

0
ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು...

ಮುಂಡಾಜೆಯಲ್ಲಿ ಗುಡ್ಡಕ್ಕೆ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ

0
ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ....
Google search engine

LATEST ARTICLES