ಬೆಳ್ತಂಗಡಿ : ಲಾಯಿಲ ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತೆರವಿಗೆ ತಹಶೀಲ್ದಾರ್ ಆದೇಶ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದಲ್ಲಿ ಗ್ರಂಥಾಲಯಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ...

ತೆಕ್ಕಾರು ಪತಿಯಿಂದಲೇ ಪತ್ನಿಯ ಕೊಲೆ

ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮಪಂಚಾಯತು ವ್ಯಪ್ತಿಯ ಬಾಜಾರು ಎಂಬಲ್ಲಿ ವ್ಯಕ್ತಿ ಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆಇಲ್ಲಿನ ನಿವಾಸಿ ಝೀನತ್ ಎಂಬವರೇ ಮೃತ ಮಹಿಳೆಯಾಗಿದ್ದಾರೆ....

ಅಂಡಿಂಜೆ; ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿ, ಬಾಲಕ ಸಾವು

0
ಬೆಳ್ತಂಗಡಿ; ಅಂಡಿಂಜೆಯಲ್ಲಿ ಕಾರು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ‌ ಎಂಬವರ ಪುತ್ರ ಇಮಾಂಶು ಶರ್ಮ(5ವ) ಎಂಬಾತನಾಗಿದ್ದಾನೆ.ಸೋಮವಾರ ಸಂಜೆ ಅಂಡಿಂಜೆಯಲ್ಲಿ...
Google search engine

ಬೆಳ್ತಂಗಡಿ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

0
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಮಂಗಳವಾರ ನಡೆದಿದೆ.ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ  ಎಂದು...

ಧರ್ಮಸ್ಥಳ: ಕಾರು ಪಲ್ಟಿ ಮೂವರಿಗೆ‌ ಗಾಯ

0
ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣ ಮಾಡುತ್ತಿದ್ದ ನಾಲ್ಕು ಜನ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ ಟೊಯೋಟಾ...

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ: ಮೂವರು ವಶಕ್ಕೆ

0
ಬೆಳ್ತಂಗಡಿ: ಬೆಳಾಲು ಗ್ರಾಮದ ದಡಂತಮಲೆ ದೊಂಪದಪಲ್ಕೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ಸೆ.13ರಂದು 12:30 ರ...
Google search engine

ಬೆಳ್ತಂಗಡಿ : ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಗಣಿ ಇಲಾಖೆ ದಾಳಿ; ಎರಡು ಹಿಟಾಚಿ,ಒಂದು ಟಿಪ್ಪರ್, ಟಾಕ್ಟರ್ ವಶಕ್ಕೆ:...

ಬೆಳ್ತಂಗಡಿ : ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರಕಾರಿ ಜಾಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿ ದಾಳಿ ಮಾಡಿ ಪ್ರಕರಣ...

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

0
ಬೆಳ್ತಂಗಡಿ : ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿಕೊಂಡ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ...

ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

0
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಸಂಚಾರಿಸುತ್ತಿದ್ದಾಗ ಏ.17 ರಂದು ರಾತ್ರಿ ರೈಲಿನಿಂದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ;  ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

0
ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ.ಜು. 10 ರಂದು ಮನೆಯಿಂದ...

LATEST REVIEWS

ಬೆಳ್ತಂಗಡಿ : ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಮರಳಿ ಕೇರಳ ಜೈಲಿಗೆ

0
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11...

ಪುದುವೆಟ್ಟು ಗ್ರಾ.ಪಂ ಉಪ ಚುನಾವಣೆ ಬಿಜೆಪಿ ಬೆಂಬಲಿತರ ಗೆಲುವು

0
ಬೆಳ್ತಂಗಡಿ; ಪುದುವೆಟ್ಟು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವನ್ನು ಪಡೆದಿದ್ದಾರೆ.ಬೆಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜಯಲಕ್ಷ್ಮಿ ಅವರು 372ಮತಗಳನ್ನು ಪಡೆದು ವಿಜೇತರಾದರು. ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕಣಕ್ಕೆ ಇಳಿದಿದ್ದ ಸಿಂಥು ಅವರಿಗೆ...
Google search engine

LATEST ARTICLES