ಬೆಳ್ತಂಗಡಿ; ರೆಖ್ಯ ದರೋಡೆ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಲೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ನಂಜುಂಡ ಮಾಗಡಿ ಎಂಬಾತನಾಗಿದ್ದಾನೆ2017 ರಲ್ಲಿ ರೆಖ್ಯಾ ಎಂಬಲ್ಲಿ ನಡೆದ ದರೋಡೆ...
ತೋಟತ್ತಾಡಿ ಶ್ರೀ ಗುರುನಾರಾಯಣ ಸ್ವಾಮಿಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ತೋಟತ್ತಾಡಿ; ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನಾ ಸಭೆ ಸಂಘದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸನತ್ ಕುಮಾರ್...
ಉಜಿರೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ ವಾಹನಗಳು ಜಖಂ
ಬೆಳ್ತಂಗಡಿ; ಉಜಿರೆ ಪೇಟೆಯ ಸಮೀಪವೇ ಬೆಳ್ತಂಗಡಿ ರಸ್ತೆಯಲ್ಲಿ ಸೋಮವಾರ ಮರವೊಂದು ಹೆದ್ದಾರಿಗೆ ಬುಡ ಸಮೇತ ಉರುಳಿ ಬಿದ್ದು ಮೂರು ವಾಹನಗಳು ಜಖಂಗೊಂಡು ಸಂಚಾರ ಅಸ್ತವ್ಯಸ್ತ ಗೊಂಡ ಘಟನೆ ಸಂಭವಿಸಿದೆ.ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ...
ಬೆಳ್ತಂಗಡಿ; ಅಕ್ರಮ ಗೋಹತ್ಯಾ ಪ್ರಕರಣ ದಾಖಲು. ಆರೋಪಿಯ ಮನೆ ಆವರಣ ಜಪ್ತಿ.
ದಿನಾಂಕ: 26.02.2026 ರಂದು ರಾತ್ರಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್...
ಧರ್ಮಸ್ಥಳ ಮರದಿಂದ ಬಿದ್ದು ವ್ಯಕ್ತಿ ಸಾವು
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ಲ ಕೆಂಬರ್ಜೆ ನಿವಾಸಿ ಸುರೇಶ್ ಗೌಡ (40)ರವರು ಮರದಿಂದ ಬಿದ್ದು ಮೃತ ಪಟ್ಟ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ.
ಬೆಳಗ್ಗೆ ಮಾವಿನಕಾಯಿ ಕೀಳಲು ಮರ ಹತ್ತಿದ ಸುರೇಶ್...
ಉಜಿರೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರಿಸುದಾರರಿದ್ದರೆ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸಲು ಕೋರಿಕೆ
ಬೆಳ್ತಂಗಡಿ : ಉಜಿರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50-55 ವರ್ಷ ಪ್ರಾಯದ ಶ್ರೀನಿವಾಸ ಬೆಂಗಳೂರು ಎಂಬ ಅಪರಿಚಿತ ವ್ಯಕ್ತಿಯ ನಿತ್ರಾಣದಲ್ಲಿ ಮಲಗಿಕೊಂಡಿದ್ದವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿ, ಬಳಿಕ...
ನನಗೆ ಮಗಳೇ ಇಲ್ಲ ಸುಳ್ಳು ಹೇಳಿದ್ದೇನೆ ಸುಜಾತಾ ಭಟ್ ಹೇಳಿಕೆ ವೈರಲ್
ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದು ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಗಿರೀಶ್...
ಎ19ಶುಕ್ರವಾರ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿಗೆ
ಬೆಳ್ತಂಗಡಿ; ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಎ19 ಶುಕ್ರವಾರ ಬೆಳಿಗ್ಗೆ...
ಕಿಲ್ಲೂರು; ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿ ಸಾಯಿಸಿದ ದುಷ್ಕರ್ಮಿಗಳು; ಪ್ರಕರಣ ದಾಖಲು
ಬೆಳ್ತಂಗಡಿ; ಕಿಲ್ಲೂರಿನಲ್ಲಿ ಮೇಯಲು ಬಿಟ್ಟಿದ್ದ ದನಕ್ಕೆ ದುಷ್ಕರ್ಮಿಗಳು ವಿಷವಿಕ್ಕಿ ಸಾಯಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಿಲ್ಲೂರು ಕೋಯನಗರ ಎಂಬಲ್ಲಿ ಘಟನೆ ನಡೆಸಿದೆ ಇಲ್ಲಿನ ನಿವಾಸಿ ಇಸುಬು ಎಂಬವರಿಗೆ...
FEATURED
MOST POPULAR
ರಾಜ್ಯ ಸಭಾ ಚುನಾವಣೆ ಇದೀಗ ಜೆಡಿಎಸ್ ಬಿಜೆಪಿಯಲ್ಲಿ ಆತಂಕ
Rajya Sabha election is now a worry in JDS BJP
ಬೆಂಗಳೂರು: ಕಾಂಗ್ರೆಸ್ ಶಾಸಕರುಗಳನ್ನು ಸೆಳೆದುಕೊಂಡು ಅಡ್ಡಮತದಾನ ಮಾಡಿಸಿ ಗೆಲ್ಲಬಹುದು ಎಂದು ರಾಜ್ಯಸಭಾ ಚುನಾವಣೆಯಲ್ಲಿ ಐದನೇ ಅಭ್ಯರ್ಥಿ ಯನ್ನು ಕಣಕ್ಕೆಇಳಿಸಿದ...
LATEST REVIEWS
ಮಂಗಳೂರು ಗುಂಪು ಹತ್ಯೆಗೆ ಬಲಿಯಾದ ಕೇರಳದ ಯುವಕ
ಬೆಳ್ತಂಗಡಿ; ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಕೊಲೆಯಾದ ಯುವಕ ಕೇರಳದ ವಯನಾಡ್ ನಿವಾಸಿ ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿ ವಯನಾಡ್ ಪುಲ್ಪಲ್ಲಿ ನಿವಾಸಿ ಅಶ್ರಫ್ (38) ಎಂಬಾತನಾಗಿದ್ದಾನೆ.ಈತನ ಮನರಯವರು ಆಶ್ರಫ್ ನನ್ನು ಗುರುತಿಸಿರುವುದಾಗಿ...
ಕಳಿಯ; ಅಕ್ರಮ ಮರಳು ಸಾಗಾಟ ಎರಡು ವಾಹನಗಳು ವಶಕ್ಕೆ; ಪ್ರಕರಣದಾಖಲು
ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ
ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ...
























