ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಚುನಾವಣಾ ಕಣಕ್ಕೆ

ಬೆಳ್ತಂಗಡಿ; ರಾಹುಲ್ ಗಾಂಧಿ ಅವರು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಮೂಲಕ ಉತ್ತರಪ್ರದೇಶ ಚುನಾವಣೆಯಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ.ಗಾಂಧೀ ಕುಟುಂಬದ ಕ್ಷೇತ್ರವಾಗಿದ್ದ ರಾಯ್ ಬರೇಲಿಯನ್ನು ‌ಈ ಹಿಂದೆ ಸೋನಿಯಾ ಗಾಂಧಿಯವರು...

ಬೆಳ್ತಂಗಡಿ; ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ  ಗುರು ಜಯಂತಿ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : 'ಸಮಾಜದಲ್ಲಿ ಅನೇಕರು ಮಹಾತ್ಮರಾದರೂ ನಾರಾಯಣ ಗುರುಗಳು ದೇವರ ಸ್ಥಾನವನ್ನು ಪಡೆದುಕೊಂಡು ಪೂಜಿತರಾಗಿದ್ದಾರೆ. ಅವರ ವಿಚಾರಧಾರೆಯನ್ನು ಪಾಲಿಸುವುದರಿಂದ ಇಡೀ ಜಗತ್ತು ಸ್ವಾಸ್ಥ್ಯವಾಗಿರಲು ಸಾಧ್ಯ. ಹಾಗಾಗಿಯೇ ಕ್ರೈಸ್ತ ಪರಮೋಚ್ಚ ಗುರುಗಳು ಕೂಡ ಜಗತ್ತಿಗೆ...

ದ್ವೇಷ ಬಾಷಣ ಮಹೇಶ್ ಶೆಟ್ಟಿ ತಿಮರೋಡಿಗೆ  ಬಂಧನದ ವಾರಂಟ್ ಜಾರಿ

ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್‌ ಎಂಬವರು ದಾಖಲಿಸಿದ್ದ 14/2025 ರ 353(2) ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು  ಬೆಳ್ತಂಗಡಿ...
Google search engine

ಬೆಳ್ತಂಗಡಿ; ಶಿರ್ಲಾಲು ಗ್ರಾ.ಪಂ ವ್ಯಾಪ್ತಿಯಲ್ಲಿ ಪಡಿತರ ವಿತರಣೆಯಲ್ಲಿ ಅವ್ಯವಸ್ತೆ ಫಲಾನುಭವಿಗಳಿಂದ ಪ್ರತಿಭಟನೆಯ ಎಚ್ಚರಿಕೆ

ಬೆಳ್ತಂಗಡಿ;  ಶಿರ್ಲಾಲು ಗ್ರಾಮ ಪಂಚಾಯತ್ ನ ಸುಳ್ಕೇರಿಮೊಗ್ರು ಸಹಕಾರಿ ವ್ಯವಸಾಯಿಕ ಬ್ಯಾಂಕ್ ನಿಯಮಿತ ಶಿರ್ಲಾಲು ಇಲ್ಲಿ ಕಳೆದ ಕೆಲವು ದಿನಗಳಿಂದ ಪಡಿತರ ಸಾಮಾಗ್ರಿಗಳನ್ನು ಪಡೆಯಲು ನೂರಾರು ಜನ ಹತ್ತು ಹದಿನೈದು ದಿನಗಳಿಂದ ಮೂರು...

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಯ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಿಂದ...

ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ...
Google search engine

ಚಾರ್ಮಾಡಿಯಲ್ಲಿ ವಿದ್ಯುತ್ ಲೈನಿನ ಮೇಲೆ ಮರ ಉರುಳಿಸಿದ ಕಾಡಾನೆ, ವಿದ್ಯುತ್ ವ್ಯತ್ಯಯ

ಬೆಳ್ತಂಗಡಿ; ಚಾರ್ಮಾಡಿಯಲ್ಲಿ ಕಾಡಾನೆ ರಸ್ತೆಬದಿಯಲ್ಲಿದ್ದ ಮರವನ್ನು ವಿದ್ಯುತ್ ಲೈನಿನ ಮೇಲೆ ದೂಡಿಹಾಕಿದ ಪರಿಣಾಮ ಈ ಪರಿಸರದಲ್ಲಿ ವಿದ್ಯುತ್ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು.ಶನಿವಾರ ರಾತ್ರಿಯವೇಳೆ ಚಾರ್ಮಾಡಿ ಮಠದಮಜಲು ಸಮೀಪ ಕಾಡಾನೆ ರಸ್ತೆಬದಿಯಲ್ಲಿದ್ದ ಈಚಲು ಮರವನ್ನು ಉರುಳಿಸಿದೆ....

ಬೆಳಾಲು; ಡಿ.ಪಿ ಸ್ಪೋಟ್ಸ್ ಕ್ಲಬ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಬೆಳಾಲು : ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ...

ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮತ್ತೊಂದು ಮಾದರಿ ಕಾರ್ಯಕ್ರಮ; ನಾವೂರು ಶಾಲಾ ವಠಾರದಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ...

ಬೆಳ್ತಂಗಡಿ: ದೈನಂದಿನ ಚಟುವಟಿಕೆಗಳ ಒತ್ತಡದಲ್ಲಿ ಜೀವನ ಸಾಗಿಸುತ್ತಿರುವ ಜನ ಸಾಮಾನ್ಯರ ಆರೋಗ್ಯದ ಕಾಳಜಿಯ ಬಗ್ಗೆ ಗಮನ ಹರಿಸಿ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ರಾಜಕೇಸರಿ ಸೇವಾ ಟ್ರಸ್ಟ್ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಆಪರೇಷನ್ ಸಿಂಧೂರ್” ಮೂಲಕ ದೇಶ ಭಯೋತ್ಪಾದನೆ ವಿರುದ್ದದ ಸಂಕಲ್ಪ ಸಾರಿದೆ ಹರೀಶ್ ಪೂಂಜ

0
ಬೆಳ್ತಂಗಡಿ;  ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿದೆಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ. ಭಾರತವೆಂದೂ ಜಗ್ಗದು, ಬಗ್ಗದು…ಇದು ಪ್ರಧಾನಿ ನರೇಂದ್ರ ಮೋದಿಯವರ...

LATEST REVIEWS

ತೋಟತ್ತಾಡಿ ಶ್ರೀ ಗುರುನಾರಾಯಣ ಸ್ವಾಮಿ‌ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

0
ತೋಟತ್ತಾಡಿ; ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನಾ ಸಭೆ ಸಂಘದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸನತ್ ಕುಮಾರ್...

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

0
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ...
Google search engine

LATEST ARTICLES