ಬಂಗಾಡಿ; ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ನದಿಯಲ್ಲಿ ಪತ್ತೆ

0
ಬೆಳ್ತಂಗಡಿ :ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿಮನೆಯಿಂದ ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಇಂದು ನದಿಯಲ್ಲಿ ಪತ್ತೆಯಾಗಿದೆ.ಬೆದ್ರಬಟ್ಟು ನಿವಾಸಿ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ಎಂಬವರು ತೋಡಿಗೆ ಬಿದ್ದು ನೀರಲ್ಲಿ ಕೊಚ್ಚಿ...

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಬೇಟಿ; ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ.

ಬೆಳ್ತಂಗಡಿ; ತಾಲೂಕು ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಅವರು ಬೆಳ್ತಂಗಡಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರ ಸಭೆ ನಡೆಸಿ ಚರ್ಚೆ ನಡೆಸಿದರು. ತಾಲೂಕು ಆಸ್ಪತ್ರೆಯ ಸಮಸ್ಯೆಗಳ  ಕೆಪಿಸಿಸಿ ಪ್ರಧಾನ...

ಕಳ್ಳತನ ಪ್ರಕರಣ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನಿವಾಸಿ ವಾರಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41)...
Google search engine

ಬೆಸ್ಟ್ ಶಾಸಕ ಪ್ರಶಸ್ತಿ: ಶಾಸಕರನ್ನು ಅಭಿನಂದಿಸಿದ ತಾಲೂಕಿನ ಮುಸ್ಲಿಂ ಮುಖಂಡರು

ಬೆಳ್ತಂಗಡಿ; "ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025" ರಡಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದ“ಉತ್ತಮ ಶಾಸಕ ಪ್ರಶಸ್ತಿ" ಪಡೆದಿರುವ ಶಾಸಕ ಹರೀಶ್ ಪೂಂಜ ಅವರು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು...

ಗೃಹಲಕ್ಷ್ಮೀ ಯೋಜನೆ; ತಾಲೂಕಿನ 57,347 ಫಲಾನುಭಾವಿಗಳಿಗೆ  ರೂ 340.31 ಕೋಟಿ ವಿತರಣೆ; ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್...

ಬೆಳ್ತಂಗಡಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯು ಕುಟುಂಬದ ಯಜಮಾನಿಯರ ಸ್ವಾವಲಂಬಿ ಜೀವನಕ್ಕೆ ನೆರವಾಗುತ್ತಿದೆ. ಬೆಳ್ತಂಗಡಿ ತಾಲೂಕಿನ 56,347 ಗೃಹಲಕ್ಷ್ಮೀಯರ ಖಾತೆಗಳಿಗೆ ಇದುವರೆಗೆ ಒಟ್ಟು ರೂ.340.31 ಕೋಟಿ ಹಣ ಜಮೆಯಾಗಿದೆ...

ಚಿಬಿದ್ರೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

0
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ. ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ...
Google search engine

ಮಚ್ಚಿನ ಪಾರ್ಶ್ವನಾಥ ಸ್ವಾಮಿ ಬಸದಿಗೆ ಸರ್ಕಾರದಿಂದ 1 ಕೋಟಿ ಅನುದಾನ ಮಂಜೂರು. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ. ತಾಲೂಕಿನ ಮಚ್ಚಿನ ಭಗವಾನ್‌ ಶ್ರೀ ೧೦೦೮ ಪಾರ್ಶ್ವನಾಥ ಬಸದಿಯ ಅಭಿವೃದ್ಧಿಗೆ ಸರಕಾರದಿಂದ ಒಂದು ಕೋಟಿ ಅನುದಾನ ಮಂಜುರಾಗಿದ್ದು. ಅನುದಾನ ಮಂಜುರಾತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಬಸದಿಯ...

ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ...

ಬಿಸಿರೋಡ್ ಲಾವಣ್ಯ ಕೊಲೆ ಪ್ರಕರಣ‌; ಆರೋಪಿ ಚೇತನ್ ಪೊಲೀಸ್ ವಶಕ್ಕೆ

ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು 11...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ ಸರಕಾರ; ಅಧ್ಯಕ್ಷರಾಗಿ ಎಚ್.ಎಂ ರೇವಣ್ಣ

0
ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಮಾಜಿ...

LATEST REVIEWS

ಅಖಿಲ ಕರ್ನಾಟಕ ನಿವೃತ್ತ ಸೈನಿಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

0
ಬೆಳ್ತಂಗಡಿ; ಅಖಿಲ ಕರ್ನಾಟಕ ನಿವೃತ್ತ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಮಾಜಿ ಸೈನಿಕರ ಸಂಘದ ತಾಲೂಕು ಅಧ್ಯಕ್ಷ ಎಂ.ಪಿ ತಂಗಚ್ಚನ್ ಮಾತನಾಡಿ ಸ್ವಾತಂತ್ರ್ಯ ಹೋರಾಟದ...

ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳ‌ ಭಾಗವಹಿಸುವಿಕೆಯಲ್ಲಿ ನೇಜಿ ನಾಟಿ...

0
ಬೆಳ್ತಂಗಡಿ : ‘ಕೃಷಿ ನಮ್ಮ ಸಂಸ್ಕೃತಿ. ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ...
Google search engine

LATEST ARTICLES