ಬೆಳ್ತಂಗಡಿ; ಪಣಕಜೆ  ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಜಿಲ್ಲಾ ಮಟ್ಟದ ಟೋಲ್ ಗೇಟ್ ತೆರವು ಹೋರಾಟ ಸಮಿತಿ ನಿಯೋಗ...

ಬೆಳ್ತಂಗಡಿ;  ಭೂ ಸಾರಿಗೆ ಇಲಾಖೆಗೆ ಒಳಪಡುವ ಬಿಸಿ ರೋಡ್ - ಚಾರ್ಮಾಡಿ ರಸ್ತೆಯ ಪಣಕಜೆ ಎಂಬಲ್ಲಿ ನಿರ್ಮಾಣವಾಗುವ ಟೋಲ್ ಗೇಟ್ ಕಾನೂನು ಬಾಹಿರವಾಗಿದೆ. ಜಿಲ್ಲೆಯಲ್ಲಿರುವ ಅಕ್ರಮ ಟೋಲ್ ಗೇಟ್ ಗಳ ವಿರುದ್ಧ ಎಪ್ರಿಲ್...

ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾ ಗೊಳಿಸಿದೆ ಹೈಕೋರ್ಟ್

ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ...

ಕೊಯ್ಯೂರು ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಜಾತಿ ನಿಂದನೆ; ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿ ಉಜ್ವಲ್ ಗೌಡ...
Google search engine

ಜಂತರ್ ಮಂತರ್‌ನಲ್ಲಿ ನೀಟ್‌ ಪ್ರತಿಭಟನಾ ಕಾರರ ಮೇಲಿನ ಹಲ್ಲೆ  ಪ್ರಜಾಪ್ರಭುತ್ವ ಹಾಗು ಸಂವಿದಾನದ ಮೇಲೆ ದಾಳಿ; ಯುವ ಕಾಂಗ್ರೆಸ್...

ನವದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ನಡೆದ ಹಲ್ಲೆಯನ್ನು  ಯುವ ಕಾಂಗ್ರೆಸ್  ಬೆಳ್ತಂಗಡಿ (ಗ್ರಾಮೀಣ ) ಅಧ್ಯಕ್ಷ  ಅಝರ್ ನಾವೂರು ತೀವ್ರವಾಗಿ ಖಂಡಿಸಿದ್ದಾರೆ. ಶಾಂತಿಯುತ ಪ್ರತಿಭಟನೆ...

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನವದೆಹಲಿದಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಯುವಜನರ...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ; ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿಯನ್ನು  ಉಪ್ಪಿನಂಗಡಿ ನಿವಾಸಿ...
Google search engine

ಬೆಳ್ತಂಗಡಿ : ಮುಸ್ಲಿಂ ಸಮುದಾಯದ ಅವಹೇಳನ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಮಂಗಳೂರು ಬಜ್ಪೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯ ನುಡಿನಮನ ಕಾರ್ಯಕ್ರಮ ಗುರುವಾಯನಕೆರೆಯಲ್ಲಿ ಮೇ.12 ರಂದು ನಡೆದಿದ್ದು ಈ ವೇಳೆ ಸಭಾ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಂ...

ಎಲ್ ಐ ಸಿ ನಿವೃತ್ತ ಅಭಿವೃದ್ಧಿ ಅಧಿಕಾರಿ ಲಯನ್ ಎಂ. ಜಿ. ಶೆಟ್ಟಿ ನಿಧನ

ಉಜಿರೆ : ಉಜಿರೆ ಅನುಗ್ರಹ ನಿವಾಸಿ ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯ, ವಿಜಯ ಕ್ರಿಕೆಟ್ ಕೋ ಆಪರೇಟಿವ್ ಸೊಸೈಟಿ ಮಾಜಿ ಉಪಾಧ್ಯಕ್ಷ, ...

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ

ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ನೆರಿಯ: ಸಾಕು ನಾಯಿ ಮೇಲೆ ಚಿರತೆ ದಾಳಿ

0
ಬೆಳ್ತಂಗಡಿ:ಮನೆಯಂಗಳ ಪ್ರವೇಶಿಸಿದ ಚಿರತೆ ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.ಇಲ್ಲಿನ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ...

LATEST REVIEWS

ಧರ್ಮಸ್ಥಳ ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟದ ಮೇಲೆ ಪೊಲೀಸ್ ದಾಳಿ; 11 ಜನರ...

0
ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ...

ಬೆಳ್ತಂಗಡಿ; ಸರಕಾರಿ ಆಸ್ಪತ್ರೆಖಾಸಗೀಕರಣದ ವಿರುದ್ದ ಸಿಪಿಐಎಂ ಪ್ರತಿಭಟನೆ

0
ಬೆಳ್ತಂಗಡಿ; ಖಾಸಗೀ ಆಸ್ಪತ್ರೆ ನಿಯಂತ್ರಣ ಮಾಡಿ, ಸರಕಾರಿ ಆಸ್ಪತ್ರೆ ಬಲಬಡಿಸಿ ಎನ್ನುವುದೇ ನಮ್ಮ ಹೋರಾಟವಾಗಿದೆ ಸರಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ನೀಡುವ ಸರಕಾರದ ನೀತಿಯ ಬಗ್ಗೆ ಶಾಸಕರು ಯಾರ ಪರ ಇದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ...
Google search engine

LATEST ARTICLES