Facebook is open sourcing dfuse, D language bindings for FUSE
And when we woke up, we had these bodies. They're like, except I'm having them! Oh, I think we should just stay friends. You'll...
ಕಡಿರುದ್ಯಾವರ; ಬೈಕ್ ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ
ಬೆಳ್ತಂಗಡಿ; ಮುಂಡಾಜೆ-ದಿಡುಪೆ ರಸ್ತೆಯಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದಅಂತರ ಲೋಕಪ್ಪ ಗೌಡ(65) ಎಂಬವರಿಗೆದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.ಗಾಯಾಳುವಿಗೆ ಉಜಿರೆ...
Erik Jones has day he won’t soon forget as Denny backup
And when we woke up, we had these bodies. They're like, except I'm having them! Oh, I think we should just stay friends. You'll...
ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಮತ್ತೊಬ್ಬನಿಗೆ ಗಂಭೀರ ಗಾಯ
ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ್ಳ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲ್(44) ಮೃತ ವ್ಯಕ್ತಿ. ಮತ್ತೊಬ್ಬ...
ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ
ಬೆಳ್ತಂಗಡಿ, ಆ.16: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಾವೂರು ಗ್ರಾಮ ಸಮಿತಿ ವತಿಯಿಂದ “ಕೆಸರಲ್ಲಿ ಜೊತೆಯಾಗಿ ಸಂಭ್ರಮ” ಎಂಬ ಘೋಷವಾಕ್ಯದಡಿ ಸಾರ್ವಜನಿಕ ಕ್ರೀಡಾಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು...
ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಇದರ ವತಿಯಿಂದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡೀಲು ಶ್ರೀ ಮಹಾಲಿಂಗೇಶ್ವರ...
ಗುರುವಾಯನಕೆರೆ : ಆ.17 ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಗುರುವಾಯನಕೆರೆ ಇದರ ವತಿಯಿಂದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.ಶಾಸಕರ...
ಸರಳಿಕಟ್ಟೆ ಶಾಲೆಯಲ್ಲಿ ಪಾಠದ ನಡುವೆಯೇ ಕೊಠಡಿಯೊಳಗೆ ಪುಡಿಯಾಗಿ ಬಿದ್ದ ಹಂಚು ಮಕ್ಕಳು ಅಪಾಯದಿಂದ ಪಾರು
ಬೆಳ್ತಂಗಡಿ; ತರಗತಿಯಲ್ಲಿ ಮಕ್ಕಳು ಪಾಠ ಕೇಳುತ್ತಿದ್ದ ಸಂದರ್ಭದಲ್ಲಿಯೇ ಹಂಚುಗಳು ಉರುಳಿ ಬಿದ್ದ ಘಟನೆ ತೆಕ್ಕಾರು ಗ್ರಾಮದ ಸರಳಿಕಟ್ಟೆ ಸರಕಾರಿ ಶಾಲೆಯಲ್ಲಿ ನಡೆದಿದ್ದು ಅದೃಷ್ಟವಶಾತ್ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.ಸೋಮವಾರ ಮದ್ಯಾಹ್ನದ ವೇಳೆ ತರಗತಿಗಳು ನಡೆಯುತ್ತಿದ್ದಾಗಲೇ...
ಗ್ರಾಮ ಆಡಳಿತಾ ಧಿಕಾರಿಗಳ ಬೇಡಿಕೆಗಳನ್ನು ಸರಕಾರ ಕೂಡಲೇ ಸ್ಪಂದಿಸಬೇಕು; ಬಿ.ಎಂ ಭಟ್
ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹಿಸಿ 10.02.2025 ರಿಂದ ಹೋರಾಟ ನಡಸುತ್ತಿದ್ದರೂ, ಸರಕಾರ ತನ್ನ ಜಾಣ ಮೌನವನ್ನು ಅನುಸರಿಸುತ್ತಿರವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಅಭಿಪ್ರಾಯ...
ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರ ಪತಿಗಳ ಭೇಟಿ
ಬೆಳ್ತಂಗಡಿ; ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು...
FEATURED
MOST POPULAR
ಇಂದು ಕಾಂಗ್ರೆಸ್ ಪಕ್ಷದಿಂದ “ನನ್ನ ಬೂತ್ ನನ್ನ ಜವಾಬ್ದಾರಿ” ಕಾರ್ಯಕ್ರಮ
ಬೆಳ್ತಂಗಡಿ; ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಸಮಿತಿಗಳ ನೇತೃತ್ವದಲ್ಲಿಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಬೂತ್ ಗಳಲ್ಲಿ ಎ 21ಭಾನುವಾರದಂದು "ನನ್ನ ಬೂತ್ ನನ್ನ ಜವಾಬ್ದಾರಿ"...
LATEST REVIEWS
ಕೇರಳದ ಯುಟ್ಯೂಬರ್ ಮನಾಫ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್
ಬೆಳ್ತಂಗಡಿ; ಕೇರಳದ ಯುಟ್ಯೂಬರ್ ಮನಾಫ್ ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಇಲ್ಲಿನ ಹಲವು ವೀಡಿಯೋ ಗಳನ್ನು ಮಾಡಿ ಸಾಮಾಜಿಕ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬರಹ ಗಿರೀಶ್ ಮಟ್ಟಣ್ಣನವರ್ ಲಾಯರ್ ಜಗದೀಶ್, ನವೀನ್ ಜೈನ್ ವಿರುದ್ದ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಬರಹಗಳ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು ಗಿರೀಶ್ ಮಟ್ಟಣ್ಣನವರ್...


























