ಪದ್ಮುಂಜದಲ್ಲಿ ರಿಕ್ಷಾ ಮಗುಚಿ ಬಿದ್ದು ಚಾಲಕ ಮೃತ್ಯು
ಪದ್ಮುಂಜ: ಆಟೊ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ರವಿವಾರ ರಾತ್ರಿ ಬೆಳ್ತಂಗಡಿಯ ಪದ್ಮುಂಜದಲ್ಲಿ ನಡೆದಿದೆ.
ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29) ಮೃತಪಟ್ಟವರು.
ಪದ್ಭುಂಜಕ್ಕೆ ಬಾಡಿಗೆಗೆಂದು ತೆರಳಿದ ಇವರ ರಿಕ್ಷಾ...
ಬೆಳ್ತಂಗಡಿ : ಕಾಡು ಹಂದಿಯನ್ನು ಭೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಅರಣ್ಯ ಇಲಾಖೆ ದಾಳಿ; ಇಬ್ಬರು ವಶಕ್ಕೆ ; ಕಾಡು...
ಬೆಳ್ತಂಗಡಿ : ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಮನೆಯ ಶೇಡ್ ನಲ್ಲಿ ಮಾಂಸ ಮಾಡುತ್ತಿದ್ದಾಗ ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ...
ಧರ್ಮಸ್ಥಳ ಸಹಕಾರ ಸಂಘದ ಐತಿಹಾಸಿಕ ಸಾಧನೆ-ರೂ. 2.89 ಕೋಟಿ ನಿವ್ವಳ ಲಾಭ – ಶೇ.21 ಡಿವಿಡೆಂಟ್ ಘೋಷಣೆ
ಧರ್ಮಸ್ಥಳ: ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಮತ್ತೊಮ್ಮೆ ದಾಖಲೆ ಸಾಧನೆ ಮಾಡಿದ್ದು 2025-26ನೇ ಸಾಲಿನಲ್ಲಿ ರೂ. 2.89 ಕೋಟಿ ನಿವ್ವಳ ಲಾಭಗಳಿಸಿರುವ ಸಂಘವು...
ಬೆಳ್ತಂಗಡಿ : ಮಡಂತ್ಯಾರು ಪೇಟೆಯಲ್ಲಿ ಮಾದಕ ವಸ್ತು ಸೇವಸಿ ತಿರುಗಾಡುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಸಿಬ್ಬಂದಿಯೊಂದಿಗೆ ಆಗಸ್ಟ್...
ಅಳದಂಗಡಿ ಬರಾಯ ಕೆರೆಯಲ್ಲಿ ಗಣಿಗಾರಿಕೆ; ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು , ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಇಂದು...
ಬಂಟ್ವಾಳ ಹಾಡ ಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ಲಕ್ಷಾಂತರ ರೂ ದರೋಡೆ
ಬಂಟ್ವಾಳ: ಹಾಡಹಗಲೇ ನಿರ್ಜನ ಪ್ರದೇಶದಲ್ಲಿ ಬೈಕ್ ಸವಾರನನ್ನುಅಡ್ಡಗಟ್ಟಿ ನಾಲ್ವರು ಲಕ್ಷಾಂತರ ರೂ. ದರೋಡೆ ನಡೆಸಿದ ಘಟನೆ ಆ.20ರ ಗುರುವಾರ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಸಂಭವಿಸಿದೆ.
ಸುರತ್ಕಲ್ ನಿವಾಸಿ ಮಯ್ಯದಿ...
ದಿಡುಪೆ; ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು
ಬೆಳ್ತಂಗಡಿ; ಕಾರು ಅಪಘಾತವಾಗಿ ವ್ಯಕ್ತಿ ಮೃತಪಟ್ಟ ಘಟನೆ ದಿಡುಪೆ ಬಳಿ ಬುಧವಾರ ನಡೆದಿದೆ.
ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ )(67) ಎಂಬವರೆಂದು ಗುರುತಿಸಲಾಗಿದೆ.
ಸಹೋದರ ಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ...
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಜ.5 ರಂದು ಬೆಳ್ತಂಗಡಿಗೆ
ಬೆಳ್ತಂಗಡಿ; ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ ರವರು ಜನವರಿ 5 ರಿಂದ 8 ರವರೆಗೆ ದ.ಕ ಜಿಲ್ಲಾ ಪ್ರವಾಸ...
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜನ್ ಗೌಡ ಹಾಗೂ ಅಭಿನಂದನ್ ವಿವಿಧ ಬೂತ್ ಗಳಿಗೆ ಭೇಟಿ
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಶ್ರೀ ರಂಜನ್ ಜಿ ಗೌಡ ರವರು ಹಾಗೂ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಬೆಳ್ತಂಗಡಿ ತಾಲೂಕಿನ...
FEATURED
MOST POPULAR
ಬೆಳ್ತಂಗಡಿ: ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ; ನ್ಯಾಯ ಸಿಗುವ ವಿಶ್ವಾಸವೇ ಹೊರಟು ಹೋಗುತ್ತಿದೆ...
ಬೆಳ್ತಂಗಡಿ; ಧರ್ಮಸ್ಥಳ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ ಹಾಗೂ ಧರ್ಮಸ್ಥಳ ದೌರ್ಜನ್ಯ ಗಳು ಮತ್ತು ಇತಿಹಾಸ ಮತ್ತು ವರ್ತಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅ 9 ರಂದು...
LATEST REVIEWS
ಧರ್ಮಸ್ಥಳ ಪ್ರಕರಣ ಸೆ. 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ...
ಬೆಂಗಳೂರು; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಯನ್ನು ಸೆಪ್ಟೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ತಾವು ಗುರುತಿಸಿರುವ...
ವಿಷ ಸೇವಿಸಿ ವಿದ್ಯಾರ್ಥಿ ನಿ ಆತ್ಮಹತ್ಯೆ
ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ - ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ'ಸೋಜ(19)...





























