ಕುತ್ಲೂರು ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕುತ್ಲೂರು ನಿವಾಸಿ ಚಿತ್ರಾಂಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ...
ಉಜಿರೆ; ವಿದ್ಯುತ್ ಆಘಾತಕ್ಕೆ ಈಡಾದ ಯುವಕನ ರಕ್ಷಣೆ
ಬೆಳ್ತಂಗಡಿ; ಉಜಿರೆ ಟಿ. ಬಿ ಕ್ರಾಸ್ ನಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ನೀರು ಹಾಯಿಸುವ ಗನ್ ಮೂಲಕ ವಿದ್ಯುತ್ ಹರಿದು ಶಾಕ್ ಹೊಡೆದು ಅದರಲ್ಲಿಯೇ ಸಿಲುಕಿಕೊಂಡ ವ್ಯಕ್ತಿಯನ್ನು ಸ್ಥಳೀಯರು ಸಾಹಸಿಕವಾಗಿ ರಕ್ಷಿಸದ್ದಾರೆ.ಇಲ್ಲಿನ ನಿವಾಸಿ...
ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರ ಪತಿಗಳ ಭೇಟಿ
ಬೆಳ್ತಂಗಡಿ; ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು...
ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಬಂದ ಮಟ್ಟಣ್ಣವರ್ ಜಯಂತ್ ಟಿ ತಂಡದಿಂದ ಎಸ್.ಐ.ಟಿ ಗೆ ದೂರು
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ಅರ್ಜಿ ನೀಡಿದ್ದಾರೆ.
ಬೆಳ್ತಂಗಡಿಯಲ್ಲಿರುವ ಎಸ್ಐಟಿ...
ಮಂಗಳೂರು: 42.7 ಕೆಜಿ ಆನೆದಂತ ವಶ, ಪುದುವೆಟ್ಟಿನ ವ್ಯಕ್ತಿ ಸೇರಿದಂತೆ ಮೂವರ ಬಂಧನ
ಮಂಗಳೂರು: ಅಕ್ರಮವಾಗಿ ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಸಿಐಡಿ ಅರಣ್ಯ ಘಟಕ ಯಶಸ್ವಿಯಾಗಿದ್ದು ಮೂವರನ್ನು ಬಂಧಿಸಿದ್ದಾರೆ ಆರೋಪಿಗಳಿಂದ ಬಂಧಿಸಿದ್ದು, 42.7 ಕೆಜಿ ತೂಕದ ಎರಡು ಆನೆದಂತ ಹಾಗೂ ಸಾಗಾಟಕ್ಕೆ...
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಅತ್ಯಂತ ಗಂಭೀರ...
ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ.ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷರಾದ ರಮನಂದ ಸಾಲಿಯನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು ಪದಾಧಿಕಾರಿಗಳ...
ಕಾರ್ಕಳದಲ್ಲಿ ನಡೆದ ಕೊಲೆ ಪ್ರಕರಣ ಬೆಳ್ತಂಗಡಿ ನಿವಾಸಿ ಬಂಧನ
ಬೆಳ್ತಂಗಡಿ; ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ನಡೆದ ಮಂಗಳೂರು ಮೂಲದ ನವೀನ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬೆಳ್ತಂಗಡಿ ತಾಲೂಕು ನಡ ನಿವಾಸಿ ಸಂಜೀವ ಗೌಡ ಎಂಬವರ...
ಧರ್ಮಸ್ಥಳ ವಿರುದ್ದ ಅಪಪ್ರಚಾರ,ಷಡ್ಯಂತ್ರ ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ...
ಬೆಳ್ತಂಗಡಿ; ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆಪ್ಟೆಂಬರ್ 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಇತರ ಮುಖಂಡರ ನಿಯೋಗ ಕೇಂದ್ರ ಗೃಹ ಸಚಿವರಾದ...
FEATURED
MOST POPULAR
ಕೋಮು ಪ್ರಚೋದನ ಕಾರಿ ಭಾಷಣ ಮಾಡಿದ ಹರೀಶ್ ಪೂಂಜ ವಿರುದ್ದ ಕ್ರಮ ಕೈಗೊಳ್ಳಿ; ಎಸ್.ಡಿ.ಪಿ.ಐ...
ಬೆಳ್ತಂಗಡಿ; ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಂದ ಕೋಮು ಪ್ರಚೋದನಕಾರಿ ಭಾಷಣ ಮಾಡಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ತೀವ್ರವಾಗಿ...
LATEST REVIEWS
ಭಾರೀ ಮಳೆಯ ಮುನ್ಸೂಚನೆ: ದ.ಕ ಜಿಲ್ಲೆಯಲ್ಲಿ ಐದು ದಿನ ರಡ್ ಅಲರ್ಟ್ ಘೋಷಣೆ
ಬೆಳ್ತಂಗಡಿ; ಒಂದು ವಾರದಿಂದ ಬಿಡುವು ನೋಡಿದ್ದ ಮಳೆ ಕರಾವಳಿಯಾದ್ಯಂತ ಮತ್ತೆ ಬಿರುಸುಗೊಂಡಿದೆ. ಬೆಳ್ತಂಗಡಿ ತಾಲೂಕಿನಲ್ಲಿಯು ಬುಧವಾರ ಸಂಜೆಯಿಂದ ನಿರಂತರ ಮಳೆ ಆರಂಭಗೊಂಡಿದ್ದು ಜಿಲ್ಲೆಯಲ್ಲಿ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು...
ರಸ್ತೆ ಕಳಪೆ ಕಾಮಗಾರಿ ವಿರುದ್ಧ ಟಿ.ಬಿ ಕ್ರಾಸ್ ಜಂಕ್ಷನ್ ನಲ್ಲಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ.
ಬೆಳ್ತಂಗಡಿ; ಲಾಯಿಲ ಗ್ರಾಮದ ಟಿ.ಬಿ ಕ್ರಾಸ್-ಕುತ್ರೋಟ್ಟು ರಸ್ತೆ ಕಳಪೆ ಕಾಮಗಾರಿ ವಿರುದ್ಧ ಎಸ್ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಉಜಿರೆ ಬ್ಲಾಕ್ ಸಮಿತಿ ಸದಸ್ಯರಾದ ಆರೀಫ್ ಕುಂಟಿನಿ, ರಫೀಕ್...





























