ಪಟ್ರಮೆಯಲ್ಲಿ ವಸಂತ ಬಂಗೇರರಿಗೆ ನುಡಿನಮನ
ಬೆಳ್ತಂಗಡಿ; ಸಮಾಜವನ್ನೇ ತನ್ನ ಕುಟುಂಬವಾಗಿ ಕಂಡಿದ್ದ ಅಪರೂಪದ ವ್ಯಕ್ತಿತ್ವ ನಮ್ಮ ತಂದೆ ವಸಂತ ಬಂಗೇರ ಅವರದ್ದಾಗಿತ್ತು ಎಂದು ಸನ್ಮಾನ್ಯ ಕೆ ವಸಂತ ಬಂಗೇರ ಅವರ ಮಗಳು ಪ್ರಿತಿತಾ ಬಂಗೇರ ಹೇಳಿದರು. ಪಟ್ರಮೆಯ ಅನಾರು...
ವಗ್ಗದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ; ಪಡಂಗಡಿ ನಿವಾಸಿ ಸಾವು
ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ವಗ್ಗ ಸಮೀಪ ಬೈಕ್ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪಡಂಗಡಿ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಸಿದೆ.ಮೃತ ವ್ಯಕ್ತಿ ಪಡಂಗಡಿ ಗ್ರಾಮದ ಕನ್ನಡಿ...
We Found the Sexiest Lingerie on the Internet
And when we woke up, we had these bodies. They're like, except I'm having them! Oh, I think we should just stay friends. You'll...
ಮುಂಡಾಜೆ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿ ಮಾಡದಿದ್ದರೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ
ಬೆಳ್ತಂಗಡಿ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್ ನ ವಾರ್ಡ್ ಸಭೆಯಲ್ಲಿ ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ತಮ್ಮ ಪ್ರದೇಶದ ರಸ್ತೆಯ ದುರವಸ್ತೆಯ ಬಗ್ಗೆ ತೀವ್ರ ಆಕ್ರೋಶ...
ಬೆಳ್ತಂಗಡಿ: ತಾಲೂಕು ಆಸ್ಪತ್ರೆಗೆ ನ್ಯಾಯಾಧೀಶರ ಭೇಟಿ ಪರಿಶೀಲನೆ
ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಶ್ರೀ. ರಾಮಲಿಂಗಪ್ಪ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಮತ್ತು ಶ್ರೀ. ಶಶಾಂಕ ನಾಗೇಂದ್ರ ಭಟ್ ಗೌರವಾನ್ವಿತ ಒಂದನೇ...
ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ:ಹಣ ದೋಚಿ ಪರಾರಿ ಪ್ರಕರಣ ದಾಖಲು
ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ಜು.19ರಂದು ನಡೆದಿದ್ದು, ತಡವಾಗಿ ಬೆಳಕಿಗೆ...
ಉಜಿರೆಯಿಂದ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಮೃತದೇಹ ಪತ್ತೆ
ಬೆಳ್ತಂಗಡಿ, ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಉಜಿರೆ ಆಟೋ ಚಾಲಕ ಸುಧಾಕರ್ ಮಾಚಾರ್(35) ಅವರು ಕಾರ್ಕಳ ನಲ್ಲೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ನಿನ್ನ ಬೆಳಿಗ್ಗೆ ಆಟೋದಲ್ಲಿ ಮನೆಯಿಂದ ಹೋದ ಸುಧಾಕರ್ ಅವರು ವಾಪಸ್ ಮನೆಗೆ ಬಂದಿರಲಿಲ್ಲ....
ಬಂದಾರು ಬೈಪಾಡಿಯಲ್ಲಿ ಮನೆಯಂಗಳದಲ್ಲಿ ಸ್ಪೋಟ ಬಾಲಕನಿಗೆ ಗಾಯ
ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಫೆ.18...
ವಯನಾಡ್ ಜಲಸ್ಪೋಟ ಸಾವಿನ ಸಂಖ್ಯೆ 151ಕ್ಕೆ ಏರಿಕೆ 200 ಕ್ಕೂ ಅಧಿಕ ಜನರು ನಾಪತ್ತೆ
ವಯನಾಡ್ : ಭಾರೀ ಮಳೆಯಾಗುತ್ತಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತಗಳಲ್ಲಿ ಕನಿಷ್ಠ 151 ಜೀವಗಳನ್ನು ಬಲಿ ಪಡೆದಿದೆ. ಸರಕಾರ ಅಧಿಕೃತವಾಗಿ 151ಮಂದಿನ ಮೃತಪಟ್ಟಿರುವುದಾಗಿ ಪ್ರಕಟಿಸಿದೆ. ಇನ್ನೂ 98ಮಂದಿ...
FEATURED
MOST POPULAR
ಬೆಳ್ತಂಗಡಿ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ದಿನಾಚರಣೆ
ಬೆಳ್ತಂಗಡಿ; ಕಾರ್ಮಿಕರು ಒಂದಿ ದಿನವನ್ನು 8 ಗಂಟೆ ಕೆಲಸ, 8 ಗಂಟೆ ಮನೋರಂಜನೆ, 8 ಗಂಟೆ ವಿಶ್ರಾಂತಿ ಎಂಬ ಮೂರು ವಿಬಾಗ ಮಾಡಿಸುವ ಬೇಡಿಕೆಯೊಂದಿಗೆ ತ್ಯಾಗಬಲಿದಾನಗಳಿಂದ ಹೋರಾಡಿ ಗೆದ್ದ ದಿನವೇ ಮೇ ದಿನ....
LATEST REVIEWS
ಎ 23 ಎಸ್.ಎಸ್. ಎಲ್. ಸಿ ಫಲಿತಾಂಶ ಪ್ರಕಟ
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, 2026ರ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟವಾಗಲಿದೆ.
ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...
ಬೆಳಾಲು ಕೊಲೆ ಪ್ರಕರಣ; ಕೊಲೆಗಾರ ಅಪ್ಪ ಮಗನಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣವನ್ನು ಕೊನೆಗೂ ಪೊಲೀಸರು ಪತ್ತೆಹಚ್ಚಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ...



























