ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನ ಕಾರಿ ಪೋಸ್ಟ್; ಧರ್ಮಾಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಸಮಾಜಿಕ ಜಾಲತಾಣವಾದ ಇನ್ ಸ್ಟ್ರಾಗ್ರಾಂ ನಲ್ಲಿ ಬಂಟ್ವಾಳ ಹಿಂದೂ ವಾರಿಯರ್ ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವಂತಹ ಹಾಗು ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ...
ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ ಆಕಸ್ಮಿಕವಾಗಿ ವಿಷ ಸೇವಿಸಿದ್ದಾರೆ ಎಸ್.ಪಿ ಸ್ಪಷ್ಟನೆ
ಬೆಳ್ತಂಗಡಿ; ಶಿಬಾಜೆಯ ಶ್ರೀಧರ ಕೊಲೆ ಪ್ರಕರಣದ ದೂರುದಾರನಾಗಿದ್ದ ಹರೀಶ್ ಮೊಗೇರ ತಾನು ಆತ್ಮಹತ್ಯೆ ಮಾಡಿಕೊಳ್ಳು ಪ್ರಯತ್ನಿಸಿಲ್ಲ ಆಕಸ್ಮಿಕವಾಗಿ ಮದ್ಯದ ಬಾಟ್ಲಿಯೆಂದು ವಿಷ ಸೇವಿಸರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ...
Five things you may have missed over the weekend
And when we woke up, we had these bodies. They're like, except I'm having them! Oh, I think we should just stay friends. You'll...
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಂದ ಉತ್ತಮ ಶಾಸಕ ಪ್ರಶಸ್ತಿ ಪಡೆದ ಹರೀಶ್ ಪೂಂಜ ಅವರಿಗೆ ಸನ್ಮಾನ
ಬೆಳ್ತಂಗಡಿ; ಸೀರೋ ಮಲಬಾರ್ ಕೆಥೋಲಿಕ್ ಧರ್ಮಪ್ರಾಂತ್ರ್ಯ ಬೆಳ್ತಂಗಡಿ ಯ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಪ್ರಾಂತ್ಯದ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ...
ಬೆಳ್ತಂಗಡಿ: ಮಾದಕ ವಸ್ತು ಸೇವನೆ & ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು ; ಓರ್ವನ ಬಂಧನ
ಬೆಳ್ತಂಗಡಿ : ನಗರದ ಜೈನ್ ಪೇಟೆ ಸಮೀಪ ಮಾದಕವಸ್ತು ಸೇವಿಸಿ ಅನುಮಾನಾಸ್ಪದವಾಗಿ ಕುಳಿತಿದ್ದ ಮಾದಕ ವಸ್ತು ಸಾಗಾಟದ ಪ್ರಕರಣದಲ್ಲಿತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ...
ಪುತ್ತೂರು : ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ ಆರೋಪಿಗಳ ಬಂಧನ
ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ...
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ, ಮಾರ್ಚ್ .03:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ...
ಬೆಳ್ತಂಗಡಿ : ನೆರಿಯ ಮನೆಗೆ ಬೆಂಕಿ ಬಿದ್ದು ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಸಹಾಯ ಹಸ್ತ
ಬೆಳ್ತಂಗಡಿ : ನೆರಿಯ ನಿವಾಸಿ ಹರೀಶ್ ವಿ. ಮನೆಗೆ ಅ.6 ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಮನೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಟೀಂ ಪುಷ್ಪಗಿರಿ ತಂಡದ ಸದಸ್ಯರು...
ಬೆಳ್ತಂಗಡಿ : ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ಪಶ್ಚಿಮ ಬಂಗಾಳದ ದಾಖಲೆಗಳಿಲ್ಲದ ಬೈಕ್ ಅನ್ನು ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ...
FEATURED
MOST POPULAR
ಮಲವಂತಿಗೆ ವೀರೇಶ್ವರ ಮರಾಠೆ ನಿಧನ
ಬೆಳ್ತಂಗಡಿ; ಮಲವಂತಿಗೆ ಗ್ರಾಮದ ಕಜಕ್ಕೆ ನಿಸರ್ಗ ಮನೆ ನಿವಾಸಿ ವೀರೇಶ್ವರ ಮರಾಠೆ (68) ಅಲ್ಪಕಾಲದ ಅಸೌಖ್ಯದಿಂದ ಜ.4 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ.ಕೃಷಿಕರಾಗಿದ್ದ ಅವರು ತಾಳ...
LATEST REVIEWS
ಗುರುವಾಯನಕೆರೆ ವರಕಬೆಯಲ್ಲಿ ಲಾರಿಯ ಮೇಲೆ ಉರುಳಿದ ವಿದ್ಯುತ್ ಕಂಬ
ಬೆಳ್ತಂಗಡಿ; ಗುರುವಾಯನ ಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ವಿದ್ಯುತ್ ಕಂಬ ರಸ್ತೆಗೆ ಬಿದ್ದು ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.ಗುರುವಾಯನಕೆರೆ ವರಕಬೆ ಸಮೀಪ ಭಾರೀ...
ಉಜಿರೆಯಲ್ಲಿ ವಸಂತ ಬಂಗೇರರಿಗೆ ನುಡಿನಮನ. ನಾರಾಯಣ ಗುರುಗಳ ಚಿಂತನೆಯನ್ನು ಅನುಷ್ಠಾನಗೊಳಿಸಿದ ಕೀರ್ತಿ ಬಂಗೇರರಿಗೆ...
ಉಜಿರೆ: ಇಲ್ಲಿನ ಬಿಲ್ಲವ ಸಂಘ ಹಾಗೂ ಯುವ ವಾಹಿನಿ ಸಂಘಟನೆಯ ನೇತೃತ್ವದಲ್ಲಿ,ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ನುಡಿ ನಮನ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೆ.ಪಿ.ಸಿ.ಸಿ.ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿ,'ನಾರಾಯಣ ಗುರುಗಳ ಚಿಂತನೆಯನ್ನು...



























