ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ
ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ...
ಜೂ 30 ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಅವರಿಗೆ ಬೀಳ್ಕೊಡುಗೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದಲ್ಲಿ ಸುಧೀರ್ಘ ಅವಧಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಶ್ರೀ ರಾಜು ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭ...
ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ನಿಧನ
ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ಕುರುಪ್ಪನಾಟ್ (92) ವಯೋಸಹಜ ಅನಾ ರೋಗ್ಯದಿಂದ ಜ 24 ರಂದು ನಿಧನರಾಗಿದ್ದಾರೆಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಶಾಜನ್, ಬಿನ್ಸಿ ರೆಜಿ, ಸೊಸೆ...
ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
“ನಶೆ...
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ” ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನ’ ದ ಅಂಗವಾಗಿ ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು..ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ...
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ಕಾಡಾನೆ ಕಂಡುಬಂದಿದೆ.ಘಾಟಿ ಭಾಗದಲ್ಲಿ ಆಗಾಗ ಕಾಣ ಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ...
ಬೆಳಾಲು; ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್...
ವಗ್ಗದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ; ಪಡಂಗಡಿ ನಿವಾಸಿ ಸಾವು
ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ವಗ್ಗ ಸಮೀಪ ಬೈಕ್ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪಡಂಗಡಿ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಸಿದೆ.ಮೃತ ವ್ಯಕ್ತಿ ಪಡಂಗಡಿ ಗ್ರಾಮದ ಕನ್ನಡಿ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಸಂವಿದಾನ ವಿರೋದಿ ಹೇಳಿಕೆಗೆ ಸಿಪಿಐಎಂ ಖಂಡನೆ — ಬಿ.ಎಂ.ಭಟ್
ಬೆಳ್ತಂಗಡಿ; ಎಲ್ಲಾ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಇವೆ ಎಂದು ತಾನೇ ಖುದ್ದಾಗಿ ನೋಡಿ ಬಂದಂತೆ, ಯಾವುದೇ ಸಾಕ್ಷಿಗಳಿಲ್ಲದೆ ಗಂಬೀರ ಆಪಾದನೆ ಮಾಡಿದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರ ಹೇಳಿಕೆ ಖಂಡನೀಯ ಹಾಗೂ...
FEATURED
MOST POPULAR
ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ ಆರ್ ಎಫ್ ಓ ಆಗಿ ಮಹೇಶ್...
ಬೆಳ್ತಂಗಡಿ : 19 ಮಂದಿ ಅರಣ್ಯಾಧಿಕಾರಿಗಳನ್ನು (RFO) ಸರಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ (RFO) ಟಿ. ಎನ್. ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ...
LATEST REVIEWS
ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ. ನೂತನ...
ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ...
ಬಂದಾರಿನಲ್ಲಿ ಕೋಳಿಅಂಕಕ್ಕೆ ಪೊಲೀಸ್ ದಾಳಿ; ಹಲವರು ವಶಕ್ಕೆ
ಬಂದಾರು; ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.ಕೋಳಿ ಅಂಕ ನಡೆಯುತ್ತಿರುವ ಬಗ್ಗರ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ...




























