ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ; ಬೆಳ್ತಂಗಡಿ ತಾಲೂಕಿನ ಮೂವರಿಗೆ ಗೆಲುವು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಮೂವರು ವಿಜೇತರಾಗಿದ್ದಾರೆ.ಸಂಘದ ಪ್ರಧಾನ ಕಾರ್ಯದರ್ಶಿಯಾಗಿಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಟಿ.ವಿ 9 ಕನ್ನಡ ಸುದ್ದಿವಾಹಿನಿಯ ರಾಜೇಶ್ ಪೂಜಾರಿ ಅವರು...

ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ರಿಯಾಯಿತಿ ದರದಲ್ಲಿ ತೆಂಗಿನ ಸಸಿಗಳಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ; 2023-24ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹಾಲಿ ಮದ್ದಡ್ಕ ತೋಟಗಾರಿಕೆ ಕ್ಷೇತ್ರದಲ್ಲಿ ಹೈಬ್ರಿಡ್ (TXD) ತೆಂಗಿನ ಸಸಿಗಳು ರಿಯಾಯಿತಿ ದರದಲ್ಲಿ ಮಾರಾಟಕ್ಕಿರುತ್ತದೆ.ಆಸಕ್ತಿ ಹೊಂದಿರುವ ಕನಿಷ್ಠ ಅರ್ಧ ಎಕರೆ (25 ಗಿಡಗಳು)...

ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ; ಬೆಳ್ತಂಗಡಿ ತಾಲೂಕಿನ ಕಾಶೀಪಟ್ಣದಲ್ಲಿ ಅಂತ್ಯಸಂಸ್ಕಾರ

ಮಂಗಳೂರು; ದ.ಕ. ಜಿಲ್ಲಾ ಖಾಝಿ, ಹಿರಿಯ ವಿದ್ವಾಂಸ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ...
Google search engine

ಬೆಳ್ತಂಗಡಿ : ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

ಧರ್ಮಸ್ಥಳ: ಕಾರ್ಯತಡ್ಕ ಗ್ರಾಮದ ಕೃಷಿಕ ಜೋನ್ ವೆಲ್ಲಂಕಲ್ (79ವ) ಅವರು ಜೂ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಜೂ.29ರಂದು ಮಧ್ಯಾಹ್ನ ಕಾರ್ಯತಡ್ಕ ಸಿ.ಎ ಬ್ಯಾಂಕ್ ಗೆ ಕೆಲಸ ನಿಮ್ಮಿತ ಬಂದಿದ್ದ ಸಂದರ್ಭ ಹೃದಯಾಘಾತ ಸಂಭವಿಸಿದ್ದು ತಕ್ಷಣ...

ಬೆಳ್ತಂಗಡಿ;  ಮಳೆಗೆ ಮತ್ತೆ ಕೊಚ್ಚಿಹೋದ ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ತಾತ್ಕಲಿಕ ಸೇತುವೆ

0
ಬೆಳ್ತಂಗಡಿ : ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ವಾಗುತ್ತಿದ್ದು. ಇಲ್ಲಿ ತಾತ್ಕಾಲಿಕವಾಗಿ ಮೋರಿ ಅಳವಡಿಸಿ ನಿರ್ಮಿಸಲಾಗಿದ್ದ ರಸ್ತೆ ಜೂ. 29ರಂದು ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದೆ.ಜೂನ್ ಆರಂಭದಲ್ಲಿ...

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ...
Google search engine

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ ಮೃತರ ಯಾವುದೇ...

ಸುಮಂತ್ ಕೊಲೆ ಪ್ರಕರಣ; ಸಮಗ್ರ ತನಿಖರ ನಡೆಸುವಂತೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ;  ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು...

ನಡ ಮಂಜೊಟ್ಟಿ; ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣ ವಾದ ಆಟೋ ನಿಲ್ದಾಣ ಉದ್ಘಾಟನೆ

0
ಬೆಳ್ತಂಗಡಿ: ನಡ ಗ್ರಾಮದ ಮೇಲಿನ ಮಂಜೊಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್ ರವರ 2024 25 ನೇ ಸಾಲಿನ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ನಿರ್ಮಾಣವಾದ ಆಟೋ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕೊಕ್ಕಡ; ಚಲಿಸಿತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ

0
ಬೆಳ್ತಂಗಡಿ; ಧರ್ಮಸ್ಥಳದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ. ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ...

LATEST REVIEWS

ಉಜಿರೆ ಸ್ಕೂಟರ್ ಗೆ ಡಿಕ್ಕಿಹೊಡೆದು ಪರಾಯಾಗಿ ಹೊಂಡಕ್ಕೆ ಬಿದ್ದ ಕಾರು

0
ಬೆಳ್ತಂಗಡಿ; ಉಜಿರೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿಹೊಡೆದು ನಿಲ್ಲಿಸದೆ ಹೋದ ಕಾರು ಹೊಂಡಕ್ಕೆ ಬಿದ್ದ ಘಟನೆ ಜ 28ರಂದು ರಾತ್ರಿ ನಡೆದಿದೆ.ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ...

ಮುಂಡಾಜೆಯಲ್ಲಿ ಕಾರು ಅಪಘಾತ ಚಾಲಕ ಸಾವು

0
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್...
Google search engine

LATEST ARTICLES