ಉಜಿರೆ ರುಡ್‌ಸೆಟ್‌ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ”

ಉಜಿರೆ: ಉಜಿರೆಯ ರುಡ್‌ಸೆಟ್‌ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್‌ ಸಂಸ್ಥೆಗಳ ಅಧ್ಯಕ್ಷರಾದ ಪರಮ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಎರಡು ತರಬೇತಿ ತಂಡಗಳ ಶಿಭಿರಾರ್ಥಿಗಳೊಂದಿಗೆ ಸಂವಾದ...

ಕೊಯ್ಯೂರು; ವಿವಾಹಿತೆ ಮಹಿಳೆ ನೇಣಿಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಮಗಳು ರಮ್ಯ(32) ಮನೆಯ ಕೊಣೆಯಲ್ಲಿ...

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿಬಳಿದಂತಾಗಿದೆ – ಹರೀಶ್ ಪೂಂಜ

ಬೆಳ್ತಂಗಡಿ:ಎ.18: ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು...
Google search engine

ಪ್ರವಾಹ ಹಿನ್ನಲೆ ಮುಂಡಾಜೆ ಲಾಯಿಲಕ್ಕೆ ಜಿಲ್ಲಾಧಿಕಾರಿ ಭೇಟಿ. ಕಿಂಡಿ ಅಣೆಕಟ್ಟು ರಸ್ತೆ ವೀಕ್ಷಣೆ, ಕಾದಿದ್ದ ಸಂತ್ರಸ್ತರಿಗೆ ನಿರಾಸೆ

ಬೆಳ್ತಂಗಡಿ: ತಾಲೂಕಿನದ್ಯಾಂತ ಶನಿವಾರ ಹಾಗೂ ಭಾನುವಾರ ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಕೆ.ವಿ‌. ಸೋಮವಾರ ಬೆಳ್ತಂಗಡಿತಾಲೂಕಿನ ಲಾಯಿಲ ಮತ್ತು ಮುಂಡಾಜೆ ಗ್ರಾಮಗಳಿಗೆ ಭೇಟಿ ನೀಡಿದರು.ಲಾಯಿಲ ಗ್ರಾಮದ ಪುತ್ರಬೈಲು ಹಾಗೂ ಗುರಿಂಗಾನ ಪರಿಸರದಲ್ಲಿ 17 ಮನೆಗಳಿಗೆ ನದಿ ನೀರು ನುಗ್ಗಿತ್ತು . ಲಾಯಿಲ-ಕಿಲ್ಲೂರು ರಸ್ತೆ ಜಲಾವೃಂತಗೊಂಡು ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನಲೆ ಸದ್ರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಕಿಂಡಿ […]

ಗೃಹಜ್ಯೋತಿ ಯೋಜನೆ: ಉಳಿದ ಅರ್ಹ ಫಲಾನುಭವಿಗಳು ಶೀಘ್ರವೇ ಅರ್ಜಿ ಸಲ್ಲಿಸಿ – ಬಿ. ಪದ್ಮನಾಭ ಸಾಲ್ಯಾನ್

ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಂಡಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯವು ಬೆಳ್ತಂಗಡಿ ತಾಲೂಕಿನಲ್ಲಿ ಮುಂದುವರಿದಿದೆ. ತಾಲೂಕಿನಾದ್ಯಂತ ಮನೆ...

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಮಾದಕ ವಸ್ತು ಸೇವನೆ; ಶ್ರೀರಾಜ್ ಶೆಟ್ಟಿ ವಿರುದ್ದ  ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ಅವರು...
Google search engine

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ‌ಬಿದ್ದ ಮರ ಸವಾರ ಅಪಾಯದಿಂದ ಪಾರು

0
ಅರಸಿನಮಕ್ಕಿ: ಅರಸಿನಮಕ್ಕಿ-ಶಿಶಿಲ ರಸ್ತೆಯ ಬರ್ಗುಳ ಸಮೀಪ ಶುಕ್ರವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಚಲಿಸುತ್ತಿದ್ದ ಬೈಕ್‌ ಮೇಲೆ ಏಕಾಏಕಿ ಮರ ಬಿದ್ದ ಘಟನೆ ನಡೆದಿದೆ. ಶಿಶಿಲ ದೇನೋಡಿ ನಿವಾಸಿ ರತೀಶ್‌ ಪೂಜಾರಿ...

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ – ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಕೊಕ್ಕಡ; ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ...

ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ನಿರ್ವಾಹಕ  ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್‌ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ನೂತನ ಧರ್ಮಾಧ್ಯಕ್ಷರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಅಭಿನಂದನೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದಿಸಲಾಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ...

LATEST REVIEWS

ಮುಂಡಾಜೆ ಗುಡ್ಡಕ್ಕೆ ಬೆಂಕಿ

0
ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ...

ಧರ್ಮಸ್ಥಳ ಸ್ನಾನಘಟ್ಟದ ಸಮೀಪ ದಟ್ಟ ಅರಣ್ಯದ ನಡುವೆ ನಡೆಯುತ್ತಿದೆ ಸ್ಥಳ ಪರಿಶೀಲನೆ.

0
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ದಟ್ಟ ಅರಣ್ಯದ ನಡುವೆ ಎಸ್.ಐ.ಟಿ ತಂಡದ ಅಧಿಕಾರಿಗಳು ಸಾಕ್ಷಿ ದೂರುದಾರನ್ನನ್ನು ಕರೆದೊಯ್ದಿದ್ದು ಸ್ಥಳ ಪರಿಶೀಲನೆ ನಡೆಸುತ್ತುದ್ದಾರೆ.ಮಧ್ಯಾಹ್ನದ ವೇಳೆ ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಧರ್ಮಸ್ಥಳ  ನೇತ್ರಾವತಿ...
Google search engine

LATEST ARTICLES