ಶಿಬಾಜೆಯಲ್ಲಿ ವಿದ್ಯುತ್ ಆಘಾತಕ್ಕೆ ಯುವತಿ ಬಲಿ
ಬೆಳ್ತಂಗಡಿ; ಸ್ಟೇ ವಯರ್ ನಲ್ಲಿ ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳುಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜಿ ಗ್ರಾಮದ ಬರ್ಗುಲಾ ಎಂಬಲ್ಲಿ ಜೂನ್ 27 ಗುರುವಾರ ಸಂಜೆ ನಡೆದಿದೆ. ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ...
ಮಡಂತ್ಯಾರಿನಲ್ಲಿ ಐವನ್ ಡಿ ಸೋಜ ಅವರಿಗೆ ಸನ್ಮಾನ
ಬೆಳ್ತಂಗಡಿ : ‘ಸಮಾಜದಲ್ಲಿ ರಾಜಕಾರಣಕ್ಕೆ ತನ್ನದೇ ಆದ ಮಹತ್ವ ಮತ್ತು ಗೌರವಗಳಿವೆ. ಯುವಕರು ಹೆಚ್ಚಾಗಿ ರಾಜಕೀಯಕ್ಕೆ ಬರುವ ಕಾರ್ಯವನ್ನು ಮಾಡಬೇಕು, ರಾಜಕೀಯ ವ್ಯಕ್ತಿಗಳ ತೀರ್ಮಾನಗಳು ಇಡೀ ಸಮಾಜದ ಮೇಲೆ ಪರಿಣಾಮ ಬೀರುವುದರಿಂದ ರಾಜಕಾರಣಿ...
ಬೆಳ್ತಂಗಡಿ : ಹೈಸ್ಕೂಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿರ್ಯೋವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ...
ಬಿ.ಸಿ ರೋಡ್ ಕೊಲೆ ಪ್ರಕರಣ ಆರೋಪಿಯ ಫೊಟೋ ತಿರುಚಿ ಭಜರಂಗದಳದ ವಿರುದ್ದ ಅಪಪ್ರಚಾರ ಆರೋಪ ಪ್ರಕರಣ ದಾಖಲು
ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ಬಿಸಿ.ರೋಡ್ ನಲ್ಲಿ ಯುವತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣದ ಆರೋಪಿ ಚೇತನ್ ನ ಫೊಟೋವನ್ನು ಎಡಿಟ್ ಮಾಡಿ ಕೇಸರಿ ಶಾಲು ಹಾಕಿ ಕುಂಕುಮ ಹಾಕಿ ಭಜರಂಗದಳದ ಮುಖಂಡಚೇತನ್...
ಬಿ.ಸಿ ರೋಡ್ ಯುವತಿಯ ಕೊಲೆ ಪ್ರಕರಣ ಆರೋಪಿ ಬಂಧನ
ಬೆಳ್ತಂಗಡಿ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ...
ಯುವತಿ ಹತ್ಯೆ ಶಾಸಕ ಹರೀಶ್ ಪೂಂಜ ಖಂಡನೆ
ಬೆಳ್ತಂಗಡಿ, ಜು.16: ಬಂಟ್ವಾಳ ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ಬು ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ. ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು...
ಬೆಳ್ತಂಗಡಿ : ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಗಣಿ ಇಲಾಖೆ ದಾಳಿ; ಎರಡು ಹಿಟಾಚಿ,ಒಂದು ಟಿಪ್ಪರ್, ಟಾಕ್ಟರ್ ವಶಕ್ಕೆ:...
ಬೆಳ್ತಂಗಡಿ : ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರಕಾರಿ ಜಾಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿ ದಾಳಿ ಮಾಡಿ ಪ್ರಕರಣ...
ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಚುನಾವಣೆ 13 ಮಂದಿ ನಿರ್ದೇಶಕರಾಗಿ ಅವಿರೋಧ ಆಯ್ಕೆ ಸಹಕಾರ ಭಾರತಿ ಬೆಂಬಲಿತ...
ನೆರಿಯ: ಫೆಬ್ರವರಿ 22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ...
ಧರ್ಮಸ್ಥಳ: ನೇರ್ತನೆಯಲ್ಲಿ 5ಲಕ್ಷ ವೆಚ್ಚದಲ್ಲಿ ಆನೆ ಕಂದಕ ನಿರ್ಮಾಣ
ಬೆಳ್ತಂಗಡಿ; ಕಳೆದ ಎರಡು-ಮೂರು ವರ್ಷಗಳಿಂದ ಕಾಡಾನೆಯ ನಿರಂತರ ಉಪಟಳದಿಂದ ಬೇಸತ್ತು ಹೋಗಿದ್ದ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಇದೀಗ ರಾಜ್ಯ ಸರಕಾರ ಆನೆ ಕಂದಕ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದು...
FEATURED
MOST POPULAR
ಕೂಲಿ ಕಾರ್ಮಿಕ ಕುಸಿದು ಬಿದ್ದು ಸಾವು
ಬೆಳ್ತಂಗಡಿ: ಕೂಲಿ ಕಾರ್ಮಿಕನೋರ್ವ ಕುಸಿದು ಬಿದ್ದು
ಸಾವನ್ನಪ್ಪಿದ ಘಟನೆ ಅರಸಿನಮಕ್ಕಿಯಲ್ಲಿ ಗುರುವಾರ ಸಂಜೆ ನಡೆದಿದೆ. ಬಿ.ಎಸ್.ಎನ್. ಎಲ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ಶಿವಮೊಗ್ಗದ ಹೊನ್ನಳ್ಳಿಯಿಂದ ಐವರು ಕಾರ್ಮಿಕರು ಬಂದಿದ್ದು ಇವತ್ತು ಅರಸಿನಮಕ್ಕಿಯಲ್ಲಿ ಕೆಲಸ...
LATEST REVIEWS
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ ಎಲ್ಲ ಸ್ಥಾನಗಳಲ್ಲಿಯೂ ಸಹಕಾರ ಭಾರತಿಗೆ ಗೆಲುವು
ಬಂಗಾಡಿ : ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ...
ಬೆಳ್ತಂಗಡಿ; ಸರಕಾರಿ ಆಸ್ಪತ್ರೆಖಾಸಗೀಕರಣದ ವಿರುದ್ದ ಸಿಪಿಐಎಂ ಪ್ರತಿಭಟನೆ
ಬೆಳ್ತಂಗಡಿ; ಖಾಸಗೀ ಆಸ್ಪತ್ರೆ ನಿಯಂತ್ರಣ ಮಾಡಿ, ಸರಕಾರಿ ಆಸ್ಪತ್ರೆ ಬಲಬಡಿಸಿ ಎನ್ನುವುದೇ ನಮ್ಮ ಹೋರಾಟವಾಗಿದೆ ಸರಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ನೀಡುವ ಸರಕಾರದ ನೀತಿಯ ಬಗ್ಗೆ ಶಾಸಕರು ಯಾರ ಪರ ಇದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ...




























