ಎಸ್.ಐ.ಟಿ ರಚಿಸಿ ಸರಕಾರ ಸತ್ಯ ಹೊರ ಬರುವಂತೆ ಮಾಡಿದೆ; ದ್ವೇಷ ಯಾಕೆಂದು ಗೊತ್ತಾಗುತ್ತಿಲ್ಲ ಡಾ.ಡಿ ವೀರೇಂದ್ರ ಹೆಗ್ಗಡೆಯವರು

ಬೆಳ್ತಂಗಡಿ: ರಾಜ್ಯ ಸರಕಾರ ಎಸ್‌ಐಟಿ ರಚನೆ ಮಾಡಿದ ಕಾರಣ ಸತ್ಯ ಹೊರ ಬರುತ್ತಿದೆ ಈ ಕಾರಣಕ್ಕೆಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ‌ವೀರೇಂದ್ರ ಹೆಗ್ಗಡೆ ಹೇಳಿದರು.ಶುಕ್ರವಾರ (ಸೆ.26) ಧರ್ಮಸ್ಥಳ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ, ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ _ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಈ...

ಕಡಿರುದ್ಯಾವರ ಒಂಟಿ ಸಲಗ ಹಾವಳಿ ಕೃಷಿ ಹಾನಿ

ಬೆಳ್ತಂಗಡಿ;  ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಪರಿಸರದಲ್ಲಿ ಕೃಷಿ ತೋಟಗಳಿಗೆ ನುಗ್ಗಿದ ಒಂಟಿ ಸಲಗ ಕೃಷಿ ಹಾನಿ ಉಂಟು ಮಾಡಿದೆ.ಮಂಗಳವಾರ ತಡರಾತ್ರಿ ಇಲ್ಲಿನ ಭಾರತಿ ಹೆಬ್ಬಾರ್, ರಮೇಶ್ ಹಾಗೂ ಇತರರ ತೋಟಗಳಿಗೆ ದಾಳಿ ಇಟ್ಟ...
Google search engine

ಉದ್ದೇಶಪೂರ್ವಕವಾಗಿ ಫೋಟೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪ: ಎಸ್‌ಡಿಪಿಐ ದೂರು

ಬೆಳ್ತಂಗಡಿ: ಜಲೀಲ್ ಎಂಬ ವ್ಯಕ್ತಿಯ ಫೋಟೋವನ್ನು ಎಡಿಟ್ ಮಾಡಿ, ಅವರು ಪಕ್ಷದ ಶಾಲ್ ಧರಿಸಿರುವಂತೆ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿ ಹರಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...

ಬೆಳ್ತಂಗಡಿ : ನಗರದಲ್ಲಿ ಸರಣಿ ಕಳ್ಳತನ ಪ್ರಕರಣ; ಕಳ್ಳನ ಬಂಧನ ನಗರದಲ್ಲಿ  ಸ್ಥಳ ಮಹಜರು

ಬೆಳ್ತಂಗಡಿ: ನಗರದ ಮೂರು ಮಾರ್ಗದ ಬಳಿಯಿಂದ ಮಾತೃ ಶ್ರೀ ಹೊಟೇಲ್ ಹಾಗೂ ಕೋರ್ಟ್ ರಸ್ತೆಯವರೆಗೆ ಮೇ.19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್...

ಗೃಹ ಜ್ಯೋತಿ ಯೋಜನೆ ಮರುಪರಿಶೀಲನಾ ಶಿಬಿರ; ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ, ಕೆಡಿಪಿ ಸದಸ್ಯ...

ಬೆಳ್ತಂಗಡಿ: ಸಂವಿಧಾನದ ಆಶಯಗಳಂತೆ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡಿದೆ. ರಾಜ್ಯದ ಜನಸಾಮಾನ್ಯರು ಎಲ್ಲಾ ಪಂಚಗ್ಯಾರಂಟಿಗಳನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಆದರೆ ಕೆಲವು ಸಂವಿಧಾನದ ಆಶಯಗಳನ್ನು ಒಪ್ಪದವರು ಗ್ಯಾರಂಟಿ ಯೋಜನೆಯನ್ನು...
Google search engine

ಬೆಳ್ತಂಗಡಿ ಬಾಲಕಿ ಅಪಹರಣ ಯತ್ನ ಘಟನೆ ಎಸ್.ಪಿ ಸ್ಪಷ್ಟನೆ

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ...

ವಿಕ್ರಂ ಗೌಡ ಎನ್ ಕೌಂಟರ್: ನ್ಯಾಯಾಂಗ ತನಿಖೆಗೆ ಶೇಖರ ಲಾಯಿಲ ಒತ್ತಾಯ

ಬೆಳ್ತಂಗಡಿ; ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಘಟನೆ ಸಂಶಯವನ್ನು ಹುಟ್ಟುಹಾಕಿದ್ದು , ರಾಜ್ಯ ಸರ್ಕಾರ ತಕ್ಷಣ ಈ ಎನ್ ಕೌಂಟರ್ ನ...

ಇತಿಹಾಸ ಪ್ರಸಿದ್ದ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

ವೇಣೂರು: ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಸೀಮೆಯ ಏಕೈಕ ಪ್ರತಿಷ್ಠಿತ ಕಂಬಳ ಆಗಿದೆ. ತೀರಾ ವ್ಯವಸ್ಥಿತ ರೀತಿಯಲ್ಲಿ ವಸಂತ ಬಂಗೇರರ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಂಬಳವನ್ನು ಮುನ್ನಡೆಸುವ ಬಗ್ಗೆ ನಮಗೆ ಭಯ ಕಾಡಿತ್ತು. ಆದರೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಯೂಟ್ಯೂಬರ್ ಸಮೀರ್ ವಿರುದ್ದ ಹತ್ತು ಕೋಟಿ ರೂ ಮಾನನಷ್ಟ ಮೂಕದ್ದಮೆದಾಖಲಿಸಿದ ಡಿ.ಹರ್ಷೇಂದ್ರ ಕುಮಾರ್

0
ಬೆಳ್ತಂಗಡಿ; ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ.ಡಿ. ದೂತ " ಎಂಬ ಯೂಟ್ಯೂಬರ್ ಹಾಕಿದ್ದ ವೀಡಿಯೋದ‌ ವಿರುದ್ದ ಇದೀಗ ಡಿ. ಹರ್ಷೇಂದ್ರಕುಮಾರ್ ಹಾಗೂ ನಿಶ್ಚಲ್ ಕುಮಾರ್ ಬೆಂಗಳೂರಿನ‌ ನ್ಯಾಯಾಲಯದಲ್ಲಿ ಹತ್ತು ಕೋಟಿ ಮಾನನಷ್ಟ...

LATEST REVIEWS

ಎಸ್. ಡಿ.ಎಂ ಕಾಲೇಜಿನಲ್ಲಿ “ಮಾಧ್ಯಮೋತ್ಸವ” ರಾಷ್ಟ್ರೀಯ ವಿಚಾರ ಸಂಕಿರಣ

0
ಬೆಳ್ತಂಗಡಿ:ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು...

ವಿಟ್ಲ; ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ, ಆರೋಪಿಗಳನ್ನು ಬಂಧಿಸಿದ ಪೊಲೀಸರು

0
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶೆ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ ಇ.ಡಿ ಅಧಿಕಾರಿಗಳೆಂದು ಬಂದ ಆರು ಮಂದಿಯ ತಂಡ ಮನೆಯೊಳಗೆ ಶೋಧ ನಡೆಸಿ 30ಲಕ್ಷ ನಗದನ್ನು ದರೋಡೆ...
Google search engine

LATEST ARTICLES