ತುಳು ಅಧಿಕೃತ ಭಾಷೆ : ಆಂಧ್ರ ಪ್ರದೇಶಕ್ಕೆ ಅಧ್ಯಯನ ತಂಡ: ಸರಕಾರದ ಆದೇಶ
ಬೆಳ್ತಂಗಡಿ; ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರಪ್ರದೇಶ ರಾಜ್ಯಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ...
ಭಾರೀ ಮಳೆಗೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ
ಬೆಳ್ತಂಗಡಿ; ತಾಲೂಕಿನಲ್ಲಿ ಗುರುವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಕಕ್ಕಿಂಜೆಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಕಕ್ಕಿಂಜೆ ಗಾಂಧೀನಗರ ನಿವಾಸಿ ಸಾರಮ್ಮ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದೆ.ಮನೆ ಕುಸಿದ ವೇಳೆ...
ಬೆಳ್ತಂಗಡಿ; ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ; 28ದೂರುಗಳ ಸಲ್ಲಿಕೆ
ಬೆಳ್ತಂಗಡಿ : ಕಂದಾಯ, ತಾಲೂಕು ಪಂಚಾಯತ್, ಅರಣ್ಯ, ಕೋಪರೇಟಿವ್ ಸೊಸೈಟಿ, ಸಮಾಜ ಕಲ್ಯಾಣ, ಸರ್ವೇ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಒಟ್ಟು 28 ದೂರುಗಳು ಸಲ್ಲಿಕೆಯಾಗಿದ್ದು ಈ...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಮಂಗಳೂರು ಪೋಕ್ಸೋ...
ತೆಕ್ಕಾರು ಹಿಟಾಜಿ ತುಂಬಿದ್ದ ಟಿಪ್ಪರ್ ಪಲ್ಟಿ
ಬೆಳ್ತಂಗಡಿ; ತೆಕ್ಕಾರು ಭಟ್ರಬೈಲು ಶ್ರೀ ದೇವರಗುಡ್ಡೆ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳು ರಸ್ತೆಮಧ್ಯೆ ಹಿಟಾಚಿ ತುಂಬಿದ್ದ ಟಿಪ್ಪರ್ ವಾಹನ ಪಲ್ಟಿಯಾಗಿದ್ದು ಟಿಪ್ಪರ್ಚಾಲಕ ಮತ್ತು ಹಿಟಾಚಿ ಅಪರೇಟರ್ ಪ್ರಾಣಪಾಯದಿಂದ ಪರಾದ ಘಟನೆ ಜು. 9 ರಂದು...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಬೆಳ್ತಂಗಡಿ; ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪ ಸಬರಬೈಲು ಎಂಬಲ್ಲಿ ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಂಚಾರಿಸುತ್ತಿದ್ದ ಕಾರೊಂದು ನಿಯತ್ರಂಣ ತಪ್ಪಿ ಪಲ್ಟಿಯಾದ ಘಟನೆ ಜು. 9 ರಂದು ನಡಿದಿದೆ. ಕಾರು ಪಲ್ಟಿಯಾದ...
ಕುತ್ಲೂರು ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕುತ್ಲೂರು ನಿವಾಸಿ ಚಿತ್ರಾಂಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ...
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಸಂಚಾರಿಸುತ್ತಿದ್ದಾಗ ಏ.17 ರಂದು ರಾತ್ರಿ ರೈಲಿನಿಂದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು...
ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ
ಬೆಳ್ತಂಗಡಿ; ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಅವರು ಅಕ್ಟೋಬರ್ 16 ರಂದು ನಿಧನರಾಗಿದ್ದಾರೆ.
ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ...
FEATURED
MOST POPULAR
ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ...
ಬೆಳ್ತಂಗಡಿ : ಎಸ್.ಐ.ಟಿ ತಂಡದವರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನೆಯಲ್ಲಿ ಶೋಧ ನಡೆಸಿದ ವೇಳೆ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್...
LATEST REVIEWS
ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು...
ದೇಶದಾದ್ಯಂತ 3ನೇ ಹಂತದ ಮತದಾನ ಆರಂಭ ಪ್ರಧಾನಿ ಮೋದಿ ಅವರಿಂದ ಮತದಾನ
ಬೆಂಗಳೂರು; ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, 'ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ 120 ಮಹಿಳೆಯರು ಸೇರಿದಂತೆ 1,300ಕ್ಕೂ...





























