ಪುದುವೆಟ್ಟು; ಬಿಜೆಪಿ ಗ್ರಾ.ಪಂ ಮಟ್ಟದ ಅಭ್ಯಾಸ ವರ್ಗ
ಪುದುವೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 11 ರಂದು ನಡೆದ ಪುದುವೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸವರ್ಗ ಸಭೆ ನಡೆಯಿತು. ಹಿರಿಯ ಕಾರ್ಯಕರ್ತರಾದ...
ಪುತ್ತೂರು ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳ್ಳತನ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಕಾಫಿ ಬೀಜ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಆಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಧುನ್ ಕುಮಾರ್, ವಿಕಯ ಶೆಟ್ಟಿ, ಮಹಮ್ಮದ್...
ರಸ್ತೆ ದುರಸ್ಥಿ ಆಗ್ರಹಿಸಿ ಸರಳಿಕಟ್ಟೆಯಲ್ಲಿ ಎಸ್ಡಿಪಿಐ ಪ್ರತಿಭಟನೆ.
ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ - ಗೋವಿಂದರಗುಳಿ - ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದುರಸ್ತೆ ದುರಸ್ಥಿ ಆಗ್ರಹಿಸಿ ಎಸ್ಡಿಪಿಐ ತೆಕ್ಕಾರು ಗ್ರಾಮ ಸಮಿತಿ...
ಸೆ.7 ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಅವಕಾಶ
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಭಾರೀ ಮಳೆಯ ಹಿನ್ನಲೆಯಲ್ಲಿ ಪ್ರವಾಸಿಗರ ಸುರಕ್ಷಿತ ಸಲುವಾಗಿ ಪ್ರವೇಶಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು ಸೆ. 7 ರಿಂದ ವೀಕ್ಷಣೆಗೆ ಮುಕ್ತಗೊಳ್ಳಲಿದೆ ಎಂದು ಬೆಳ್ತಂಗಡಿ ವನ್ಯಜೀವಿ ವುಭಾಗದ...
ಡ್ರಗ್ಸ್ ಮಾಫಿಯಾ ವಿರುದ್ದ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಮಾರಾಟಗಾರನ ಬಂಧನ ಗಾಂಜಾ ವಶಕ್ಕೆ
ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ಪೊಲೀಸರು ಠಾಣೆಯ...
ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಅಧಿಕಾರಿಗಳಿಂದ ಆಗಬೇಕು: ಹರೀಶ್ ಪೂಂಜ
ಬೆಳ್ತಂಗಡಿ;: ಪ್ರಜಾಸೇವಾ ಇಲಾಖೆಯನ್ನು ಹೊಸದಾಗಿ ಪರಿಚಯಿಸುವ ಮೂಲಕ ಸರಕಾರವನ್ನೇ ರಾಜ್ಯದ ಜನಸಾಮಾನ್ಯರ ಮನೆ-ಬಾಗಿಲಿಗೆ ಕೊಂಡೊಯ್ದು ದೂರು, ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಡಿ ಸ್ಥಳದಲ್ಲೇ ಸೂಕ್ತ ಪರಿಹಾರ ಕಲ್ಪಿಸುವ ಜನಸ್ನೇಹಿ ಆಡಳಿತಕ್ಕೆ ಹೊಸ ಆಂದೋಲನ ಆರಂಭಿಸಲಾಗಿದ್ದು
ಬೆಳ್ತಂಗಡಿ...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ-ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಜ್ಞಾನ ನಿಲಯ ಬೆಳ್ತಂಗಡಿ...
ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಆಚರಣೆ.
ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ ಸ್ವಾಮಿ ಅವರು ಮಾತನಾಡಿ, ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು. ದಾದಿಯರು ಸಮಾಜದ ಆರೋಗ್ಯ...
ಬೆಳ್ತಂಗಡಿ; ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾದ ಯುಟ್ಯೂಬರ್ ಮನಾಫ್
ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕೇರಳದ ಯುಟ್ಯೂಬರ್ ಮನಾಫ್ ಆಗಮಿಸಿದ್ದಾನೆಸೋಮವಾರ ಸೆ.8 ರಂದು ಮಧ್ಯಾಹ್ನ 12.20 ರ ಸುಮಾರಿಗೆ ಆತ ಎಸ್.ಐ.ಟಿ ಕಚೇರಿಗೆ ಒಳದಾರಿಯ ಮೂಲಕ ಕಚೇರಿಗೆ ತೆರಳಿದ್ದಾನೆ.ತಲೆಬುರುಡೆಯನ್ನು ತೆಗೆಯುತ್ತಿರುವ ವಿಡಿಯೋವನ್ನು ಯುಟ್ಯೂಬ್ ನಲ್ಲಿ...
FEATURED
MOST POPULAR
ಕುವೆಟ್ಟು ರಾಷ್ಟ್ರೀಯ ಹೆದ್ದಾರಿ ಪರಿಹಾರ ಪಡೆದ ಬಳಿಕವೂ ಅಕ್ರಮವಾಗಿ ಕಟ್ಟಡ ನಿರ್ಮಾಣ ದೂರು
ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 70 ಲಕ್ಷ ರೂ. ಗಳಷ್ಟು ಪರಿಹಾರ ಮೊತ್ತ ಪಡೆದ ಬಳಿಕವೂ ಕಟ್ಟಡವನ್ನು ಸ್ವಲ್ಪ ಮಾತ್ರ ಕೆಡವಿ ಅನಧಿಕೃತವಾಗಿ ಮರುನಿರ್ಮಾಣ ಮಾಡುತ್ತಿರುವ ಬಗ್ಗೆ...
LATEST REVIEWS
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ ಎಂ ಸಿ...
ಬೆಳ್ತಂಗಡಿ .ಬ್ಲಾಕ್ ಕಾಂಗ್ರೆಸ್ ಗೆಕೆಪಿಸಿಸಿ ಉಪಾಧ್ಯಕ್ಷರು,ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು ಕಾರ್ಯಕರ್ತರ...
ಮುಡಾ ಪ್ರಕರಣ ಬಿಜೆಪಿಯ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ; ರಕ್ಷಿತ್ ಶಿವರಾಂ
ಬೆಳ್ತಂಗಡಿ.ಮುಡ ಪ್ರಕರಣ ಇದು ಬಿಜೆಪಿಯ ಷಡ್ಯಂತರವಷ್ಟೇ, ಎನ್ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ ಎಂದು ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.ಸೆಕ್ಷನ್ 218...




























