ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಬಂದಾರು ಶಾಲೆಗೆ ಪ್ರಥಮ ಸ್ಥಾನ

ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ...

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತಂಡಕ್ಕೆ 20ಅಧಿಕಾರಿಗಳ ಸೇರ್ಪಡೆ; ಇಂದಿನದಲೇ ತನಿಖಾ ಪ್ರಕ್ರಿಯೆಗೆ ಚಾಲನೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ ಹೊಸದಾಗಿ 20ಸದಸ್ಯರುಗಳನ್ನು ಸೇರಿಸಿ ತನಿಖಾ ತಂಡವನ್ನು ವಿಸ್ತರಣೆ ಮಾಡಲಾಗಿದ್ದು ಇಂದಿನಿಂದಲೇ ತನಿಖಾ ಪ್ರಕ್ರಿಯೆ ಆರಂಭವಾಗಲಿದ್ದು ಒಂದೆರಡು ದಿನಗಳಲ್ಲಿ ತಂಡ ಧರ್ಮಸ್ಥಳ...

ಜು‌ 8 ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ‌ ಜಿಲ್ಲಾಧಿಕಾರಿ ಘೋಷಣೆ

ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ....
Google search engine

ಬಂಟ್ವಾಳ : 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾದಕ ವಸ್ತು ಸೇವನೆ ಪ್ರಕರಣದ ವಾರೆಂಟ್ ಆರೋಪಿ ಬಂಧನ

ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ. ಪುಂಜಾಲಕಟ್ಟೆ ಠಾಣಾ ಅಕ್ರ: 98/2019,...

ಬೆಳ್ತಂಗಡಿ :  ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳ್ತಂಗಡಿ : ಹೊಟೇಲ್ ಬಂದು ಕುಟುಂಬ ಸದಸ್ಯರಿಗೆ ಹಲ್ಲೆ ಮಹಿಳೆ ಮೇಲೆ ದೌರ್ಜನ್ಯ; ಐವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಹೊಟೇಲ್ ಗೆ ಐದು ಮಂದಿ ಬಂದು ಮಹಿಳೆ ಸೇರಿದಂತೆ ನಾಲ್ಕು ಮಂದಿ ಕುಟುಂಬ ಸದಸ್ಯರಿಗೆ ಅವ್ಯಾಚ ಶಬ್ದಗಳಿಂದ ಬೈದು ಬಳಿಕ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಜೊತೆ...
Google search engine

ತೋಡು ಬಂದ್ ಆಗಿ ತೋಟಕ್ಕೆ ನುಗ್ಗಿದ ಕೃಷಿಗೆ ಹಾನಿಕರಾಯ : ಕರಾಯ ಗ್ರಾಮ ಖಂಡಿಗ ಎಂಬಲ್ಲಿ ಕೃಷಿಗೆ ಗುಡ್ಡ...

ಕರಾಯ : ಮೇ 30 ರಂದು ಸುರಿದು ಧಾರಾಕಾರ ಸುರಿದ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಸುಮಾರು 4,5 ಕಡೆ...

ಸುಲ್ಕೇರಿ ಅಟ್ರಿಂಜೆ 6.8ಕೋಟಿಯ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಬೆಳ್ತಂಗಡಿ: ದೇಶದ ಕಟ್ಟಕಡೆಯ ಜನರೂ ಅಭಿವೃದ್ಧಿಯ ಫಲವನ್ನು ಉಣ್ಣಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯ ಹೀಗಾಗಿ ಗ್ರಾಮಾಂತರ ಪ್ರದೇಶದ ಉನ್ನತಿಗೆ ಹಗಲು ರಾತ್ರಿ ದುಡಿಯುವ ಸಂಕಲ್ಪ ನನ್ನದು ಎಂದು ಸಂಸದ ಬ್ರಿಜೇಶ್...

ಬಂಟ್ವಾಳ: ಚಿಕ್ಕಪ್ಪನನ್ನೇ ಕೊಂದ ಪ್ರಕರಣ ಆರೋಪಿ ರಾಹುಲ್ ಪೊಲೀಸ್ ವಶಕ್ಕೆ

ಬಂಟ್ವಾಳ: ಪಿಲಾತಬೆಟ್ಟು ಎಂಬಲ್ಲಿ ತನ್ನ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಹೊಡೆದು ಕೊಂದ ಪ್ರಕರಣದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿಲಾತಬೆಟ್ಟು ನಿವಾಸಿ ಕೇಶವ ಎಂಬವರ ಪುತ್ರ ರಾಹುಲ್( 19) ಎಂಬಾತನನ್ನು ವಶಕ್ಕೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

0
ಮಂಗಳೂರು: ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ...

LATEST REVIEWS

ಮುಂಡಾಜೆ ಪ್ಯಾಕ್ಸ್ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್,ಉಪಾಧ್ಯಕ್ಷರಾಗಿ ರಾಘವ ಗೌಡ ಕುಡುಮಡ್ಕ ಆಯ್ಕೆ

0
ಬೆಳ್ತಂಗಡಿ; ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗಳಿಸಿ ಅಧಿಕಾರವನ್ನು ಪಡೆದುಕೊಂಡಿದ್ದಾರೆ.ಆಡಳಿತ...

ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳಕ್ಕೆ ಭೇಟಿ

0
ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.ಸಚಿವರನ್ನು ಧರ್ಮಾಧಿಕಾರಿ ಡಿ....
Google search engine

LATEST ARTICLES