ಉಜಿರೆ ಕಾರು ಅಪಘಾತ ಗಾಯಾಳು ಪ್ರಜ್ವಲ್ ನಾಯಕ್ ಮೃತ್ಯು

0
ಬೆಳ್ತಂಗಡಿ; ಉಜಿರೆಯಲ್ಲಿ ಶನಿವಾರ ಮುಂಜಾನೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಮೃತ ಯುವಕ ಬೆಳ್ತಂಗಡಿ ನಿವಾಸಿ ಉದ್ಯಮಿಯಾಗಿರುವ ಪ್ರಜ್ವಲ್ ನಾಯಕ್ ಎಂಬವರಾಗಿದ್ದಾರೆ.ಅತಿಯಾದ ವೇಗದಲ್ಲಿ ಬಂದ ಕಾರು...

ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಮತ್ತೆ ಗಡಿಪಾರು ನೋಟೀಸ್

ಬೆಳ್ತಂಗಡಿ; ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು...

ಎಸ್. ಡಿ.ಎಂ ಕಾಲೇಜಿನಲ್ಲಿ “ಮಾಧ್ಯಮೋತ್ಸವ” ರಾಷ್ಟ್ರೀಯ ವಿಚಾರ ಸಂಕಿರಣ

ಬೆಳ್ತಂಗಡಿ:ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು...
Google search engine

ಅಳದಂಗಡಿ: ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ಬೆಳ್ತಂಗಡಿ ಡಿವೈಎಸ್ ಪಿ ರೋಹಿಣಿ ಸಿ.ಕೆ ಭೆಟಿ ಪರಿಶೀಲನೆ

ಬೆಳ್ತಂಗಡಿ;  ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ...

ಪಿಂಚಣಿಗೆ ಆದಾಯ ಮಿತಿ ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ ಐತಿಹಾಸಿಕ ತೀರ್ಮಾನ —...

ಬೆಳ್ತಂಗಡಿ: ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಪಿಂಚಣಿ ಪಡೆಯಲು ಈ ಹಿಂದೆ ವಿಧಿಸಲಾಗಿದ್ದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ...

ಪುತ್ತೂರು; ದರ್ಬೆ ಗಲಾಟೆ ಪ್ರಕರಣ: ಪ್ರತ್ಯೇಕ ಮೂರು ಪ್ರಕರಣ ದಾಖಲು; ಓರ್ವನ ಬಂಧನ

ಪುತ್ತೂರು: ಪುತ್ತೂರು ನಗರದ ದರ್ಬೆ ಜಂಕ್ಷನ್‌ನಲ್ಲಿರುವ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು...
Google search engine

ಕೇರಳದ ಯುಟ್ಯೂಬರ್ ಮನಾಫ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್

ಬೆಳ್ತಂಗಡಿ; ಕೇರಳದ ಯುಟ್ಯೂಬರ್ ಮನಾಫ್ ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ  ಇಲ್ಲಿನ ಹಲವು ವೀಡಿಯೋ ಗಳನ್ನು ಮಾಡಿ ಸಾಮಾಜಿಕ...

ಮಾ21 ವೇಣೂರು ಸೂರ್ಯ- ಚಂದ್ರ ಜೋಡುಕರೆ ಕಂಬಳ; ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ಎಂದು ಕಂಬಳ...

ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಬೆಳ್ತಂಗಡಿ:ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಎಂಬವರ ಪುತ್ರಿ ಶ್ರದ್ಧಾ (23) ಅ.26ರಂದು ಸ್ವಗೃಹದಲ್ಲಿ ಮೃತಪಟ್ಟರು.ತಾಲೂಕಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಅವರಿಗೆ ತಂದೆ,ತಾಯಿ ಹಾಗೂ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಜು. 17ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ

0
ಬೆಳ್ತಂಗಡಿ; ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜು17ರಂದು  ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

LATEST REVIEWS

ಅಪಘಾತದಲ್ಲಿ ತೀವ್ರ ಗಾಯಗಳೊಂದಿಗೆ ಚಿಕಿತ್ಸೆಯಲ್ಲಿರುವ ಯೋಧ ಮತ್ತು ಮಗುವಿನ ಚೇತರಿಕೆಗಾಗಿ ಸರ್ವಧರ್ಮೀಯ ಕ್ಷೇತ್ರದಲ್ಲಿ ಯೋಧರ...

0

ಬೆಳ್ತಂಗಡಿ; ಆಕಸ್ಮಿಕ ಅಗ್ನಿ ಅವಘಡದಿಂದ ಸ್ಕೂಟರ್ ಹೊತ್ತಿ ಉರಿಯುವ ವೇಳೆ ಅದರಲ್ಲಿ ಪ್ರಯಾಣಿಸುತ್ತಿದ್ದ ಯೋಧ ಹಾಗೂ ಅವರ ಎಳೆಯ‌ ಮಗುವು ತೀವ್ರ‌ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಶೀಘ್ರ ಆರೋಗ್ಯ ಚೇತರಿಕೆಗಾಗಿ ಇತರ ಯೋಧರು ಮತ್ತು ಮಾಜಿ ಯೋಧರು ಸರ್ವಧರ್ಮೀಯ ಕೇಂದ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಭಾರತೀಯತೆ ಎತ್ತಿಹಿಡಿದ್ದಿದ್ದಾರೆ. ಬೆಳಾಲು ಗ್ರಾಮದ ಕಾಡಂಡ ನಿವಾಸಿ ಯೋಧ ಮೋಹನ ಗೌಡ ಕೆ ಮತ್ತು ಪುತ್ರ ದಿಯಾನ್ ಅವರು ಪ್ರಯಾಣಿಸುತ್ತಿದ್ದ ಸ್ಕೂಟರ್ ಅಗ್ನಿಗೆ ತುತ್ತಾಗಿ ಹೊತ್ತಿ‌ಉರಿದಿತ್ತು. ಈ ವೇಳೆ […]

What Do I Need To Make It In Business?

0
And when we woke up, we had these bodies. They're like, except I'm having them! Oh, I think we should just stay friends. You'll...
Google search engine

LATEST ARTICLES