ಬೆಳ್ತಂಗಡಿ; ದಲಿತ ಚಳವಳಿಯ 50ರ ಸಂಭ್ರಮಾಚರಣೆ, ಸಾಂಸ್ಕೃತಿಕ ವೈಭವ

ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಹುಟ್ಟಿಕೊಂಡದ್ದು ಕೇವಲ ಒಂದು ಸಮುದಾಯಕ್ಕಾಗಿ ಅಲ್ಲ ಅದು ಸಮಸ್ತ ಶೋಷಿತರ ಸಂಘಟನೆಯಾಗಿದೆ. ದಲಿತ ಚಳವಳಿ ಇಂದು ತಮ್ಮೊಳಗಿನ ಒಡಕುಗಳನ್ನು ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಸಂಘಟನೆಯನ್ನು...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಪದಾಧಿಕಾರಿಗಳೊಂದಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ...

ಭಾರೀ ಮಳೆ ಜಿಲ್ಲೆಯಲ್ಲಿ ಜೂನ್ 12ರಂದು ಶಾಲೆಗಳಿಗೆ ರಜೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ...
Google search engine

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳ್ತಂಗಡಿ; ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ  ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು...

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್. ಎನ್ ನರಗುಂದ ನೇಮಕ

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್. ಎನ್ ನರಗುಂದ ನೇಮಕವಾಗಿದ್ದರೆ. ಕಳೆದ ಎರಡುವರೆ ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ...

ಬೆಳ್ತಂಗಡಿ : ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಬಡ್ಡಿ ಸಹಿತ ಠೇವಣಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ

ಬೆಳ್ತಂಗಡಿ: ನಗರದ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಅಂದಾಜು ರೂ.30.45 ಕೋಟಿಗೂ ಅಧಿಕ ಹಣ ದುರುಪಯೋಗ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...
Google search engine

ಧರ್ಮಸ್ಥಳ; ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

ಧರ್ಮಸ್ಥಳ; ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶ್ರೀಧರ ಎಂಬವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಯಾವುದೇ ಪರವಾನಿಗೆಯಿಲ್ಲದೆ ಪಟ್ರಮೆ ಹೊಳೆಯಿಂದ ಮರಳನ್ನು ತೆಗೆದು ರಾಶಿ ಹಾಕುತ್ತಿದ್ದ...

ಬೆಳ್ತಂಗಡಿ : ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಪಶ್ಚಿಮ ಬಂಗಾಳದ ದಾಖಲೆಗಳಿಲ್ಲದ ಬೈಕ್ ಅನ್ನು ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ...

ಕಲ್ಮಂಜದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಗಾಂಜಾಲ್ ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಶಾಜಿ(56) ಎಂಬಾತನಾಗಿದ್ದಾನೆ. ಫೆ.20ರಂದು ಶಾಜಿ ಶಿಬಿ ಎಂಬವರ ತೋಟದಲ್ಲಿ ಕೆಲಸಕ್ಕ ಬಂದಿದ್ದ ತೋಟದಲ್ಲಿಯೇ ಆತನೇಣು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಭಾರತದ ಮುಸ್ಲಿಮರು ಮೌನ ಪಾಲಿಸಿದರೆ ಬಾಬರಿ ಮಸೀದಿಯಂತೆ ವಕ್ಫ್ ಆಸ್ತಿಯನ್ನು ಕಳೆದುಕೊಳ್ಳುವ ದಿನ ದೂರವಿಲ್ಲ...

0
ಬೆಳ್ತಂಗಡಿ; ಸಮುದಾಯಕ್ಕಿರುವ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸುವಾಗ ನಮ್ಮ ಹಕ್ಕುಗಳಿಗಾಗಿ ಸಂವಿಧಾನಾತ್ಮಕವಾದ ಹೋರಾಟಗಳಿಗೆ ಹೆಜ್ಜೆ ಹಾಕದೆ ಮೌನ ವಹಿಸಿದರೆ ಬಾಬರಿ ಮಸೀದಿಯಂತೆ ನಮ್ಮ ವಕ್ಫ್ ಆಸ್ತಿಗಳನ್ನು ನಾವು ಕಳೆದು ಕೊಳ್ಳುವ ದಿನ ದೂರವಿಲ್ಲ ಎಂದು...

LATEST REVIEWS

ಮಹೇಶ್ ಶೆಟ್ಟಿ ತಿಮರೋಡಿ ಅವರಿಂದ ನ್ಯಾಯಾಂಗ ನಿಂದನೆ, ಅಧಿಕಾರಿಗಳಿಗೆ ಹೈಕೋರ್ಟ್ ನೋಟೀಸ್ ಜಾರಿ

0
Contempt of Court by Mahesh Shetty Timarodi, High Court issues notice to officials ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ನ್ಯಾಯಾಲಯದ ಆದೇಶಗಳ ಉಲ್ಲಂಘನೆ ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಸರಕಾರದ...

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ...

0
ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ...
Google search engine

LATEST ARTICLES