ಮಂಗಳೂರು ತಂಗಿಯ ಕೊಲೆ ಪ್ರಕರಣ‌‌ ಅಣ್ಙನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ಯಾಟ್ಸನ್ ಪ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...

ದ.ಕ ಜಿಲ್ಲೆಯಲ್ಲಿ ಜು 20 ರಂದು ಶಾಲೆಗಳಿಗೆ ರಜೆ

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಜು20 ಶನಿವಾರ 12ನೆಯ ತರಗತಿಯ ವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಭಾರೀ ಮಳೆ ಶುಕ್ರವಾರವೂ...

ಧರ್ಮಸ್ಥಳ; ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50 ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದುಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ...
Google search engine

ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಪೊಲೀಸ್ ದಾಳಿ: ಕೈದಿಗಳಿಂದ 10ಮೊಬೈಲ್ ಫೋನ್‌  ಗಳು ವಶಕ್ಕೆ

ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಬಳಿಯಿಂದ 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಸೋಮವಾರ ತಡರಾತ್ರಿ ಜಿಲ್ಲಾ...

ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ ಪರಿಶೀಲನೆ

ಬೆಳ್ತಂಗಡಿ : ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಒಟ್ಟು ಏಳು ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ...

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ: ಮೂವರ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.2026ರ ಫೆಬ್ರವರಿಯಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಜವಾದ್, ಶಹೀದ್, ರಿಯಾಝ್ @ ಅಬ್ದುಲ್ ಗಫೂರ್ ಹಾಗೂ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ, ಬಾಲಕ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾನೆ.ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 185/2026ರಿಂದ 190/2026ರವರೆಗೆ […]

Google search engine

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟೀಸ್ ಅಂಟಿಸಿದ ಪೊಲೀಸರು. ಮೂರನೇ ನೋಟಿಸ್ ಜಾರಿ

0
ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ...

ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿಗೆ ಅವಕಾಶ ನೀಡುವುದಿಲ್ಲ ದಿನೇಶ್ ಗುಂಡುರಾವ್

ದಿನೇಶ್ ಗುಂಡೂರಾವ್, ಬೆಳ್ತಂಗಡಿ ಸಮಾಚಾರ ಮಂಗಳೂರು; ದಕ. ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳಿಗೆ ಅವಕಾಶ ಕೊಡಬಾರದು. ಇದು ಜಿಲ್ಲೆಗೆ ಕಳಂಕವಾಗಿದ್ದು, ಹೊರಗಿ ನವರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಾರೆ. ಜಿಲ್ಲೆಯಲ್ಲಿ ಎಲ್ಲರೂ ಒಂದಾಗಿ ಬೆರೆತು,...

ದ.ಕ ಜಿಲ್ಲೆಗೆ ಡ್ರಗ್ MDMA ಸರಬರಾಜು ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರ ಬಂಧನ

ಮಂಗಳೂರು; ಬೆಂಗಳೂರಿನಿಂದ ಮಾದಕ ವಸ್ತು (MDMA) ಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ಅಹಮ್ಮದ್ ಶಾಬೀತ್ ಮತ್ತು ತಂಡವನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರ ತಂಡ ಡಿ13...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ, ತಾಲೂಕಿನ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್

0
Neetis from Forest Department for 54 homestays in eco-sensitive area of ​​Belthangadi Taluk ಬೆಳ್ತಂಗಡಿ; ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರಸೂಕ್ಷ್ಮ...

LATEST REVIEWS

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಎಪ್ರಿಲ್ 12 ರಂದು ನಡೆಯುವ ಜಲಾಲಿಯ್ಯಾ ರಾತೀಬ್ ಮಜ್ಲಿಸ್...

0
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವ...

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಷರತ್ತು ಬದ್ದ ಜಾಮೀನು ನೀಡಿದ ಉಚ್ಚ ನ್ಯಾಯಾಲಯ

0
ಬೆಳ್ತಂಗಡಿ; ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ರವರ ತಾಯಿ ಲೀಲಾವತಿ ಯವರು ಸಲ್ಲಿಸಿದ್ದ ದೂರಿನ ಮೇಲಿನ ಬಂಧನದ ಬೀತಿಯಲ್ಲಿದ್ದಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಉಚ್ಚನ್ಯಾಯಾಲಯ...
Google search engine

LATEST ARTICLES