ಸಮಾಜಘಾತುಕರ ಮೇಲೆ ಕ್ರಮಕ್ಕೆ ಹಿಂದೇಟು; ಬೆಳ್ತಂಗಡಿ ಮುಸ್ಲಿಂ ಮುಖಂಡರಿಂದ ದ.ಕ ಎಸ್ಪಿ ಗೆ ದೂರು
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿ ತಾಲೂಕಿನಾದ್ಯಂತ ಶಾಂತಿ ಕದಡಿ ಕೋಮು ಗಲಬೆ ನಡೆಸಲು ಹುನ್ನಾರ ನಡೆಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಾನ್ಯ ದ.ಕ.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯನ್ನು...
ಬೆಳ್ತಂಗಡಿ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ 23.67 ಲಕ್ಷದ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು...
ನೆಲ್ಯಾಡಿ ಸಮೀಪ ಗುಂಡ್ಯದಲ್ಲಿ ಬಸ್ಸುಗಳ ನಡುವೆ ಅಪಘಾತ ಹಲವರಿಗೆ ಗಾಯ
ಬೆಳ್ತಂಗಡಿ; ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಮಧ್ಯಾಹ್ನ ಗುಂಡ್ಯ ಸಮೀಪ ಬಸ್ ಗಳನಡುವೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ.
ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ...
ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ “ಆಟಿದ ಕಲ”
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆಯಲ್ಲಿ 'ಆಟಿದ ಕಲ' ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.
ಬೆಳಗ್ಗೆ ಸಾಂಪ್ರದಾಯಿಕ ಆಟಿ ತಿಂಗಳ ತಿಂಡಿ-ತಿನಿಸುಗಳ ಸ್ಪರ್ಧೆಗಳ ಉದ್ಘಾಟನೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ...
ಬೆಳ್ತಂಗಡಿ : ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು;ಪವಡಪ್ಪ ದೊಡ್ಡಮನಿ ಕರ್ತವ್ಯದಿಂದ ಬಿಡುಗಡೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 23 ವರ್ಷಗಳಿಂದ ವಿವಿಧ ಹುದ್ದೆಯಲ್ಲಿ ಕರ್ತವ್ಯ ಮಾಡಿ ಕಳೆದ ಏಳು ವರ್ಷಗಳಿಂದ ಕೊಕ್ಕಡ ಹೋಬಳಿಯಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಪವಡಪ್ಪ ದೊಡ್ಡಮನಿಯವರನ್ನು ಮೂಡಬಿದಿರೆ ಕಂದಾಯ ಇಲಾಖೆಯ ಪ್ರಥಮ...
ಮುಂಡಾಜೆ ಸೈಂಟ್ ಮೇರೀಸ್ ಚರ್ಚ್ ಗೆ ರಕ್ಷಿತ್ ಶಿವರಾಂ ಭೇಟಿ ಮಳೆಯಿಂದಾದ ಹಾನಿ ಪರಿಶೀಲನೆ
ಬೆಳ್ತಂಗಡಿ; ಮಳೆಯಿಂದ ಸೈಂಟ್ ಮೇರಿಸ್ ಮುಂಡಾಜೆ ಚರ್ಚ್ ನ ತಡೆಗೋಡೆ ಕುಸಿದುಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಧರ್ಮಗುರುಗಳಾದ ವರ್ಗೀಸ್ ಪುದಿಯೆಡತ್ಚರ್ಚ್ ಪಾಲನಾ ಸಮಿತಿಯ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ರೇವಣ್ಣ ಭೇಟಿ
ಬೆಳ್ತಂಗಡಿ : ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮೇ.27 ರಂದು ಬೆಳಗ್ಗೆ ಮಂಜುನಾಥನ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ...
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರಿಂದ ಬದ್ಯಾರ್ ಆಸ್ಪತ್ರೆ ರಸ್ತೆ ಸೇರಿದಂತೆ 1.15 ಕೋಟಿ ವೆಚ್ಚದ ವಿವಿಧ ರಸ್ತೆಗಳ...
ಬೆಳ್ತಂಗಡಿ: ಪಡಂಗಡಿ ಗ್ರಾಮ ವ್ಯಾಪ್ತಿಯ ಬದ್ಯಾರ್ ಎಲ್. ಎಮ್. ಪಿಂಟೋ ಆಸ್ಪತ್ರೆ ರಸ್ತೆ, ಕಳೆಂಜಿರೋಡಿ ರಸ್ತೆ ಹಾಗೂ ನೈಕುಳಿ ಮಲ್ಲಿಪಾಡಿ ರಸ್ತೆಗಳ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು...
ಶಾಸಕ ಹರೀಶ್ ಪೂಂಜ ಅವರಿಂದ ನೂತನ ಬಿಷಪ್ ಅವರಿಗೆ ಅಭಿನಂದನೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಅಭಿನಂದನೆಸಲ್ಲಿಸಿದರು. ಈ ಸಂದರ್ಭದಲ್ಲಿ ಪಿ.ಸಿ ಸೆಬಾಸ್ಟಿಯನ್, ಪ್ರಿನ್ಸ್ ಹಾಗೂ ಇತರರು...
FEATURED
MOST POPULAR
ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ
ಬೆಳ್ತಂಗಡಿ. ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು...
LATEST REVIEWS
ಬೆಳ್ತಂಗಡಿ; ಕುವೆಟ್ಟಿನ ಅಕ್ರಮ ಕಸಾಯಿಖಾನೆಯ ಜಾಗ ಜಪ್ತಿಮಾಡಿದ ಪೊಲೀಸರು
ಬೆಳ್ತಂಗಡಿ; ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳ ವಿರುದ್ದ ತಮ್ಮ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ಜಾಗವನ್ನು ಜಪ್ತಿಮಾಡಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣಾ 103/2025 ರಂತೆ ಕರ್ನಾಟಕ ಜಾನುವಾರು ಹತ್ಯಾ...
ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ...




























