ಮಂಗಳೂರು; ಭಾರೀ ಮಳೆಗೆ ಕುಸಿದ ಮನೆ ಮೂವರು ಮೃತ್ಯು

0
ಮಂಗಳೂರು, ಜು. 1: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು...

ಉಜಿರೆ ಹಳೆಪೇಟೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ

ಉಜಿರೆ. ಟಿ.ಬಿ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬೃಹತ್ ಆಕಾರದ ಮರ ಬಿದ್ದ ಘಟನೆ ಜೂ.8ರಂದು ನಡೆದಿದೆ. ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಟ್ರಾಫಿಕ್ ಜಾಮ್...

ಕೋಟೆಕಾರು ದರೋಡೆ ಪ್ರಕರಣ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ

ಮಂಗಳೂರು: ತನಿಖೆಯ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ.ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ...
Google search engine

ಭೂಪರಿವರ್ತನೆ ಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್ – ಲೋಕಾಯುಕ್ತ ಠಾಣೆಯಲ್ಲಿ ಪಿಡಿಒ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ) ಭೂ ಪರಿವರ್ತನೆಯಾಗದ ಜಾಗದಲ್ಲಿ ಹೊಟೇಲ್ ಉದ್ಯಮ ನಡೆಸಲು ಕಾನೂನು ಬಾಹಿರವಾಗಿ ವಾಣಿಜ್ಯ ವ್ಯವಹಾರದ ಪರವಾನಿಗೆ ನೀಡಿರುವ ಬಗ್ಗೆ ಆ.6ರಂದು ಮಂಗಳೂರು ಲೋಕಾಯುಕ್ತ ಪೊಲೀಸ್...

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ...

ಮಂಗಳೂರು: ವಾಲಿಬಾಲ್ ಆಡುತ್ತಿದ್ದ 10 ನೆ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವು

0
ಮಂಗಳೂರು; ಸುರತ್ಕಲ್  ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಮಾಧವ ಅಮೀನ್ ಎಂಬವರ ಪುತ್ರ, ಲಿಖಿತ್...
Google search engine

ಉರುವಾಲು ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ...

ಉರುವಾಲು: ಫೆ 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ...

ಗುರುದೇವ ಕಾಲೇಜಿನಲ್ಲಿ ವಸಂತ ಬಂಗೇರ ಅವರಿಗೆ ನುಡಿನಮನ

ಬೆಳ್ತಂಗಡಿ : ‘ ರಾಜಕಾರಣದಲ್ಲಿ ಲಾಲ್ ಬಹುದ್ದೂರು ಶಾಸ್ತ್ರಿಯಂತಹ ವ್ಯಕ್ತಿ ನಮ್ಮ ನಡುವೆ ಇದ್ದಿದ್ದರೆ ಅದು ಕೆ. ವಸಂತ ಬಂಗೇರರು. ಅವರು ರಾಜಕೀಯ ಕ್ಷೇತ್ರದ ಬೆಳ್ಳಿರೇಖೆಯಂತಿದ್ದರು. ಬಂಗೇರರಂತಹ ರಾಜಕಾರಣಿಯನ್ನು ಇನ್ನು ಪಡೆಯುವುದು ಅಸಾಧ್ಯ....

ಬದುಕುಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ಹಳೆ ಪೇಟೆ ಸರಕಾರಿ ಶಲೆಯ ದುರಸ್ತಿ ಹಸ್ತಾಂತರ

ಬೆಳ್ತಂಗಡಿ; ದಕ ಜಿಲ್ಲೆಯಲ್ಲಿ ಶ್ರಮದಾನ ಮತ್ತು ಹೊರೆಕಾಣಿಕೆಗೆ ವಿಶೇಷ ಸ್ಥಾನವಿದೆ ಇದು ಇಲ್ಲಿಯ ಸಂಸ್ಕೃತಿಯ ಪ್ರತೀಕವಾಗಿದೆ ಶ್ರಮದಾನದ ಮೂಲಕ ಹಳೆಪೇಟೆ ಸರಕಾರಿ ಶಾಲೆಯನ್ನು ನವೀಕರಣಗೊಳಿಸಿ ಶಿಕ್ಷಣ ತಜ್ಞ ಡಾ. ಯಶೋವರ್ಮರ ನೆನಪಿನಲ್ಲಿ ಹಸ್ತಾಂತರಿಸಿರುವುದು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಧರ್ಮಸ್ಥಳ ಪ್ರಕರಣ ಮಹೇಶ್ ಶೆಟ್ಟಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ...

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್.ಟಿ, ವಿಠಲ ಗೌಡ ಅವರ ವಿರುದ್ದ ಬಲವಂತದ ಕ್ರಮ ಬೇಡ ಎಂದು ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದ್ದು ಧರ್ಮಸ್ಥಳ ಠಾಣೆಯಲ್ಲಿ...

LATEST REVIEWS

ಕೊಯ್ಯೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಕೊಯ್ಯೂರಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ದೇಲೋಡಿ ಮನೆ ನಿವಾಸಿ ಕಿಶನ್ ಕುಮಾರ್...

ವೇಣೂರು ಅಕ್ರಮ ಮರಳು ಸಾಗಾಟ; ಎರಡು ವಾಹನಗಳು ಪೊಲೀಸ್ ವಶಕ್ಕೆ

0
ಬೆಳ್ತಂಗಡಿ; ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನಿಟ್ಟಡೆ ಗ್ರಾಮದ ಪೆರ್ಮುಡ ಕ್ರಾಸ್ ಎಂಬಲ್ಲಿ ಕೆ.ಎ 19 ಎ.ಎ 2615ನಂಬರ್ ನ ಪಿಕಪ್...
Google search engine

LATEST ARTICLES