ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು...

ವಿಕ್ರಂ ಗೌಡ ಎನ್ ಕೌಂಟರ್: ನ್ಯಾಯಾಂಗ ತನಿಖೆಗೆ ಶೇಖರ ಲಾಯಿಲ ಒತ್ತಾಯ

ಬೆಳ್ತಂಗಡಿ; ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಘಟನೆ ಸಂಶಯವನ್ನು ಹುಟ್ಟುಹಾಕಿದ್ದು , ರಾಜ್ಯ ಸರ್ಕಾರ ತಕ್ಷಣ ಈ ಎನ್ ಕೌಂಟರ್ ನ...

ಬಟ್ಟಿಯಲ್ ಸಂತ ಮರಿಯಮ್ಮನವರ ದೇವಾಲಯದ ಲ್ಲಿ ಕೆ.ಎಸ್. ಎಮ್. ಸಿ.ಎವತಿಯಿಂದ ಸೈನಿಕರಿಗೆ ಸನ್ಮಾನ

ಬೆಳ್ತಂಗಡಿ; ಕಾರ್ಗಿಲ್ ವಿಜಯದ 25 ನೇ ವಾರ್ಷಿಕೋತ್ಸವದ ಅಂಗವಾಗಿ ಬಟ್ಟಿಯಲ್ ಸಂತ ಮರಿಯಮ್ಮನವರ ದೇವಾಲಯದ ಲ್ಲಿ ಕೆ.ಎಸ್. ಎಮ್. ಸಿ.ಎವತಿಯಿಂದ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಧರ್ಮ ಕೇಂದ್ರ ದ ನಿವೃತ್ತ ಸೈನಿಕನಾದ ಸಿಂಡೋಯ್...
Google search engine

ಕೊಕ್ಕಡ ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

0
ಬೆಳ್ತಂಗಡಿ : ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದುತಂದೆ ಮಗ ಗಾಯಗೊಂಡ ಘಟನೆ ಕೊಕ್ಕಡದ ಖಂಡಿಗ ಚಡವು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...

ಇತಿಹಾಸ ಪ್ರಸಿದ್ದ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

ವೇಣೂರು: ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಸೀಮೆಯ ಏಕೈಕ ಪ್ರತಿಷ್ಠಿತ ಕಂಬಳ ಆಗಿದೆ. ತೀರಾ ವ್ಯವಸ್ಥಿತ ರೀತಿಯಲ್ಲಿ ವಸಂತ ಬಂಗೇರರ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಂಬಳವನ್ನು ಮುನ್ನಡೆಸುವ ಬಗ್ಗೆ ನಮಗೆ ಭಯ ಕಾಡಿತ್ತು. ಆದರೆ...

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಟಿಟಿ ವಾಹನ ಪಲ್ಟಿ ಓರ್ವ ಸಾವು 9ಮಂದಿಗೆ ಗಾಯ

0
ಬೆಳ್ತಂಗಡಿ : ಬ್ರೇಕ್ ಫೈಲ್ ಆಗಿ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯವಾಗಿದ್ದು. ಓರ್ವ ವೃದ್ಧ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್...
Google search engine

ಮರೋಡಿಯಲ್ಲಿ ಬೈಕ್ ಕಳ್ಳತನಕ್ಕೆ ಯತ್ನ ಆರೋಪ: ಇಬ್ಬರು ಆರೋಪಿಗಳಿಗೆ ಥಳಿಸಿ ಮರಕ್ಕೆ ಕಟ್ಟಿದ ಹಾಕಿದ ಸಾರ್ವಜನಿಕರು ಎರಡೂ ಕಡೆಯವರ...

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಓಡಿ ಹಿಡಿದುಕೊಂಡು ಬಂದು ಹಿಗ್ಗಮುಗ್ಗ ಥಳಿಸಿ ಬಳಿಕ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ...

ಅಕ್ರಮ ಕಸಾಯಿಖಾನೆ ಪೊಲೀಸ್ ದಾಳಿ ಮಾಂಸ ಸೇರಿದಂತೆ ಸೊತ್ತುಗಳು ವಶಕ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ಅಶ್ರಫ್ ಎಂಬಾತ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಯೆ ಹಾಗೂ ಕರಾಯ ಗ್ರಾಮದ ಸಿರಾಜ್ ಎಂಬಾತ ಜಾನುವಾರುಗಳನ್ನು ಕಡಿದು ಮಾಂಸ ಮಾರಾಟ ಮಾಡುತ್ತಿರುವ...

ಯುಟ್ಯೂಬರ್ ಅಭಿಷೇಕ್ ಮತ್ತೊಮ್ಮೆ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರು

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಯುಟ್ಯೂಬರ್ ಅಭಿಷೇಕ್ ವಿಚಾರಣೆಗಾಗಿ ಮತ್ತೆ ಸೆ.13ರಂದು ಮದ್ಯಾಹ್ನ ಹಾಜರಾಗಿದ್ದಾರೆ.ಒಂದುವಾರಕ್ಕೂ ಹೆಚ್ಚು ಕಾಲ ವಿಚಾರಣೆ ಎದುರಿಸಿದ್ದ ಅಭಿಷೇಕ್ ಹೇಳಿಕೆಗಳನ್ನು ನೀಡಿ ಬಳಿಕ ವಿಚಾರಣೆಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಡಾ. ಮನಮೋಹನ್ ಸಿಂಗ್ ಅವರಸಾಧನೆ, ಕೊಡುಗೆಗಳು ದೇಶಕ್ಕೆಎಂದಿಗೂ ಅಜರಾಮರ. ರಕ್ಷಿತ್ ಶಿವರಾಮ್

0
ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ...

LATEST REVIEWS

ಧರ್ಮಸ್ಥಳ; ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರಸಿಕೊಂಡಿದ್ದ ವ್ಯಕ್ತಿ ಬಂಧನ

0
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ‌ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. 2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆಈತ ಕಳೆದ...

ಪುಲಾಬೆ ಮಸ್ಜಿದ್‌ನಲ್ಲಿ ಸರ್ವಧರ್ಮೀಯರ ಸಂಗಮ; ಆಸ್ತಿಕಪ್ರಧಾನ ಭಾರತ ದೇಶದಲ್ಲಿ ಸೌಹಾರ್ದತೆ ಭದ್ರಗೊಳ್ಳಲಿ; ಡಾ. ಝೈನಿ...

0
ಬೆಳ್ತಂಗಡಿ; ದೇಶದ ಸ್ವಾತಂತ್ರ್ಯ ಸಂಗ್ರಾಮ ದೇಶದ ಸರ್ವ ಜನರ ಐಕ್ಯತೆಯ ಸಂಕೇತವಾಗಿತ್ತು. ಅದರ ಹಿಂದೆ ರಾಷ್ಟ್ರ ಕಟ್ಟುವ ಉದ್ದೇಶವಿತ್ತು. ನಮ್ಮ ದೇಶದ ಬಹು ಸಂಸ್ಕೃತಿ, ಆರಾಧ ನಾಲಯಗಳೇ ನಮ್ಮ ಶಕ್ತಿ. ಅವುಗಳು ಉಳಿಯಬೇಕು....
Google search engine

LATEST ARTICLES