ನಿರಂತರ ಮಳೆಗೆ ಬಂದಾರಿನಲ್ಲಿ ರಸ್ತೆಗೆ ಕುಸಿದ ಗುಡ್ಡ, ವಾಹನ ಸಂಚಾರಕ್ಕೆ ಅಡಚಣೆ

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್ ಆಗಿದೆ. ಸ್ಥಳಕ್ಕೆ...

ಮಂಗಳೂರು; ಚಿನ್ನಕ್ಕಾಗಿ ವೃದ್ದೆಯ ಕೊಲೆ ಪ್ರಕರಣ ಮೂವರು  ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ; ಚಿನ್ನಕ್ಕಾಗಿ ತಾನು ಆರೈಕೆ‌ಮಾಡುತ್ತಿದ್ದ ವೃದ್ದೆಯನ್ನು ಸ್ನೇಹಿತರೊಂದಿಗೆ ಸೇರಿ‌ ಉಸಿರು ಕಟ್ಟಿಸಿ ಕೊಂದು‌ ಚಿನ್ನಾಭರಣಗಳನ್ನು ದೋಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ...

ಬೆಳ್ತಂಗಡಿ ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ರಿ ದ.ಕ ಬೆಳ್ತಂಗಡಿ ತಾಲೂಕು, ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಹಬಾಗಿತ್ವದಲ್ಲಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ...
Google search engine

ಬೆಳ್ತಂಗಡಿ; ಸೆ.18 ರಿಂದ 25 ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ

ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಕೇಂದ್ರ ಪರಿಸರ ಸಚಿವಾಲಯ ಜು.27 ರಂದು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಬೆಳ್ತಂಗಡಿ ತಾಲೂಕಿನ 16 ಗ್ರಾಮ ಪಂಚಾಯತ್‌ಗಳ 18 ಗ್ರಾಮಗಳು ಸೇರಿವೆ.ಇದು...

6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ

0
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು...

ಮಂಗಳೂರಿನಲ್ಲಿನಸೆಮ18 ರಂದು ಸಚಿವ ಸಂಪುಟ ಸಭೆ; ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ‌ ಸಮಾಲೋಚನಾ ಸಭೆ

ಮಂಗಳೂರು; ಮಂಗಳೂರಿನಲ್ಲಿ ಸ 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸ 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್...
Google search engine

ತೋಟತ್ತಾಡಿ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ (54)ಎಂಬವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ಸಂಭವಿಸಿದೆ.ಡಿ 18ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ...

ಚಾರ್ಮಾಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳುಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇಬ್ಬರ...

ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಬಿಸಾಕಿ ಹಲ್ಲೆ ನಡೆಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್...

 ಧರ್ಮಸ್ಥಳ ಲಕ್ಷ ದೀಪೋತ್ಸವ;13ನೇ ವರ್ಷದ ಪಾದಯಾತ್ರೆ ಪೂರ್ವಭಾವಿ ಸಭೆ,  ಕರಪತ್ರ ಬಿಡುಗಡೆ

ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

0
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಸೆ. 3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಿಕ...

LATEST REVIEWS

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ರಾಜ್ಯ ತಂಡದ ತರಬೇತಿ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

0
ಬೆಳ್ತಂಗಡಿ;  ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ. ಈಗಾಗಲೇ...

ಧರ್ಮಸ್ಥಳ ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

0
ಬೆಳ್ತಂಗಡಿ.ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು.ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು. ಈ ಸಂಧರ್ಭದಲ್ಲಿ ಧರ್ಮಸ್ಥಳ...
Google search engine

LATEST ARTICLES