ಗೇರುಕಟ್ಟೆ ಕಾರು ಬೈಕ್ ನಡುವೆ ಅಪಘಾತ
ಗೇರುಕಟ್ಟೆ: ಇಲ್ಲಿನ ಪರಪ್ಪು ಸಮೀಪ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರು ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಎದುರು ಬದುರಾಗಿ ಡಿಕ್ಕಿ ಹೊಡೆದ ಘಟನೆ ಜ.29 ರಂದು ರಾತ್ರಿ ನಡೆದಿದೆ.ಡಿಕ್ಕಿ...
ಮುಂಡಾಜೆ; ಮೂರು ಕೋಟಿ ವೆಚ್ಚದ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ
ಮಚ್ಚಿನ,ಮುಂಡಾಜೆ ಮೊದಲಾದ ಕಡೆಗೆ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಗುಣಮಟ್ಟದ ಶಿಕ್ಷಣದ ಜತೆ,ಕ್ರೀಡೆಯಲ್ಲೂ ಉತ್ತಮ ಸಾಧನೆ ಮಾಡುತ್ತಿವೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಪೂರಕ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು...
ಧರ್ಮಸ್ಥಳ ಪ್ರಕರಣ ಸೆ. 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಅವರಿಗೆ ಹೈಕೋರ್ಟ್...
ಬೆಂಗಳೂರು; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಯನ್ನು ಸೆಪ್ಟೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ತಾವು ಗುರುತಿಸಿರುವ...
ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ಮೆಹೆಂದಳೆ ನಿಧನ
ಬೆಳ್ತಂಗಡಿ; ಅರಸಿನಮಕ್ಕಿ ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಖ್ಯಾತ ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್(77) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9 ರಂದು ನಿಧನರಾಗಿದ್ದಾರೆ. ಇವರು ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರಾಗಿದ್ದರು...
ಗುರುವಾಯನಕರೆ ಕೆಎಂಜೆ, ಎಸ್ವೈಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ;
ಬೆಳ್ತಂಗಡಿ; ಕರ್ನಾಟಕ ಮುಸ್ಲಿಂ ಜಮಾಅತ್ ( ಕೆಎಂಜೆ) ಮತ್ತು ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಗುರುವಾಯನಕೆರೆ ಯೂನಿಟ್ ವತಿಯಿಂದ ನಡೆಸಲ್ಪಟ್ಟ ಸುಮಾರು ಎರಡುವರೆ ಲಕ್ಷ ರೂಪಾಯಿ ವೆಚ್ಚದಲ್ಲಿ 121 ಆಯ್ದ...
ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಜಯಂತ್ ಕೋಟ್ಯಾನ್ ಹಾಗೂ ಸೀತಾರಾಮ ಬೆಳಾಲು ಅವರಿಗೆ ಸನ್ಮಾನ
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಮಂಗಳೂರು ವಿಭಾಗ ಸಹಪ್ರಭಾರಿಯಾಗಿ ಆಯ್ಕೆಯಾದ ಜಯಂತ್ ಕೋಟ್ಯಾನ್ ಹಾಗೂ ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ ಬೆಳಾಲು ಅವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ...
ಬೆಳಾಲು; ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.ಡಿ. 27ರಂದು ಬೆಳಿಗ್ಗೆ ಮನೆಯಿಂದ...
ರಾಜಕೇಸರಿ ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ; ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜ ಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಂಚರಿಸುತ್ತಿದ್ದ ವಿಮಾನ ಪತನ
ಮುಂಬಯಿ: ಮಹಾರಾಷ್ಟ್ರ ಡಿಸಿಎಂ, ಎನ್ ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬುಧವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.
ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...
FEATURED
MOST POPULAR
ಕಡಿರುದ್ಯಾವರ; ಕಾಡಾನೆ ದಾಳಿ ಕೃಷಿ ಹಾನಿ
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆಗಳು ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟು ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.ಇಲ್ಲಿನ ಪಣಿಕಲ್ಲು ನಿವಾಸಿ ಕೃಷ್ಣ ಭಟ್ ಎಂಬವರ ತೋಟಕ್ಕೆ ಕಾಡಾನೆಗಳು ನುಗ್ಗಿದ್ದು ಗೋಟದಲ್ಲಿದ್ದ ಬಾಳೆ ಗಿಡಗಳನ್ನು...
LATEST REVIEWS
ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಚಾರ್ಮಾಡಿಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳಾದ ಪ್ರೊ ಪ್ರೇಮಶೇಖರ ಅವರು ಉದ್ಘಾಟಿಸಿದರು.ಸಮ್ಮೇಳನದ ಅಧ್ಯಕ್ಷೆತೆಯನ್ನು ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು...
























