ಮೂಡಿಗೆರೆಯ ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಉಜಿರೆಯ ಐವರ ಬಂಧನ
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು...
Designer fashion show kicks off Variety Week
And when we woke up, we had these bodies. They're like, except I'm having them! Oh, I think we should just stay friends. You'll...
ಬೆಳ್ತಂಗಡಿ, ದೈವ ನರ್ತಕರ ನಿಂದನೆ ಆರೋಪ ನಲಿಕೆ ಸಮಾಜದ ಮುಖಂಡರಿಂದ ಪೊಲೀಸರಿಗೆ ದೂರು
ಬೆಳ್ತಂಗಡಿ; ಕಲ್ಲಿಗೆ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ...
ಶೇಖರ ಕುಕ್ಕೇಡಿ ರಾಜೀನಾಮೆ ಹಿಂಪಡೆಯಲು ಮುಖಂಡರುಗಳ ಒತ್ತಡ ಮನವೊಲಿಕೆಗೆ ಯತ್ನ
ಬೆಳ್ತಂಗಡಿ; ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಸೇರಿದಂತೆ ದಲಿತ , ಆದಿವಾಸಿ ಸಮುದಾಯದ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಪಂಚಗ್ಯಾರಂಟಿ ಅನುಷ್ಠಾನ...
ಪೋಕ್ಸೋ ಪ್ರಕರಣ ಗುರುವಾಯನಕೆರೆಯ ಅಬ್ದುಲ್ ಲತೀಫ್ ಗೆ 20 ವರ್ಷ ಕಠಿಣ ಶಿಕ್ಷೆ
ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80,000 ದಂಡ ವಿಧಿಸಿ ಮಂಗಳೂರಿನ FTSC-2 ಹೆಚ್ಚುವರಿ ಜಿಲ್ಲಾ...
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ ಶೇಖರ ಕುಕ್ಕೇಡಿ
ಬಳ್ತಂಗಡಿ; ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನಕ್ಕೆ ಜಿ.ಪಂ. ಮಾಜಿ ಸದಸ್ಯ ಸದಸ್ಯ ಶೇಖರ ಕುಕ್ಕೇಡಿ ರಾಜೀನಾಮೆ ನೀಡಿದ್ದಾರೆ.ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ರಕ್ಷಿತ್ ಶಿವರಾಂ ಮನವಿಗೆ ಸ್ಪಂದಿಸಿದ ಸರಕಾರ ಕಾಶೀಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ ತರಗತಿಗಳನ್ನು ಪ್ರಾರಂಭಕ್ಕೆ...
ಬೆಳ್ತಂಗಡಿ; ತಾಲೂಕಿನ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ.ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಮಹಿಳೆಯ ಮಾನಭಂಗಕ್ಕೆ ಯತ್ನ ; ತೋಟತ್ತಾಡಿ ನಿವಾಸಿ ಆರೋಪಿ ಬಂಧನ
ಬೆಳ್ತಂಗಡಿ; ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6 ರಂದು ಸಂಜೆ ತನ್ನ...
ಧರ್ಮಸ್ಥಳ ಪ್ರಕರಣ ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಇಂದು ಹೇಳಿಕೆ ದಾಖಲಿಸುವ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶನಿವಾರ ಕರೆತಂದಿದ್ದು ಇಂದು ಆತ ನ್ಯಾಯಾಲಯದ ಮುಂದೆತನ್ನ ಹೇಳಿಕೆಯನ್ನು ದಾಖಲಿಸಲಿದ್ದಾನೆ
ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ...
FEATURED
MOST POPULAR
ಎ.ಸಿ ಹಾಗೂ ಇತರ ಅಧಿಕಾರಿಗಳಿಂದ ನಡ ಮಲೆಯಡ್ಕದ ಮುಗ್ರೋಡಿ ಕಂಪೆನಿಯ ಹಾಟ್ ಮಿಕ್ಸ್ ಘಟಕ...
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ...
LATEST REVIEWS
ರೆಖ್ಯ ಗುಡ್ಡ ಕುಸಿತದಿಂದ ಹಾನಿಗೀಡಾದ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಸದರು, ಶಾಸಕರ ಭೇಟಿ ಪರಿಶೀಲನೆ
ಬೆಳ್ತಂಗಡಿ; ತಾಲೂಕಿನ ರೆಖ್ಯಾ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನದ ಗರ್ಭಗುಡಿಗೆ ಹಾನಿಯಾಗಿದ್ದು ಮಂಗಳವಾರ.ಲ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು...
ಬೆಳ್ತಂಗಡಿ; ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ
ಬೆಳ್ತಂಗಡಿ : ಗ್ಯಾರೇಜ್ ನಲ್ಲಿ ರಿಪೇರಿಗೆ ಇರಿಸಿದ್ದ ಓಮಿನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾದ ಘಟನೆ ಬೆಳ್ತಂಗಡಿಯಲ್ಲಿ ಅ.22 ರಂದು ರಾತ್ರಿ ನಡೆದಿದೆ.ಬೆಳ್ತಂಗಡಿ ನಗರದ...

























