ಪೆರಾಡಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಕುಟುಂಬ ಸಮ್ಮಿಲನ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ; ರಕ್ಷಿತ್ ಶಿವರಾಂ

ಬೆಳ್ತಂಗಡಿ; ."ಪ್ರತಿ ಕುಟುಂಬಕ್ಕೆ 5ರಿಂದ 6 ಸಾವಿರದ ವರೆಗೆ ಗ್ಯಾರಂಟಿ ಯೋಜನೆಗಳಿಂದ ಸಿಗುತ್ತೆದೆ. ತಾಲೂಕಿನ 96% ಕುಟುಂಬಗಳಿಗೆ ಈಗಲೇ ಇದು ಸಿಗುತ್ತಿದ್ದು, ಒಂದೇ ಒಂದು ಕುಟುಂಬವೂ ಇದರಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುತ್ತೇವೆ ಎಂದು...

ಕೋಮು ದ್ವೇಷದ ಹೇಳಿಕೆ ಶಾಸಕ ಹರೀಶ್ ಪೂಂಜ ವಿರುದ್ದ ಕ್ರಮಕ್ಕೆ ಎಸ್.ಕೆ.ಎಸ್.ಎಸ್.ಎಫ್ ಒತ್ತಾಯ

ಬೆಳ್ತಂಗಡಿ : ಮಸೀದಿಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕೋಮು ದ್ವೇಷದ ಹೇಳಿಕೆ ನೀಡಿದ್ದಾರೆ ಎಂದು ಎಸ್ ಕೆ‌.ಎಸ್.ಎಸ್. ಎಫ್ ಬೆಳ್ತಂಗಡಿ ಘಟಕ ಆರೋಪಿಸಿದ್ದು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ದಕ...

ಶಿವಮೊಗ್ಗದಲ್ಲು ಕ್ರೇನ್ ಅಡಿಗೆ ಸಿಲುಕಿ ಬೆಳ್ತಂಗಡಿ ಯ ವ್ಯಕ್ತಿ ಮೃತ್ಯು

0
ಬೆಳ್ತಂಗಡಿ: ಶಿವಮೊಗ್ಗ ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.ನಾಗೇಶ್...
Google search engine

ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ‌.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್...

ಗುರುವಾಯನಕೆರೆ; ಅನುಮಾನಾಸ್ಪದ‌ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಬೆಳ್ತಂಗಡಿ : ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೊರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್...

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19) ಎಂಬಾಕೆ ಜು.1 ರಂದು  ಮನೆಯ ಸಮಿಪವಿರುವ  ಮರಕ್ಕೆ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ...
Google search engine

ಧರ್ಮಸ್ಥಳದಲ್ಲಿ ಕಾಡಾನೆ ದಾಳಿ ವ್ಯಾಪಕ‌ ಕೃಷಿ ಹಾನಿ

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ವಿವಿದೆಡೆಗಳಲ್ಲಿ ಕಾಡಾನೆಗಳು ಕೃಷಿ ಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.ಇಲ್ಲನ ನೇರ್ತನೆ ನಿವಾಸಿ ಜೋಸೆಫ್ ಪಿ.ಕೆ ಎಂಬವರ ತೋಟಕ್ಕೆ ನುಗ್ಗಿದ ಅನೆಗಳು ಅಡಿಕೆ ಹಾಗೂ ಬಾಳೆ ಗಿಡಗಳನ್ನು...

ಧರ್ಮಸ್ಥಳ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ವರೆಗೆ ಎಸ್.ಐ.ಟಿ ತನಿಖೆ ಮುಂದುವರಿಸಲು ಮಹಿಳಾ‌ ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ‌ತನಿಖೆ ನಡೆಸುತ್ತಿರುವ ಎಸ್.ಐ.ಟಿ ತನಿಖೆಯ ವ್ಯಾಪ್ತಿಗೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತರುವಂತೆ ಹಾಗೂ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ತನಿಖೆ ತಾರ್ಕಿಕ...

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳಿಂದ‌ ಆಶೀರ್ವಾದ ಪಡೆದುಕೊಂಡ ಶಾಕ ಹರೀಶ್ ಪೂಂಜ

0
ಬೆಳ್ತಂಗಡಿ; ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿಗೆ ಆಗಮಿಸಿದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನಮಠ ಶ್ರವಣಬೆಳಗೊಳ ಇವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ ಅವರು ಸ್ವಾಮೀಜಿಗಳ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸುಲ್ಕೇರಿ ಮೊಗ್ರು ಮಾಳಿಗೆ ಬೈಲಿನ ಎಲ್ಲ ಮನೆಗಳಿಗೂ ವಿದ್ಯುತ್ ಭಾಗ್ಯ, ಸರ್ಕಾರದಿಂದ ಅನುದಾನ ಬಿಡುಗಡೆ,...

0
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರೂ ಮಾಳಿಗೆ ಬೈಲು ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದ ರಾಜ್ಯ ಸರ್ಕಾರ, ಈಗ ಈ...

LATEST REVIEWS

ಚಾರ್ಮಾಡಿ; ಅಕ್ರಮ ಮರಳು ಸಾಗಾಟ ಪತ್ತೆ, ವಾಹನ ಹಾಗೂ ಮರಳು ಪೊಲೀಸ್ ವಶಕ್ಕೆ

0
ಬೆಳ್ತಂಗಡಿ; ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ವಾಹನವನ್ನು ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ನಿವಾಸಿಯಾಗಿರುವ...

ಸೌತಡ್ಕ ದೇವಸ್ಥಾನಕ್ಕೆ ಖರೀದಿಸಿದ ಸ್ಟಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ವರ್ಗಾಯಿಸಿದ ನಡೆಯ ವಿರುದ್ದ ಭಕ್ತರ...

0
. ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ದೇವಳದ ಅಭಿವೃದ್ಧಿಯ ದೃಷ್ಟಿಯಿಂದ ಸೌತಡ್ಕ ಕ್ಷೇತ್ರದ ಭಕ್ತರ, ಹಿತೈಷಿಗಳಿಂದ ಹಣ ಸಂಗ್ರಹಿಸಿ ಖರೀದಿಸಲಾಗಿದ್ದ ಸ್ಟಿರಾಸ್ತಿಗಳನ್ನು ಮಹಾಗಣಪತಿ...
Google search engine

LATEST ARTICLES