ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ಬೆಳ್ತಂಗಡಿ: ದಿನದ ಹಿಂದೆ ನಾಪತ್ತೆಯಾಗಿದ್ದ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಕಸ್ತೂರಿ (65) ಅವರು ಮೃತದೇಹ ಶುಕ್ರವಾರ ಪತ್ತೆಯಾಗಿದೆ.ಇವರು ಉಜಿರೆ, ಬೆಳಾಲು ಕ್ರಾಸ್, ಕಿರಿಯಾಡಿ ಸಮೀಪದಲ್ಲಿ ತಿರುಗಾಡುತ್ತಿದ್ದರು. ಅವರು ನಾಪತ್ತೆಯಾಗಿರುವ ಬಗ್ಗೆ ನಿನ್ನೆಯಷ್ಟೇ...
ಮಂಗಳೂರು DSS ಸಂಸ್ಥಾಪಕರಲ್ಲಿ ಪ್ರಮುಖರು, ಹಿರಿಯ ಮುಖಂಡರು ಆದ ಎಂ.ದೇವದಾಸ್ ಹೃದಯಾಘಾತದಿಂದ ನಿಧನ.
ಮಂಗಳೂರು ಡಿ.ಎಸ್.ಎಸ್. ಸಂಸ್ಥಾಪಕರಲ್ಲಿ ಪ್ರಮುಖರು, ರಾಜ್ಯ ಸಂಘಟನಾ ಸಂಚಾಲಕರು, ಹಿರಿಯ ದಲಿತ ಮುಖಂಡರು ಆದ ಎಂ.ದೇವದಾಸ್ ನಿಧನರಾಗಿದ್ದಾರೆ.ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆಯಲ್ಲಿದ್ದ ಅವರು 12-07-2026ರಂದು ಮುಂಜಾನೆ ಕಾಣಿಸಿಕೊಂಡ ಉಸಿರಾಟ ತೊಂದರೆಗೆ ಮಂಗಳೂರಿನ ಫಾದರ್...
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಯಶ್ ಭೇಟಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಕುಟುಂಬಸ್ಥರೊಂದಿಗೆ ಮಂಗಳವಾರ ಭೇಟಿ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.ಮಣ್ಣಿನ...
ಭಾರೀ ಮಳೆ ಹಿನ್ನಲೆ ಜು.23 ದ.ಕಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ...
ಲಾಯಿಲ; ಪರಿಶಿಷ್ಟ ಜಾತಿ- ಪಂಗಡದ ಕುಂದುಕೊರತೆಗಳ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಮಹಾತ್ಮ ಗಾಂಧಿ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ ಜು. 22 ರಂದು ಗ್ರಾ.ಪಂ. ಭಾರತಮಾತಾ ಸಭಾವನದಲ್ಲಿ ನಡೆಯಿತು.
ರಾಜ್ಯ...
ಬಂಟ್ವಾಳ; ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತ್ಯು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಒಬ್ಬ ವಿದ್ಯಾರ್ಥಿನಿ ಮೃತಪಟ್ಟು ಹಲವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಪೈಕಿ ಇಬ್ಬರು ಗಂಭೀರವಾಗಿವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ […]
ದ.ಕ ಜಿಲ್ಲೆಯಲ್ಲಿ ಜೂನ್ 28 ಶುಕ್ರವಾರ ಶಾಲೆಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ...
ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ನಿವೃತ್ತಿ ಘೋಷಣೆ
ನವದೆಹಲಿ: ಭಾರತದ ಫುಟ್ಬಾಲ್ ತಂಡದನಾಯಕ ಭಾರತ ಕಂಡ ಶ್ರೇಷ್ಠ ಆಟಗಾರರಲ್ಲಿ ಓರ್ವನೆನಿಸಿಕೊಂಡಿರುವ ಸುನೀಲ್ ಚೆಟ್ರಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ...
ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯರ ಸಂಘದ...
ಬೆಳ್ತಂಗಡಿ; ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ...
FEATURED
MOST POPULAR
ಗ್ರಾಮಾಭಿವೃದ್ದಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ ಹೆಗ್ಗಡೆ ಮಾಡಿದ ಪರಿವರ್ತನೆಗಳಿಂದಾಗಿ ಆಧುನಿಕ ಸಮಾಜದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮಹಿಳೆಯರು ಶಕ್ತಿ ಗಳಿಸುವಂತಾಗಿದೆ. ಇಂದು...
LATEST REVIEWS
ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ
World Mental Health Day celebrations: Marathon run in Ujire
ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ...
ಕೇಂದ್ರದ ಉಜ್ವಲ ನೀತಿಯಿಂದ ಬಡವರ ಬದುಕು ಕತ್ತಲು: ಸಂತೋಷ್ ಕುಮಾರ್ ಲಾಯಿಲ
ಬೆಳ್ತಂಗಡಿ; ಕೇಂದ್ರ ಸರಕಾರದ ದ್ವಿಮುಖ ನೀತಿ ಪದೇ ಪದೇ ಬಯಲಾಗುತ್ತಿದೆ. ಬಡವರ ಪರ, ಬ್ರಷ್ಟಾಚಾರ ವಿರೋಧಿ ಎನ್ನುತ್ತಿದ್ದ ಕೇಂದ್ರ ಸರಕಾರ ಇದೀಗ ಬಡ ಮಹಿಳೆಯರಿಗಾಗಿ ರೂಪಿಸಿದ್ದ ಉಜ್ವಲ ಯೋಜನೆಯನ್ನು ಶೂಲವಾಗಿ ಪರಿವರ್ತಿಸಿದೆ. ಬಡ...


























