ಸಮಾಜಿಕಜಾಲತಾಣದಲ್ಲಿ ಕೋಮುಪ್ರಚೋದನೆ ಯುವಕನ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ ಪಕ್ಕಳ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.
ಧನುಷ್, ಸಮುದಾಯಗಳ ನಡುವೆ...
ಕೆ.ಎಸ್.ಎಂ.ಸಿ.ಎ ವತಿಯಿಂದ ಕ್ರಿಸ್ಮಸ್ ಕಪ್ ಕ್ರೀಡಾಕೂಟ
ಬೆಳ್ತಂಗಡಿ; ಕೆ.ಎಸ್. ಎಂ ಸಿ ಎ ವತಿಯಿಂದ ಕ್ರಿಸ್ಮಸ್ ಕಪ್ 2024 ಬೆಳ್ತಂಗಡಿ ಧರ್ಮಪ್ರಾಂತ್ಯದ ಮಟ್ಟದ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳು ಶನಿವಾರ ತೋಟತ್ತಾಡಿಯ ಸೈಟ್ ಸಾವಿಯೋ ಶಾಲಾ ವಠಾರದಲ್ಲಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ...
ಹೊಸಂಗಡಿ ಉಪಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು
ಬೆಳ್ತಂಗಡಿ; ಹೊಸಂಗಡಿ ಗ್ರಾಮ ಪಂಚಾಯತಿನ ಮೂರನೇ ವರ್ಡ್ ನಲ್ಲಿ ಹರಿಪ್ರಸಾದ್ ಪಿ ಇವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಗೆಲುವನ್ನು ಪಡೆದಿದ್ದಾರೆ.ಆನಂದ ಬಂಗೇರ...
ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ
ಬೆಳ್ತಂಗಡಿ; ನಿರೀಕ್ಷೆ ಯಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ,...
ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ.
ಬೆಳ್ತಂಗಡಿ, ಮೇ 13: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ...
ಮುಂಡಾಜೆ ತಾತ್ಕಾಲಿಕ ತಡೆಗೋಡೆಗೆಕಾರು ಡಿಕ್ಕಿ
ಬೆಳ್ತಂಗಡಿ:ರಸ್ತೆ ಕಾಮಗಾರಿ ಅಂಗವಾಗಿ ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಕರಣ ಬುಧವಾರ ತಡರಾತ್ರಿ ನಡೆದಿದೆ.ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ...
ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ: – ಬೆನಕ ಹೆಲ್ತ್ ಸೆಂಟರ್ನಲ್ಲಿ...
ಉಜಿರೆ: (ಜ.16): ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು...
ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್
ನವದೆಹಲಿ : ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಮಟ್ಟದಲ್ಲಿ ನೀಡುವಂತಹ ಪ್ರಶಸ್ತಿಯಾದ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್ ಅನ್ನು...
ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ
ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು...
FEATURED
MOST POPULAR
ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಡಿಕ್ಕಿ ಕಾರಿನ ಮೇಲೆ ಬಿದ್ದ ಆನೆ ಪ್ರಯಾಣಿಕರು ಅಪಾಯದಿಂದ...
ಚಿಕ್ಕಮಗಳೂರು: ಎನ್.ಆರ್.ಪುರ-ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ.
ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ...
LATEST REVIEWS
ರಾಜಕೇಸರಿ ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ; ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜ ಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ...
ಬುರುಡೆ ಪ್ರಕರಣ; ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ಸ್ಥಳ ಮಹಜರು
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ - ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಹಾಗೂ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು...


























