ಅನನ್ಯ ಭಟ್ ನಾಪತ್ತೆ ಪ್ರಕರಣ; ಎಸ್.ಐ.ಟಿಗೆ ಹಸ್ತಾಂರ

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ಬೆನ್ನಲ್ಲಿಯೇ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಆಕೆಯ ತಾಯಿ ಸುಜಾತಾ ಭಟ್ ಧರ್ಮಸ್ಥಳ ಠಾಣೆಗೆ ನೀಡಿದ್ದ...

ಮಿತ್ತಬಾಗಿಲು: ಕಾಡಾನೆ ಗಳ ದಾಳಿ ಕೃಷಿಗೆ ಹಾನಿ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕೃಷಿ ಭೂಮಿಗೆ ದಾಳಿ ನಡೆಸಿದ್ದು ಕೃಷಿ ಹಾನಿ ಉಂಟುಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ...

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಸಿ.ಇ.ಟಿ, ನೀಟ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ; ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಸಿಇಟಿ,‌ನೀಟ್, ಜೆಇ,ಹಾಗೂಅಬ್ಕಾಸ್ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ನೆರವೇರಿಸಿ ಮಾತನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು...
Google search engine

12 ವರ್ಷಗಳ‌ ಹಿಂದೆ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣ; ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ...

ಮಂಗಳೂರು; ಹನ್ನೆರಡು ವರ್ಷಗಳ‌ಹಿಂದೆ ಮಂಗಳೂರಿನ ಪಣಂಬೂರಿನಲ್ಲಿ ನಡೆದಿದ್ದ ಗಂಗಾಧರ ಪಾಂಗಳ ಕೊಲೆ ಪ್ರಕರಣದ ಎಲ್ಲ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ದಿನಾಂಕ: 15-05-2014 ರಂದು ಪಣಂಬೂರು ಪೊಲೀಸ್...

ಉದ್ದೇಶಪೂರ್ವಕವಾಗಿ ಫೋಟೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪ: ಎಸ್‌ಡಿಪಿಐ ದೂರು

ಬೆಳ್ತಂಗಡಿ: ಜಲೀಲ್ ಎಂಬ ವ್ಯಕ್ತಿಯ ಫೋಟೋವನ್ನು ಎಡಿಟ್ ಮಾಡಿ, ಅವರು ಪಕ್ಷದ ಶಾಲ್ ಧರಿಸಿರುವಂತೆ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿ ಹರಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...

ಬೆಳ್ತಂಗಡಿ : ನಗರದಲ್ಲಿ ಸರಣಿ ಕಳ್ಳತನ ಪ್ರಕರಣ; ಕಳ್ಳನ ಬಂಧನ ನಗರದಲ್ಲಿ  ಸ್ಥಳ ಮಹಜರು

ಬೆಳ್ತಂಗಡಿ: ನಗರದ ಮೂರು ಮಾರ್ಗದ ಬಳಿಯಿಂದ ಮಾತೃ ಶ್ರೀ ಹೊಟೇಲ್ ಹಾಗೂ ಕೋರ್ಟ್ ರಸ್ತೆಯವರೆಗೆ ಮೇ.19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್...
Google search engine

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ. 17ರಂದು ಬೆಳಿಗ್ಗಿನ ಸಮಯ...

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ...

ನೆಲ್ಯಾಡಿ ಭೀಕರ ಅಪಘಾತ ಪತಿ ಸ್ಥಳದಲ್ಲಿಯೇ ಸಾವು ಪತ್ನಿಗೆ ಗಂಭೀರ ಗಾಯ

0
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರೆ ಗಂಭೀರವಾಗಿ ಗಾಯಗೊಂಡ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ; ಮಂಗಳೂರು ಅರಣ್ಯ ಸಂಚಾರಿ ದಳದಿಂದ...

0
ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ...

LATEST REVIEWS

ಉಚ್ಚಿಲದಲ್ಲಿ ಅಪಘಾತ ಮಾಲಾಡಿ ನಿವಾಸಿ ಸ್ಥಳದಲ್ಲಿಯೇ ಸಾವು

0
ಬೆಳ್ತಂಗಡಿ:ಉಚ್ಚಿಲದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಾಲಾಡಿ ಕೊಲ್ಪೆದ ಬೈಲು ನಿವಾಸಿ ರಮೇಶ್ ಹೆಗ್ಡೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು...

ಉಜಿರೆ ರಬ್ಬರ್ ಸೊಸೈಟಿಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಆವಿರೋಧ ಆಯ್ಕೆ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುಳ ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21ರಂದು ನಿಗದಿಯಾಗಿದ್ದ ಚುನಾವಣೆಗೆ ಎಲ್ಲಾ...
Google search engine

LATEST ARTICLES