ಮುಂಡಾಜೆ; ಭಾರೀ ಮಳೆಗೆ ಕುಸಿದ ಮೋರಿ ಗುಂಡ ದೈವಸ್ಥಾನದ ಸಂಪರ್ಕ ಕಡಿತ
ಬೆಳ್ತಂಗಡಿ:ಮುಂಡಾಜೆ ಗ್ರಾಮದ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತ ಉಂಟಾಗಿದೆ.ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ...
ಮಚ್ಚನ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ತಾ.ಪಂ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇದರ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಇದರ 4ಕೋಟಿ ವೆಚ್ಚದ ...
ತೆಕ್ಕಾರು ಮುಸ್ಲಿಂ ಸಮುದಾಯ ನಿಂದನೆ ಪ್ರಕರಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಳ್ತಂಗಡಿ: ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಒಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ದ ಅವಹೇಳನಕಾರಿ ಮತ್ತು ಕೋಮು ಪ್ರಚೋದನ ಕಾರಿಯಾಗಿ ಬೆಳ್ತಂಗಡಿ ಶಾಸಕ...
ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ ಶಾಸಕರಿಂದ ಸಭೆ
ಬೆಳ್ತಂಗಡಿ.ಉಜಿರೆ ಪೇಟೆಯಲ್ಲಿ ರಿಕ್ಷಾ ಪಾರ್ಕಿಂಗ್ ಗೆ ಉಂಟಾಗಿರುವ ಸಮಸ್ಯೆ ಕುರಿತು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶನಿವಾರ ಬೆಳ್ತಂಗಡಿಯ ಎಸ್ ಡಿಎಂ ಕಲಾಮಂದಿರದಲ್ಲಿ ಸಭೆ ಜರುಗಿತು.ಉಜಿರೆಯಲ್ಲಿ ರಿಕ್ಷಾ ಪಾರ್ಕಿಂಗ್ ಬಹುಕಾಲದ ಸಮಸ್ಯೆಯಾಗಿದ್ದು...
ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ ಶಾಸಕರಿಂದ ಸಭೆ
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ರಿಕ್ಷಾ ಪಾರ್ಕಿಂಗ್ ಗೆ ಉಂಟಾಗಿರುವ ಸಮಸ್ಯೆ ಕುರಿತು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶನಿವಾರ ಬೆಳ್ತಂಗಡಿಯ ಎಸ್ ಡಿಎಂ ಕಲಾಮಂದಿರದಲ್ಲಿ ಸಭೆ ಜರುಗಿತು.ಉಜಿರೆಯಲ್ಲಿ ರಿಕ್ಷಾ ಪಾರ್ಕಿಂಗ್ ಬಹುಕಾಲದ...
ಜುಲೈ 27, 28ರಂದು ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ
ಬೆಳ್ತಂಗಡಿ; ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ" ಕಾರ್ಯವು ಮನೆ ಮನೆಗೆ ಭೇಟಿ ನೀಡುವುದರ ಮೂಲಕ ನಡೆಯುತ್ತಿದ್ದು, ಬೆಳ್ತಂಗಡಿ...
ಮಾ 21 ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ
ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ನಡೆಯಲಿದ್ದು ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ....
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಉಜಿರೆ; ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು.ಅವರು...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಎಸ್.ಐ.ಟಿ ಯಿಂದ ದೂರುದಾರನನ್ನು ರಾತ್ರಿ ಪೂರ್ತಿ ವಿಚಾರಣೆ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ...
FEATURED
MOST POPULAR
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಸಿ.ಪಿ.ಎಂ ನೇತೃತ್ವದಲ್ಲಿ ಪ್ರತಿಭಟನೆ
ಬೆಳ್ತಂಗಡಿ; ರೈತರ ಹಿತ ಕಾಪಾಡುವುದೇ ಜನಪರ ಸರಕಾರಗಳ ಆದ್ಯತೆಯಾಗಬೇಕು ರೈತರು ದೇಶದ ಬೆನ್ನೆಲುಬು, ರೈತರ ಹಿತ ಕಾಪಾಡಲು ಅಸಮರ್ಥರಾದ ಸರಕಾರ ದೇಶವನ್ನು ಆಳಲು ಅಯೋಗ್ಯವಾಗಿದೆ ಎಂದು ಹಿರಿಯ ರೈತ ಮುಖಂಡರಾದ ಕರ್ನಾಟಕ ಪ್ರಾಂತ...
LATEST REVIEWS
ಬೆಳ್ತಂಗಡಿ: ಅಜ್ಮೀರ್ ಯಾತ್ರೆ ಹೊರಟಿದ್ದ ಗುರುವಾಯನಕೆರೆ ನಿವಾಸಿ ಹೃದಯಾಘಾತದಿಂದ ಮೃತ್ಯು
ಬೆಳ್ತಂಗಡಿ: ರಾಜಸ್ಥಾನದ ಪ್ರಖ್ಯಾತ ಮುಸ್ಲಿಂ ಧಾರ್ಮಿಕ ಶ್ರದ್ಧಾ ಕೇಂದ್ರ ಅಜ್ಮೀರ್ ದರ್ಗಾ ಶರೀಫ್ ಗೆ ಯಾತ್ರೆ ಹೊರಟಿದ್ದ ಗುರುವಾಯನಕೆರೆ ಶಕ್ತಿ ನಗರದ ನಿವಾಸಿ(ಪೊಟ್ಟುಕೆರೆ) ಇಸ್ಹಾಕ್(37) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ
ಮಿತ್ರ ಅಶ್ರಫ್ ಕಾಪಿನಡ್ಕ ಅವರೊಂದಿಗೆ...
ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಈಕೆ ಮಾ.1ರಂದು ನೇಣು...




























