ಬೆಳ್ತಂಗಡಿ: ಕಾಪಿನಡ್ಕದಲ್ಲಿ ಕಾರು ಅಟೋ ರಿಕ್ಷಾ ನಡುವೆ ಅಪಘಾತ ಹಲವರಿಗೆ ಗಾಯ

0
ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ‌ಬುಧವಾರ ಸಂಜೆ ನಡೆದಿದೆ. ಕಾರು...

I built an app that does triangulation of points on the earth

And when we woke up, we had these bodies. They're like, except I'm having them! Oh, I think we should just stay friends. You'll...

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ.

ಬೆಳ್ತಂಗಡಿ. ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ...
Google search engine

ಬೆಳ್ತಂಗಡಿ  ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿಯಾಗಿ ಡೆನ್ನಿಸ್ ಡಿಸೋಜ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದ‌ ನೂತನ ಪ್ರಭಾರ ಘಟಕಾಧಿಕಾರಿಯಾಗಿ ಡೆನ್ನಿಸ್ ಡಿ ಸೋಜ ಅವರನ್ನು ನೇಮಕ ಮಾಡಲಾಗಿದೆ.ಘಟಕದಲ್ಲಿ ಜೇಷ್ಠತೆ ಆಧಾರದ ಮೇರೆಗೆ ಹಿರಿಯರಾಗಿರುವ ಡೇನಿಸ್ ಡಿ'ಸೋಜರವರನ್ನು ಗೃಹರಕ್ಷಕದಳ ಘಟಕಕ್ಕೆ ನೂತನ ಪ್ರಭಾರ ಘಟಕಾಧಿಕಾರಿಯಾಗಿ...

ವೇಣೂರು: ರಸ್ತೆ ಬದಿ ಕಸ ಎಸೆದ ಅಂಗಡಿ ಮಾಲಿಕನಿಗೆ ರೂ. 5000ದಂಡ

ವೇಣೂರು: ರಸ್ತೆ ಬದಿ ತ್ಯಾಜ್ಯಗಳನ್ನು ಎಸೆದ ವೇಣೂರು ಗ್ರಾ.ಪಂ. ವ್ಯಾಪ್ತಿಯ ಕರಿಮಣೇಲು ಗ್ರಾಮದ ಅಂಗಡಿ ಮಾಲಿಕರೊಬ್ಬರಿಗೆ ವೇಣೂರು ಗ್ರಾ.ಪಂ. ರೂ. 5೦೦೦ ದಂಡ ವಿಧಿಸಿದೆ.ಕಸಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇ ಮಾಡುವಂತೆ...

ಎಸ್‌ಐಆರ್ ಕರ್ತವ್ಯಕ್ಕೆ ತೆರಳಿದ್ದ ಪರಿಶಿಷ್ಟ ಜಾತಿಯ ಬಿಎಲ್‌ಒಗೆ ಜಾತಿ ನಿಂದನೆ: ಸಂವಿಧಾನಕ್ಕೆ ಸವಾಲೊಡ್ಡಿದ ಕೃತ್ಯ, ತಪ್ಪಿತಸ್ಥರ ವಿರುದ್ಧ ಕಠಿಣ...

ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ ಕರ್ತವ್ಯ ನಿರ್ವಹಣೆಗೆ ತೆರಳಿದ್ದ ಪರಿಶಿಷ್ಟ ಜಾತಿಯ ಬಿಎಲ್‌ಒ ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದಾಗಿದ್ದು, ಇದು ಕೇವಲ ಒಬ್ಬ...
Google search engine

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಪ್ರಕರಣ; ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ...

ಬೆಳ್ತಂಗಡಿ; ಸೈಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್  ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ‌ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕಾಂಜಾಲು ನಿವಾಸಿ ಜೆಸ್ವಿನ್ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡು ಇದೀಗ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.ಬೆಂದ್ರಾಳ...

7 unique egg decorating ideas for you to try this Easter

And when we woke up, we had these bodies. They're like, except I'm having them! Oh, I think we should just stay friends. You'll...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

0
ಬೆಳ್ತಂಗಡಿ; ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ ನಡೆಯಿತು.ಶಶಿಧರ ಎಂ...

LATEST REVIEWS

ಕಣಿಯೂರು ಮಹಾಮಾಯಿ ದೇವಸ್ಥಾನದಲ್ಲಿ ರಕ್ಷಿತ್ ಶಿವರಾಮ್ ರವರ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

0
ಬೆಳ್ತಂಗಡಿ : ಕಣಿಯೂರು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನಕ್ಕೆ ನೀರಿನ ವೆವಸ್ಥೆಗೆ ಸಹಾಯಧನಕ್ಕೆ ಸಹಕರಿಸಿದ ಶ್ರೀ ರಕ್ಷಿತ್ ಶಿವರಾಂ ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿಗಳ ಅಭಿನಂದನೆ ಬ್ಯಾನರ್,ಮಹಮ್ಮಾಯಿ ದೇವಸ್ಥಾನದ ಸಮಿತಿಯಿಂದ ವತಿಯಿಂದ ಅಳವಡಿಸಲಾಗಿತ್ತು...

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ

0
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಕಾಲೇಜ್ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿನ ನಿವಾಸಿ  ಪ್ರಥಮ ಪಿಯುಸಿ...
Google search engine

LATEST ARTICLES