ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ, ಸೂಚನೆ‌ ಉಲ್ಲಂಘಿಸಿದರೆ ಕಾನೂನು ಕ್ರಮ ಎಸ್.ಪಿ ಹೇಳಿಕೆ

ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ27ರಂದು ಪ್ರತಿಭಟನೆ ನಡೆಸಲು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅವರು ಅನುಮತಿ ಕೋರಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣದಿಂದಾಗಿ ಅನುಮತಿ...

ದೇಶದಲ್ಲಿ ‘ಮಕ್ಕಳ ರಕ್ಷಣಾ ನೀತಿ’ ಜಾರಿಗೆ ಬಂದಿದ್ದರೂ 42% ಮಕ್ಕಳ ಧ್ವನಿ ಕೇಳಿಸುವುದೇ ಇಲ್ಲ ಪ್ರಗತಿ ಪರಿಶೀಲನಾ ಸಭೆಯಲ್ಲಿರಾಜ್ಯ...

ಬೆಳ್ತಂಗಡಿ : 2016ರಲ್ಲಿ ಮಕ್ಕಳ ರಕ್ಷಣಾ ನೀತಿ ಜಾರಿಗೆ ಬಂದರೂ ದೇಶದ 42% ಮಕ್ಕಳ ಧ್ವನಿ ಕೇಳುವುದೇ ಇಲ್ಲ ಎಂದು ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ...

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

ಬೆಳ್ತಂಗಡಿ;  ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್...
Google search engine

ಕಡಬ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಮಹಿಳೆಗೆ ಗಾಯ

0
ಕಡಬ; ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಮನೆಗೆ ಅಪಾರ ಹಾನಿಯಾದ ಮನೆಯ ಮೇಲ್ಛಾವಣಿ ಬಹುತೇಕ ಕುಸಿದು...

ಭಾರೀ ಮಳೆ ಮುನ್ಸೂಚನೆ ಆ.1 ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಬೆಳ್ತಂಗಡಿ:ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

ಪಣಂಬೂರು ಬೀಚ್ ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ...

ಮಂಗಳೂರು; ಸ್ನೇಹಿತನೊಂದಿಗೆ ಯುವಯೊಬ್ಬಳು ತೋಟ ಬೆಂಗ್ರೆ ಬೀಚ್ಗೆ ತೆರಳಿ ಕುಳಿತು ಮಾತನಾಡುತ್ತಿದ್ದ ವೇಳೆ, ಏಳು ಮಂದಿ ಅಪರಿಚಿತರು ಬಂದು ಯುವತಿಯ ಸ್ನೇಹಿತನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ, ಯುವತಿಯ ಮೇಲೆ ಬಲವಂತವಾಗಿ ಸಾಮೂಹಿಕ...
Google search engine

ವಾಲಿಬಾಲ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿ ಯವರಿಗೆ ಕೆ.ಎಸ್.ಎಂ.ಸಿ ಎ  ವತಿಯಿಂದ ಅಭಿನಂದನೆ

ಬೆಳ್ತಂಗಡಿ; ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸೈಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಯವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ.ಎಸ್.ಎಂ.ಸಿಸಂಘಟನೆಯ ವತಿಯಿಂದ ಅಭಿನಂದಿಸಲಾಯಿತು. ತೋಟ್ಟತಾಡಿ...

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಬಾಲಕ ಸೇರಿದಂತೆ ಮೂವರ ಬಂಧನ

ಬೆಳ್ತಂಗಡಿ; ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿ ಆಕೆ ಅರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದದ್ದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...

ಕಡಬ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಮಹಿಳೆಗೆ ಗಾಯ

0
ಕಡಬ; ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಮನೆಗೆ ಅಪಾರ ಹಾನಿಯಾದ ಮನೆಯ ಮೇಲ್ಛಾವಣಿ ಬಹುತೇಕ ಕುಸಿದು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಮಂಜೂಷಾ” ವಸ್ತುಸಂಗ್ರಹಾಲಯ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ಮಾನ್ಯತೆ

0
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ.ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ...

LATEST REVIEWS

ಬೆಳ್ತಂಗಡಿ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹುತಾತ್ಮ...

0
ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ...

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

0
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ...
Google search engine

LATEST ARTICLES