test

ಕ್ಯಾನ್ಸರ್ ರೋಗಿಗಳಿಗೆ ಕೇಶದಾನದ ಮೂಲಕ ಮಾದರಿಯಾದ ಭುವನೇಶ್ ಗೇರುಕಟ್ಟೆ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರು ಇತರರಿಗೂ ಮಾದರಿಯಾಗಿದ್ದಾರೆ. ಭುವನೇಶ್‌ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ...

ಸವಣಾಲು ಕೋಳಿ ಆಂಕಕ್ಕೆ ದಾಳಿ

ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.ಆ ವೇಳೆ ಕೋಳಿ ಅಂಕದಲ್ಲಿ ಭಾಗವಹಿಸಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ...

ರಾಜ್ಯಸರಕಾರಿ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸಹಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ.ಜಯಕೀರ್ತಿ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಘದ ಮುಂದಿನ 5ವರ್ಷಗಳ ಆಡಳಿತ ಮಂಡಳಿ ಗೆ ನಡೆದ...
Google search engine

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ

ಬೆಳ್ತಂಗಡಿ; ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ (ರಿ.), ಲಾಯಿಲ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆಗಸ್ಟ್‌ 29ರ ಶನಿವಾರದಿಂದ ಆಗಸ್ಟ್‌ 31ರ ಸೋಮವಾರದವರೆಗೆ...

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ‌ನೀಡಿ ಜಿಲ್ಲಾಧಿಕಾರಿಗಳಿಗೆ ಒತ್ತಾಯ

ಬೆಳ್ತಂಗಡಿ;  ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ , ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡದೆ ವಂಚನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಕಲ್ಪಸದೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ...

ಧರ್ಮಸ್ಥಳ ಹಿಟ್ ಆಂಡ್ ರನ್ ಪ್ರಕರಣ‌ ಆರೋಪಿಯನ್ನು ಬಂಧಿಸಿದ ಪೊಲೀಸರು

0
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಆರೋಪಿ ಶರತ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ಸೆಪ್ಟೆಂಬ‌ರ್...
Google search engine

ಸರಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ; ವಿಧಾನ ಸಭಾ ಅಧಿವೇಶನದಲ್ಲಿ ರಾಜ್ಯಪಾಲರು

ಬೆಂಗಳೂರು;- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಹೊರಬಂದು ಮಧ್ಯವರ್ಗದ ಸ್ಥಿತಿಗೆ ಏರುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಹೇಳಿದ್ದಾರೆ. ವಿಧಾನಮಂಡಲದ ಜಂಟಿ...

ಮುಂಡಾಜೆಯಲ್ಲಿ ಕಾರು ಅಪಘಾತ ಚಾಲಕ ಸಾವು

ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್...

ಕುತ್ಲೂರು ಅನುಮಾನಾಸ್ಪದ ವ್ಯಕ್ತಿ ಚಾಕು ಹಿಡಿದು ಓಡಾಟ : ಸಾರ್ವಜನಿಕರಲ್ಲಿ ಆತಂಕ

ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದ ಶಾಲೆಯ ಬಳಿ ಅನುಮಾನಾಸ್ಪದ ವ್ಯಕ್ತಿ ಕತ್ತಿ ಹಾಗೂ ಚಾಕು ಹಿಡಿದುಕೊಂಡು ಓಡಾಟ ನಡೆಸುತ್ತಿರುವ ಘಟನೆ ನ. 4ರಂದು ಸಂಜೆಯ ವೇಳೆ ನಡೆದಿದೆ. ಈ ವ್ಯಕ್ತಿ ಆರಂಭದಲ್ಲಿ ಕುತ್ಲೂರು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ವೇತನ ಏರಿಕೆಗೇ ಆಗ್ರಹಿಸಿ ಅಕ್ಷರದಾಸೋಹ ನೌಕರರಿಂದ ಸರಕಾರಕ್ಕೆ ಆಗ್ರಹ ಪತ್ರ

0
ಬೆಳ್ತಂಗಡಿ; ಅಕ್ಷರ ದಾಸೋಹ ನೌಕರರಿಗೆ ಕಳೆದ 15 ವರ್ಷಗಳಿಂದ ಕೇಂದ್ರ ಸರಕಾರ ಒಂದು ರೂಪಾಯಿ ಸಂಬಳ ಏರಿಸದೇ ಮಹಿಳಾ ಕಾರ್ಮಿಕರಿಗ ದ್ರೋಹ ಎಸಗಿದೆ ಎಂದು ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಹೇಳಿದರು.ಅವರು ಇಂದು...

LATEST REVIEWS

ಶಿಬಾಜೆಯಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ ಮೂವರ ಬಂಧನ

0
ಬೆಳ್ತಂಗಡಿ: ಶಿಬಾಜೆಯಲ್ಲಿ ಕಾಡು ಪ್ರಾಣಿಗಳ ಬೇಟೆಯಾಡಲು ಯತ್ನಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ. ಶಿಬಾಜೆ ಗ್ರಾಮದ ಪೆರ್ಲ-ಕಲ್ಲಾಜೆ ರಸ್ತೆಯ ಪತ್ತಿಮಾರ್ ಎಂಬಲ್ಲಿ ಶಿರಾಡಿ-ಶಿಶಿಲ ಮೀಸಲು ಅರಣ್ಯದಲ್ಲಿ ಮೇ 23 ಬೆಳಗ್ಗಿನ...

ರೆಖ್ಯ ಬೆಂಕಿ ಆಕಸ್ಮಿಕ ಸಂಪೂರ್ಣ ಸುಟ್ಟು ಹೋದ ಮನೆ

0
ಕೊಕ್ಕಡ: ರೆಖ್ಯ ಸಮೀಪ ಕೊಲಾರು ನಿವಾಸಿ ಬಾಲಕೃಷ್ಣ ಎಂಬವರ ಮನೆ ನ.13 ರಂದು ಬೆಳಗ್ಗೆ ಭೀಕರ‌ ಅಗ್ನಿ ದುರಂತ ಸಂಭವಿಸಿ ಸಂಪೂರ್ಣ ಸುಟ್ಟು ಕರಕಾಲಗಿದ್ದು ಭಾರೀ ನಷ್ಟ ಸಂಭವಿಸಿದೆ. ಬೆಂಕಿ ಅನಾಹುತ ಸಂಭವಿಸಿದ ಸಮಯ...
Google search engine

LATEST ARTICLES