ಉಜಿರೆ ವಿಜಯ ಗೋಪುರ ನಿರ್ಮಾಣಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಜ್ಷ ಸುಮಂತ್ ಕುಮಾರ್ ಅವರಿಂದ ದೇಣಿಗೆ ಹಸ್ತಾಂತರ
ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಸಮಿತಿಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಮಂತ್ ಜೈನ್ ಅವರು ಜ.3 ರಂದು ಸಂಜೆ ಶ್ರೀ...
ಬಂದಾರು: ಹಿರಿಯ ಕಾಂಗ್ರೇಸ್ ಮುಂದಾಳು ಲಿಂಗಪ್ಪ ಗೌಡ ನಿಧನ
ಕಾಂಗ್ರೇಸ್ ಪಕ್ಷದ ಕಟ್ಟಾಳು ಬಂದಾರು ಗ್ರಾಮದ ಚಕೋಟೆದಡಿ ನಿವಾಸಿ ಲಿಂಗಪ್ಪ ಗೌಡ (85) ಇಂದು ನಿಧನ ಹೊಂದಿದರು. ಅವರು ಪುತ್ರಿ, ಮಕ್ಕಳು ಮತ್ತು ಬಂದು ವರ್ಗದವರನ್ನು ಅಗಲಿದ್ದಾರೆ. ಪಕ್ಷದ ಪರವಾಗಿ ಕಾಂಗ್ರೇಸ್ ಉಸ್ತುವಾರಿ...
ತೆಕ್ಕಾರಿನಲ್ಲಿ ರಸ್ತೆಗೆ ಉರುಳಿದ ಮರ; ವಿದ್ಯುತ್ ಕಂಬಗಳಿಗೆ ಹಾನಿ
ಬೆಳ್ತಂಗಡಿ; ತೆಕ್ಕಾರು ಗ್ರಾಮದ ಕುಟ್ಟಿಕಳ ಶಾಲೆಯ ಸಮೀಪ ಮರವೊಂದು ಉರುಳಿ ಬಿದ್ದು ವಿದ್ಯತ್ ಕಂಬಗಳು ಉರುಳಿ ಬಿದ್ದ ಘಟನೆ ಸಂಭವಿಸಿದೆ.ಸೋಮವಾರ ಬೆಳಿಗ್ಗೆಮರ ವಿದ್ಯುತ ಲೈನಿನ ಮೇಲೆ ಉರುಳಿ ಬಿದ್ದಿದ್ದಿದೆ. ಇದರಿಂದಾಗಿ ಹಲವು ವಿದ್ಯುತ್...
ಗೇರುಕಟ್ಟೆ:ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ನರು ವಿಧ್ಯಾರ್ಥಿನಿಯರು
ಬೆಳ್ತಂಗಡಿ:ಶಾಲೆಗೆ ತೆರಳುತಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿಗಳು ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ನಡೆದಿದೆ.
ಬೆಳಿಗ್ಗೆ ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಕೆಎಸ್ ಆರ್...
ಬೆಳ್ತಂಗಡಿ : ಕ್ರಿಕೆಟ್ ಆಡುವಾಗ ಜಗಳದ ಕತ್ತಿಯಿಂದ ಕಡಿದು ಕೊಲೆಗೆ ಯತ್ನ : ಆರೋಪಿಯ ಬಂಧನ
ಓರ್ವನ
ಬೆಳ್ತಂಗಡಿ : ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದವನ್ನು ನೆಪವಾಗಿಸಿ ಯುವಕನ ತಲೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ ಘಟನೆ ಮಾ.29 ರಂದು ಸಂಜೆಯ ವೇಳೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ...
ಬೆಳ್ತಂಗಡಿ; ಕೊಕ್ಕಡದಲ್ಲಿ ಕಾಡಾನೆ ಹಾವಳಿ; ವಾಹನಗಳು ಜಖಂ ಆತಂಕದಲ್ಲಿ ಜನರು
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎರಡು ವಾಹನಗಳ ಮೇಲೆ ಆನೆ ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ.
ಕೃಷಿ ತೋಟಗಳು, ಮನೆಗಳ ಸುತ್ತಮುತ್ತ ಸಂಚರಿಸುತ್ತಾ ನಿರಂತರ...
ಧರ್ಮಸ್ಥಳ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ; ಜನರಲ್ಲಿ ಆತಂಕ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡನೆಗಳು ದಾಳಿ ಸಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿ ಯುಂಟುಮಾಡಿದೆ.ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ...
ಪತ್ರಕರ್ತ, ಭುವನೇಶ್ ಗೇರುಕಟ್ಟೆ ಮಾತೃವಿಯೋಗ ಮಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ
ಬೆಳ್ತಂಗಡಿ: ಗೇರುಕಟ್ಟೆ ಮಾತೃ ಕೃಪ ನಿವಾಸಿ, ದಿ. ಲಕ್ಷ್ಮಣ ರಾವ್ ಅವರ ಪತ್ನಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70)...
ಮುಂಡಾಜೆ; ಭಾರೀ ಮಳೆಗೆ ರಸ್ತೆಗೆ ಕುಸಿದು ಬಿದ್ದ ಗುಡ್ಡ
ಬೆಳ್ತಂಗಡಿ; ಮುಂಡಾಜೆಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರ ಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ಮುಚ್ವಿಹೀಗಿದೆ.ಮುಂಡಾಜೆ...
FEATURED
MOST POPULAR
ಕಾಸರಗೋಡು ಬಿಜೆಪಿ ಅಭ್ಯರ್ಥಿ ಪರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೃಹತ್ ರೋಡ್...
ಬೆಳ್ತಂಗಡಿ; ಕೇರಳ ದಲ್ಲಿ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು ಕಾಸರಗೋಡು ವಿಧಾನಸಭಾ ಕ್ಷೇತ್ರ ದ ಬಿಜೆಪಿ ಪ್ರಭಾರಿಯಾಗಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ನೇತೃತ್ವ ವಹಿಸುತ್ತಿದ್ದಾರೆ. ಏನ್ ಡಿಎ...
LATEST REVIEWS
ಉಜಿರೆಯಿಂದ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಮೃತದೇಹ ಪತ್ತೆ
ಬೆಳ್ತಂಗಡಿ, ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಉಜಿರೆ ಆಟೋ ಚಾಲಕ ಸುಧಾಕರ್ ಮಾಚಾರ್(35) ಅವರು ಕಾರ್ಕಳ ನಲ್ಲೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ನಿನ್ನ ಬೆಳಿಗ್ಗೆ ಆಟೋದಲ್ಲಿ ಮನೆಯಿಂದ ಹೋದ ಸುಧಾಕರ್ ಅವರು ವಾಪಸ್ ಮನೆಗೆ ಬಂದಿರಲಿಲ್ಲ....
ಕೇರಳದ ಯುಟ್ಯೂಬರ್ ಮನಾಫ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್
ಬೆಳ್ತಂಗಡಿ; ಕೇರಳದ ಯುಟ್ಯೂಬರ್ ಮನಾಫ್ ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಇಲ್ಲಿನ ಹಲವು ವೀಡಿಯೋ ಗಳನ್ನು ಮಾಡಿ ಸಾಮಾಜಿಕ...

























