ಮುಂಡಾಜೆ; ರಬ್ಬರ್ ತೋಟದಲ್ಲಿ ಕಾಣಿಸಿದ ನಾಲ್ಕು ಚಿರತೆಗಳು, ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಅಪಾಯದಿಂದ ಪಾರು

ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಅವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದುಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ...

ಎಳನೀರು:ಶಾರ್ಟ್ ಸರ್ಕ್ಯೂಟ್ ಅಪಾರ ನಷ್ಟ

0
ಬೆಳ್ತಂಗಡಿ:ಮಲವಂತಿಗೆ ಗ್ರಾಮದ ಎಳನೀರು ಪರಿಸರದ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದ ಪರಿಣಾಮ 30 ಲಕ್ಷ ರೂ. ಗಿಂತ ಅಧಿಕ ನಷ್ಟ ಸಂಭವಿಸಿದೆ.ಇಲ್ಲಿನ ಪ್ರಶಾಂತ್ ವೈ. ಆರ್. ಅವರ ಮನೆಯಲ್ಲಿ...

ನಾವೂರು ಯುವಕ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ. ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ...
Google search engine

ಚಾಮರಾಜ ನಗರದಲ್ಲಿ ಅರಣ್ಯ ಇಲಾಖೆಯವರಿಂದ‌ಮೂವರು ರೈತರ ಹತ್ಯೆ ಖಂಡನೀಯ ಬಿ.ಎಂ ಭಟ್

ಚಾಮರಾಜ ನಗರದಲ್ಲಿ ಸ್ವತಂತ್ರ ದೊರೆತ ದಿನವೇ ಅಧಿಕಾರಿಗಳ ಅಕ್ರಮ ನಡೆ ಖಂಡನೀಯಭಾರತ ದೇಶ ಇಂದು 80 ನೇ ಸ್ವಾತಂತ್ರೋತ್ಸವ ಆಚರಣೆಯ ಗುಂಗಿನಲ್ಲಿದ್ದರೆ ಚಾಮರಾಜ ನಗರದಲ್ಲಿ  ಮೂವರು ಬಡ ರೈತರನ್ನು ಅರಣ್ಯ ಅಧಿಕಾರಿಗಳು ಗುಂಡಿಕ್ಕಿ...

ಬೆಳ್ತಂಗಡಿ ಸಿಪಿಐಎಂ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ; ಯುವಜನರ ಆಶಯವನ್ನು ಮನಗಂಡು ಪ್ರಜಾಪ್ರಭುತ್ವ ದೇಶವನ್ನು ಮುನ್ನಡೆಸುವುದೇ ಸ್ವತಂತ್ರ ಹೋರಾಟಗಾರರುಗಳ ಆಶಯವಾಗಿತ್ತು ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಅಭಿಷೇಕ್ ಪದ್ಮುಂಜ ಹೇಳಿದರು.ಅವರು ಇಂದು ಸಿಪಿಐಎಂ ಕಚೇರಿ ಇಎಂಎಸ್ ಭವನದಲ್ಲಿ ನಡೆದ...

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕ‌ ಹರೀಶ್ ಪೂಂಜ ಅವರಿಗೆ ಬಿ.ಎಂ.ಎಸ್  ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಅವ್ಯವಸ್ಥೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ,...
Google search engine

ಆ11ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರಿಗೆ ಕ್ರೈಸ್ಥ ಸಂಘಟನೆಗಳಿಂದ ಸನ್ಮಾನ

ಬೆಳ್ತಂಗಡಿ; ಸಂಯುಕ್ತ ಕ್ರೈಸ್ತ ಸಂಘಟನೆ ಬೆಳ್ತಂಗಡಿ ವತಿಯಿಂದ ಆ11 ರವಿವಾರ ಸೇಕ್ರೆಡ್ ಹಾರ್ಟ್ ಕಮ್ಯುನಿಟಿ ಹಾಲ್ ಮಡಂತ್ಯಾರು ಇಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾಗಿ ದ್ವಿತೀಯ ಅವಧಿಗೆ ಆಯ್ಕೆಯಾದ ಗೌರವಾನ್ವಿತ ಐವನ್ ಡಿಸೋಜಾ...

ಬೆಳ್ತಂಗಡಿ ಕಂದಾಯ ನಿರೀಕ್ಷಕ ಹೆಚ್. ಆರ್ ಪ್ರದೀಶ್ ಉಪ ತಹಶೀಲ್ದಾರ್ ಪದೋನ್ನತಿ

ಬೆಳ್ತಂಗಡಿ ಹೋಬಳಿ ಕಂದಾಯ ನಿರೀಕ್ಷಕರಾಗಿದ್ದ ಹೆಚ್.ಆರ್ ಪ್ರತೀಶ್ ರವರು ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿ ಬಂಟ್ವಾಳ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ 2002 ರಲ್ಲಿ ಗ್ರಾಮಕರಣಿಕರಾಗಿ ನಾರಾವಿ ಗ್ರಾಮದಲ್ಲಿ ಸರಕಾರಿ ಸೇವೆ ಆರಂಬಿಸಿ...

ಮಡಂತ್ಯಾರ್‌ನಲ್ಲಿ  ಕಥೋಲಿಕ್ ಸಭಾ ವತಿಯಿಂದ  ಕವಿತಾ ಮತ್ತು ಸಾಂಸ್ಕೃತಿಕ ಸಂಜೆ

ಮಡಂತ್ಯಾರ್: ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಮಡಂತ್ಯಾರ್ ಘಟಕ, ರಂಗ್ ತರಂಗ್ ನಾಟಕ ತಂಡ ಮತ್ತು ಪೋಯೋಟಿಕಾ ಸಹಯೋಗದಲ್ಲಿ 40ನೇ ಕವಿಗೋಷ್ಠಿಯು ಮಡಂತ್ಯಾರ್ ಸಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಮಡಂತ್ಯಾರ್ ಚರ್ಚಿನ ಧರ್ಮಗುರುಗಳಾದ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ತಲಪಾಡಿ ಟೋಲ್ ಗೇಟ್ ಸಮೀಪ ಭೀಕರ ಅಪಘಾತ 5 ಮಂದಿ ಸಾವು

0
ಮಂಗಳೂರು: ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ...

LATEST REVIEWS

ರೆಖ್ಯ; ಮನೆಯಲ್ಲಿ ಇರಿಸಲಾಗಿದ್ದ 2.60ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

0
ಬೆಳ್ತಂಗಡಿ : ಮನೆಯ ಕಪಾಟಿನಲ್ಲಿಟ್ಟಿದಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ಬೆಳ್ತಂಗಡಿಯ ರೆಖ್ಯಾದಲ್ಲಿ ಬೆಳಕಿಗೆ ಬಂದಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ...

ತಾಲೂಕಿನ ಕೃಷಿಕರಿಗೆ ₹- 48.28 ಕೋಟಿ ರೂ. ಬೆಳೆ ವಿಮೆ ಮಂಜೂರು – ಶಾಸಕ...

0
ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
Google search engine

LATEST ARTICLES