ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜುಲೈ 20 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು...
ಪ್ರಧಾನಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ರಕ್ಷಿತ್ ಶಿವರಾಂ ವಿರುದ್ದ ಪೊಲೀಸರಿಗೆ ದೂರು
ಬೆಳ್ತಂಗಡಿ; ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ...
ಯುವ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷರಾಗಿ ಅಝರ್ ನಾವೂರು ಆಯ್ಕೆ
ಬೆಳ್ತಂಗಡಿ: ಯುವ ಕಾಂಗ್ರೆಸ್ ನ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾವೂರು ನಿವಾಸಿ ಯುವ ಉದ್ಯಮಿ ಅಝರ್ ಎನ್.ಕೆ ನಾವೂರು ಅಧ್ಯಕ್ಷಾರಾಗಿ ಆಯ್ಕೆ ಯಾಗಿದ್ದಾರೆ.ಯುವ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿರುವ...
ಉಜಿರೆ ನೀರಚಿಲುಮೆ ಬೈಕ್ ಬಸ್ ನಡುವೆ ಭೀಕರ ಅಪಘಾತ ಒರ್ವ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ:ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ11 ರಂದು ಬೆಳಗ್ಗೆ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸನತ್ (30) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. […]
ಪುದುವೆಟ್ಟು ಸೈಂಟ್ ಮೇರಿ ಚರ್ಚ್ ವತಿಯಿಂದ ಶಾಸಕ ಹರೀಶ್ ಪೂಂಜ ಅವರಿಗೆ ಸನ್ಮಾನ
ಬೆಳ್ತಂಗಡಿ; ಸಂತ ಮರಿಯಮ್ಮನವರ ದೇವಾಲಯ ಪುದುವೆಟ್ಟು -ಬೊಲ್ಮನಾರು ಇದರ ವತಿಯಿಂದ ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ”...
ವೇಣೂರು; ನಿಷೇಧಿತ ಮಾದಕ ವಸ್ತು ಸೇವನೆ ಆರೋಪಿ ಬಂಧನ
ಬೆಳ್ತಂಗಡಿ; ವೇಣೂರು ಮೇಲಿನ ಪೇಟೆಯಲ್ಲಿ ಮಾದಕವಸ್ತು ಸೇವಿಸಿ ಅಮಲಿನಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವೇಣೂರು ಪೊಲೀಸರು ಬಂಧಿಸಿ ಪ್ರಕರಣದಾಖಲಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಬೆಳ್ತಂಗಡಿ ಕುಕ್ಕೇಡಿ ನಿವಾಸಿ ಮಹಮ್ಮದ್ ಆಸೀಪ್ (35) ಎಂಬಾತನಾಗಿದ್ದಾನೆ.ಆ 9 ರಂದು ಮದ್ಯಾಹ್ನ,...
ಬೆಳ್ತಂಗಡಿ :ಅಪ್ರಾಪ್ತ ಬಾಲಕಿಯ ಅತ್ಯಾಚಾರ & ಗರ್ಭಿಣಿ ಪ್ರಕರಣ; ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ 20 ವರ್ಷ ಶಿಕ್ಷೆ...
ಕೋಮು ಗಲಭೆ ನಿಯಂತ್ರಿಸುವಲ್ಲಿ ವಿಫಲತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ;ಹೊಸ ಅಧಿಕಾರಿಗಳ ನೇಮಕ
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿರುವ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಬದಲಿಸು ನಿಟ್ಟಿನಲ್ಲಿ ರಾಜ್ಯ ಸರಕಾರ ಕೊನೆಗೂ ಮುಂದಾಗಿದ್ದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್...
ಧರ್ಮಸ್ಥಳ ಪ್ರಕರಣ ಜಯಂತ್ ಟಿ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ; ಎಸ್.ಐ.ಟಿ ವರದಿ ನೀಡಲು ಸಮ್ಮತಿ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಪ್ರಾಥಮಿಕ ವರದಿಯನ್ನು ಕೇಳಿ ಸೌಜನ್ಯ ಪರ ಹೋರಾಟಗಾರ ಜಯಂತ್ ಟಿ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದ್ದು ದಾಖಲೆ...
FEATURED
MOST POPULAR
ಲಾಯಿಲ; ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ; ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಲಾಯಿಲ ಟಿ.ಬಿ ಕ್ರಾಸ್ ಹಳೆಪೇಟೆ ನಿವಾಸಿ...
LATEST REVIEWS
ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ...
ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ
ಬೆಳ್ತಂಗಡಿ : ನವದೆಹಲಿದಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಯುವಜನರ...




























