ಸಮೀಕ್ಷೆ ಹಿನ್ನಲೆ ಸರಕಾರಿ ಶಾಲೆಗಳಿಗೆ ಅ 18ರ ವರೆಗೆ ರಜೆ ಘೋಷಣೆ ಮುಖ್ಯಮಂತ್ರಿ ಆದೇಶ

ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅ.8ರಿಂದ ಅ.18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು...

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಬಾಬಾ ಜಲೀಲ್

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಅಪದ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ...

ಕಾರ್ಮಲ್ ಹೋಮಿಯೋ ಕ್ಲಿನಿಕ್ ಉದ್ಘಾಟನೆ

ಬೆಳ್ತಂಗಡಿ;  ಕಳೆದ ಸುಮಾರು ಹನ್ನೆರಡುವರ್ಷಗಳಿಂದ ಪುಷ್ಪ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿ.ಎಂ.ಸಿ ಕಾರ್ಮೆಲ್ ಹೋಮಿಯೋ ಕ್ಲಿನಿಕ್ ಸಂಸ್ಥೆಯು ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.ನೂತನ ಕ್ಲಿನಿಕ್ ನಲ್ಲಿ ಕುಟ್ರುಪ್ಪಾಡಿ...
Google search engine

ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

ಬೆಳ್ತಂಗಡಿ : ಸರಕಾರದ ಕಂದಾಯ ಇಲಾಖೆ ಒಟ್ಟು 27 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಕಳೆದ 2023 ನವಂಬರ್ 18 ರಿಂದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಅಗಿದ್ದ...

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯಕೈಯಿಂದ‌ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ವೃದ್ಧೆಯನ್ನು ಅಸ್ವಸ್ಥರನ್ನಾಗಿಸಿ ಬಳಿಕ ಹತ್ತು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು ಈ...

ಬೆಳ್ತಂಗಡಿ ತಾಪಂನಲ್ಲಿ ಮಳೆಗಾಲದ ವಿಪತ್ತು ನಿರ್ವಹಣೆ ಕುರಿತು ಪೂರ್ವಭಾವಿ ಸಭೆ

ಬೆಳ್ತಂಗಡಿ;ಮುಂಗಾರು ಮಳೆಯ ಪೂರ್ವ ಸಿದ್ಧತೆ ಹಾಗೂ ಪ್ರಾಕೃತಿಕ ವಿಕೋಪದ ತುರ್ತು ಪರಿಹಾರೋಪಾಯಗಳನ್ನು ಕೈಗೊಳ್ಳುವ ಕುರಿತು ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಸೋಮವಾರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತಹಸೀಲ್ದಾರ್ ಪೃಥ್ವಿ ಸಾನಿಕಂ ಮಾತನಾಡಿ ಮನೆಗಳ...
Google search engine

ಮುಂಡಾಜೆ; ಮೂರು ಕೋಟಿ ವೆಚ್ಚದ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಚ್ಚಿನ,ಮುಂಡಾಜೆ ಮೊದಲಾದ ಕಡೆಗೆ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಗುಣಮಟ್ಟದ ಶಿಕ್ಷಣದ ಜತೆ,ಕ್ರೀಡೆಯಲ್ಲೂ ಉತ್ತಮ ಸಾಧನೆ ಮಾಡುತ್ತಿವೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಪೂರಕ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಅವರು...

ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ಕಾಂಗ್ರೆಸ್ ಪಕ್ಷದ  ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ರವಿವಾರ ಸಂಜೆ(ಡಿ.14) ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ...

ರಾಜ್ಯ ಮಟ್ಟದ ಕ್ರೀಡಾಕೂಟ; ಮುಂಡಾಜೆಯ ತೇಜಲ್ ಅವರಿಗೆ 110ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕ

ಬೆಳ್ತಂಗಡಿ; ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ ಆರ್ ಅವರು 20ವರ್ಷ ವಯೋಮಿತಿಯ ವಿಭಾಗದಲ್ಲಿ 110ಮೀ ಹರ್ಡಲ್ಸ್ ನಲ್ಲಿ ಚಿನ್ನದ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸರಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ; ವಿಧಾನ ಸಭಾ ಅಧಿವೇಶನದಲ್ಲಿ ರಾಜ್ಯಪಾಲರು

0
ಬೆಂಗಳೂರು;- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಹೊರಬಂದು ಮಧ್ಯವರ್ಗದ ಸ್ಥಿತಿಗೆ ಏರುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಹೇಳಿದ್ದಾರೆ. ವಿಧಾನಮಂಡಲದ ಜಂಟಿ...

LATEST REVIEWS

ನಗರದಲ್ಲಿ ರಕ್ಷಿತ್ ಶಿವರಾಂ ಅವರಿಂದ ಮತದಾನ

0
ಬೆಳ್ತಂಗಡಿ; ಲೊಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಯಲ್ಲಿ ಮತದಾನ ಮಾಡಿದರು.

ಕರಾಯ ಹತ್ತನೇ ತರಗತಿ ವಿದ್ಯಾರ್ಥಿ ನೀರಿಗೆ ಬಿದ್ದು ಸಾವು

0
ಬೆಳ್ತಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ.ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್...
Google search engine

LATEST ARTICLES