ಬೆಳ್ತಂಗಡಿ : ಶಿಬಾಜೆಯ ಶ್ರೀಧರ ಕೊಲೆ ಪ್ರಕರಣ; ಮಂಪರು ಪರೀಕ್ಷೆ ಹಾಗೂ ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ
ಬೆಳ್ತಂಗಡಿ: ಶಿಬಾಜೆ ಗ್ರಾಮದಲ್ಲಿ 2022ರ ಡಿಸೆಂಬರ್ 18 ರಂದು ನಡೆದ ಶ್ರೀಧರ ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸರಕಾರ ಪ್ರಕರಣವನ್ನು ಎಸ್ಐಟಿಗೆ ನೀಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಆರೋಪಿಗಳು...
ಬೆಳ್ತಂಗಡಿಯಲ್ಲಿ ಆಟಿಡೊಂಜಿದಿನ ಸಂಗಾತಿ ಮಹಾ ಸಂಗಮ
ಬೆಳ್ತಂಗಡಿ; ತುಳು ನಾಡಿನ ಹುರಿ ಹಗ್ಗ ಎಷ್ಟು ಗಟ್ಟಿಯೋ ತುಳುವರು ಕೂಡಾ ಅಷ್ಟೇ ಗಟ್ಟಿವಂತರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಹೇಳಿದರುಅವರು ಇಂದು ಬೆಳ್ತಂಗಡಿಯ ಲ್ಯಾಲ ಸಂಗಮ...
ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್
ಬೆಳ್ತಂಗಡಿ :- ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ - ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತ್ರತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಗಳಾದ...
ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ
ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ...
ಮೊಗ್ರು ಕಲ್ಲಮಾಡ, ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾ ರವರಿಂದ ಲೋಕಾರ್ಪಣೆ
ಬೆಳ್ತಂಗಡಿ :ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಕಲ್ಲಮಾಡ ಎಂಬಲ್ಲಿ ಗುತ್ತಿಲಾರು ಡಿ. ಭಾರತಿ ಅಮ್ಮನವರ ಸ್ಮರಣಾರ್ಥವಾಗಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಕೊಡುಗೆಯಾಗಿ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣವನ್ನು ಬೆಳ್ತಂಗಡಿ ವಿಧಾನಸಭಾ...
ಕಣ್ಣೂರು ಅಮಲ ಭವನದಿಂದ 9 ವರ್ಷದ ಬಳಿಕ ರಾಯಚೂರಿನ ಮನೆ ಸೇರಿದ ಶಿವಾನಿ
ಕೇರಳ : ಒಂಬತ್ತು ವರ್ಷಗಳ ಬಳಿಕ ಕೇರಳ ರಾಜ್ಯದ ಕಣ್ಣೂರು ಅಮಲ ಭವನದಿಂದ ಕರ್ನಾಟಕ ಮೂಲದ ಶಿವಾನಿ ಯಾನೆ ಶಿವಮ್ಮ (44) ತಮ್ಮ ಕುಟುಂಬದವರನ್ನು ಸೇರಿಕೊಂಡು ತಾಯ್ನಾಡಿಗೆ ಮರಳಿದ್ದಾರೆ.
ಕರ್ನಾಟಕ ನೋಂದಣಿಯ ಕಾರಿನಲ್ಲಿ ಊರಿಗೆ...
ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ
ಬೆಳ್ತಂಗಡಿ; ಉಜಿರೆ ಸೇಂಟ್ ಜಾರ್ಜ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಆಚರಿಸಲಾಯಿತು.ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮಕ್ಕಳ ವಿವಿಧ...
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹಿಂ ನವಾಝ್ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 10942 ಮತಗಳನ್ನು ಗಳಿಸಿ ಇಬ್ರಾಹೀಂ ನವಾಝ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಬಡಕಬೈಲ್ ನಿವಾಸಿಯಾಗಿರುವ ಇಬ್ರಾಹೀಂ...
ಉಚ್ಚಿಲದಲ್ಲಿ ಅಪಘಾತ ಮಾಲಾಡಿ ನಿವಾಸಿ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ:ಉಚ್ಚಿಲದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಾಲಾಡಿ ಕೊಲ್ಪೆದ ಬೈಲು ನಿವಾಸಿ ರಮೇಶ್ ಹೆಗ್ಡೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು...
FEATURED
MOST POPULAR
ಮಲೆಬೆಟ್ಟುವಿನಲ್ಲಿ ಬೈಕ್ ಪಿಕಪ್ ಅಪಘಾತ ವಿದ್ಯಾರ್ಥಿಗೆ ಗಂಭೀರ ಗಾಯ
ಬೆಳ್ತಂಗಡಿ: ಬೈಕ್-ಪಿಕಪ್ ಅಪಘಾತ- ಬೈಕ್ ಸವಾರ ಗಂಭೀರಬೆಳ್ತಂಗಡಿ: ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತದಲ್ಲಿ ಕಾಲೇಜು ವಿಧ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಆ.13ರಂದು ಬೆಳಿಗ್ಗೆ ನಡೆದಿದೆ.ಅಪಘಾತದಲ್ಲಿ ಗುರುವಾಯನಕೆರೆ...
LATEST REVIEWS
ಬೆಳ್ತಂಗಡಿ; ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ, ನಿರ್ದೇಶಕರ ಪದಗ್ರಹಣ ಮತ್ತು 2025 ರ ಸಾಧಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಎ.11 ರಂದು...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ. ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್...





























