ಕಾರ್ಮಿಕರು ಬೀದಿಗಿಳಿಯುವಂತೆ ಮಾಡಿದೆ ರಾಜ್ಯ ಸರಕಾರಕ್ಕೆ ಕಾರ್ಮಿಕರು ಬುದ್ದಿ ಕಲಿಸವೇಕು: ಅನಿಲ್ ಕುಮಾರ್

ಬೆಳ್ತಂಗಡಿ: ಸರಕಾರದ ಅವೈಜ್ಞಾನಿಕ ನೀತಿಯಿಂದ ಕಟ್ಟಡ ಕೆಲಸಕ್ಕೆ ಬೇಕಾದ ಮರಳು, ಕೆಂಪು ಕಲ್ಲು ಸಿಗದೆ ಕಟ್ಟಡದ ಕಾಮಗಾರಿಯು ನಡೆಯಿತ್ತಿಲ್ಲ ಇಂದರಿಂದಾಗಿ ಕಾರ್ಮಿಕರ ಬದುಕು ಅಂತ್ರವಾಗಿದ್ದು ಕಾರ್ಮಿಕರು ಬೀದಿಗಿಳಿಯುವಂತೆ ಸರಕಾರ ಮಾಡಿದೆ ಇಂತಹ ಸರಕಾರಕ್ಕೆ...

ಹಿರಿಯ ಸಾಹಿತಿ ನಿವೃತ್ತ ಉಪನ್ಯಾಸಕ ಪ್ರೊ.ಎನ್. ಜಿ ಪಟವರ್ಧನ್ ನಿಧನ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ.ಕಾಲೇಜಿನ ನಿವೃತ್ತ ಉಪನ್ಯಾಸಕ ಹಿರಿಯ ಸಾಹಿತಿ ಪ್ರೊ.ಎನ್.ಜಿ ಪಟವರ್ಧನ್ ಅಲ್ಪಕಾಲದ ಅಸೌಖ್ಯದಿಂದ ಉಜ್ರೆಯ ಖಾಸಗಿ ಆಸ್ಪತ್ರೆಯಲ್ಲಿ ಜು.1ರಂದು ನಿಧನ ಹೊಂದಿದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಮುಂಡಾಜೆ ಗ್ರಾಮದ...

ಕೋಮು ಪ್ರಚೋದನ ಕಾರಿ ಭಾಷಣ ಮಾಡಿದ ಹರೀಶ್ ಪೂಂಜ ವಿರುದ್ದ ಕ್ರಮ‌ ಕೈಗೊಳ್ಳಿ; ಎಸ್.ಡಿ.ಪಿ.ಐ ಅಧ್ಯಕ್ಷ ಅಕ್ಬರ್ ಒತ್ತಯಾ

ಬೆಳ್ತಂಗಡಿ;  ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಂದ ಕೋಮು ಪ್ರಚೋದನಕಾರಿ ಭಾಷಣ ಮಾಡಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ತೀವ್ರವಾಗಿ...
Google search engine

ಸತ್ಯದ ಮುಂದೆ ತಲೆಬಾಗಿದ ಕೇಂದ್ರ ಸರ್ಕಾರ – ಧರ್ಮೇಂದ್ರ ಪ್ರಧಾನ ರಾಜೀನಾಮೆ ನೈತಿಕ ಹೊಣೆಗಾರಿಕೆಯ ಒಪ್ಪಿಗೆ- ರಕ್ಷಿತ್ ಶಿವರಾಂ

ಬೆಳ್ತಂಗಡಿ;  ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆದ ನಿರ್ಲಕ್ಷ್ಯ ಮತ್ತು ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವ್ಯಕ್ತವಾದ ಆಕ್ರೋಶದ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ....

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಕೇಂದ್ರ‌ಸರಕಾರ‌ಮಣಿದಿದ್ದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ದೇಶದ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಹೋರಾಟಕ್ಕೆ ಧಾರ್ಮಿಕ ಬಣ್ಣ ನೀಡಿ ಅವಹೇಳನ ವ್ಯಕ್ತಿಯ ಬಂಧನ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಧಾರ್ಮಿಕ ವಿಚಾರಗಳಿಗೆ ಥಳಕು ಹಾಕಿ, ಜಾಲತಾಣಗಳಲ್ಲಿ ಸೌಹಾರ್ದಕ್ಕೆ ಧಕ್ಕೆ ತರುವಂತಹ ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ...
Google search engine

ಕಲ್ಮಂಜ; ಆಸಿಡ್‌ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ; ಕಲ್ಮಂಜ ಗ್ರಾಮದ ಆರ್ಲದಲ್ಲಿ ಮಹಿಳೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಮಹಿಳೆ ಆರ್ಲ ನಿವಾಸಿ ಗುಲಾಬಿ ಎಂಬವರಾಗಿದ್ದಾರೆ.ಗುಲಾಬಿ ಅವರ ಗಂಡ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು ಆಕೆ ಒಬ್ಬಳೇ...

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಮಲಯ ಮಾರುತ ಪ್ರದೇಶದಲ್ಲಿ ಭಾರಿ ಬೆಂಕಿ ಕಂಡುಬಂದಿದೆ.ಭಾನುವಾರ ರಾತ್ರಿ ರಸ್ತೆಯಿಂದ ಸುಮಾರು ಒಂದೆರಡು ಕಿ.ಮೀ. ದೂರದಲ್ಲಿ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.ಬೆಂಕಿ ಯಾವ ಕಾರಣದಿಂದ ಉಂಟಾಗಿದೆ...

ಕಾಯರ್ತಡ್ಕ: ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4.25ಲಕ್ಷ ರೂ ವಂಚನೆ; ಪ್ರಕರಣ ದಾಖಲು

ಬೆಳ್ತಂಗಡಿ; ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಕಾಯರ್ತಡ್ಕ ನಿವಾಸಿ ಮಹಿಳಿಯೊಬ್ಬರಿಂದ 4.25ಲಕ್ಷ ಹಣ ಪಡೆದು ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕೊಯ್ಯೂರು ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ ; ಪ್ರಯಾಣಿಕರು ಅಪಾಯದಿಂದ ಪಾರು

0
ಬೆಳ್ತಂಗಡಿ : ಕೊಯ್ಯರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು. ಪ್ರಯಾಣಿಕರು ಅದೃಷ್ಟ ವಶಾತ್ ಅಪಾಯದಿಂದ ಪಾರಾಗಿದ್ದಾರೆ ಬಂದಾರುನಿಂದ ಹೊರಟು ಕೊಯ್ಯರು...

LATEST REVIEWS

ಧರ್ಮಸ್ಥಳ: ದ್ವಿಚಕ್ರ ವಾಹನ – ಇನೋವಾ ಕಾರು ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ...

0
ಬೆಳ್ತಂಗಡಿ :  ಇನೋವಾ ಕಾರು  ಮತ್ತು ದ್ವಿಚಕ್ರ ವಾ‌ಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ...

ಬೆಳ್ತಂಗಡಿ; ಭಾನುವಾರ ಭಾರೀ ಮಳೆ ಸುರಿಯುವ ನಿರೀಕ್ಷೆ ರೆಡ್ ಅಲರ್ಟ್ ಘೋಷಣೆ

0
ಮಂಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾನುವಾರವೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಶನಿವರಾ ರಾತ್ರಿಯೂ ಭಾರೀ ಮಳೆ ಸುರಿದಿದ್ದು ಭಾನುವಾರವೂ ಇದು ಮುಂದುವರಿದಿರುವುದು ಆತಂಕ...
Google search engine

LATEST ARTICLES